‘ಗಡಿಯಾರ’ ಚಿತ್ರದ ಬಳಿಕ ‘ಪಿಸ್ತೂಲ್’ ಚಿತ್ರಕ್ಕೆ ಪ್ರಬಿಕ್ ನಿರ್ದೇಶನ 8 ವರ್ಷಗಳ ನಂತರ ಮತ್ತೆ ಆಕ್ಷನ್-ಕಟ್ ಹೇಳುತ್ತಿರುವ ನಿರ್ದೇಶಕ ಪ್ರಬೀಕ್ ಮೊಗವೀರ್ ! ಬಹು ತಾರಾಗಣದಲ್ಲಿ ತೆರೆಗೆ ಬರುತ್ತಿದೆ ‘ಪಿಸ್ತೂಲ್’ ! ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ನಿರ್ದೇಶಕನಾಗಿ, ನಿರ್ಮಾಪಕನಾಗಿ ಮತ್ತು ನಟನಾಗಿ Continue Reading
ಓಟಿಟಿಯಲ್ಲಿ ‘ದಿ ಡೆವಿಲ್’ ಸಿನೆಮಾ ಸ್ಟ್ರೀಮಿಂಗ್ ‘ಸೆಲೆಬ್ರಿಟಿಸ್’ಗೆ ಗುಡ್ ನ್ಯೂಸ್, ಥಿಯೇಟರಿನಿಂದ ಓಟಿಟಿಗೆ ‘ಡಿ ಬಾಸ್’ ಪಿಕ್ಚರ್ ‘Zee 5’ ಕನ್ನಡ ಓಟಿಟಿಯಲ್ಲಿ ‘ದಿ ಡೆವಿಲ್’ ದರ್ಶನ ಕನ್ನಡ ಚಿತ್ರರಂಗದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನೆಮಾ ಬಿಡುಗಡೆಯಾಗಿ ಥಿಯೇಟರಿಗೆ ಬಂದಿದ್ದು, ನಿಮಗೆಲ್ಲ ಗೊತ್ತೇ ಇದೆ. ಇದೀಗ ಅದೇ Continue Reading
ಹೊರಬಂತು ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ‘ಪರಾಕ್’ ಟೀಸರಿನಲ್ಲಿ ರಗಡ್ ಅವತಾರದಲ್ಲಿ ಎಂಟ್ರಿಯಾದ ರೋರಿಂಗ್ ಸ್ಟಾರ್ ಔಟ್ ಅಂಡ್ ಔಟ್ ಆ್ಯಕ್ಷನ್ ಅವತಾರ ತಾಳಿದ ಶ್ರೀಮುರಳಿ ಸ್ಯಾಂಡಲ್ವುಡ್ನ ‘ರೋರಿಂಗ್ ಸ್ಟಾರ್’ ಶ್ರೀಮುರಳಿ ಅಬಿನಯದ ಮುಂಬರುವ ಚಿತ್ರ ‘ಪರಾಕ್’ ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ‘ಪರಾಕ್’ ಚಿತ್ರದ ಆರಂಭದ ಒಂದಷ್ಟು ಪ್ರೊಡಕ್ಷನ್ ಕೆಲಸಗಳನ್ನು Continue Reading
ಹೊಸ ಪ್ರತಿಭೆಗಳ ‘ಬೆಟಾಲಿಯನ್’ ಚಿತ್ರದ ಟೈಟಲ್ ಬಿಡುಗಡೆ ‘ಆಕಾಶ್ ಪಿಕ್ಚರ್ಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರಕ್ಕೆ ಟೈಟಲ್ ಫಿಕ್ಸ್ ಪ್ರಕಾಶ್ ಎಸ್. ಬೂದೂರು ನಿರ್ಮಾಣದ ಚಿತ್ರಕ್ಕೆ ಕೆ. ಎಸ್. ಕೃಷ್ಣಕುಮಾರ್ ನಿರ್ದೇಶನ ‘ಆಕಾಶ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಎಸ್. ಬೂದೂರು ಅವರ ನಿರ್ಮಾಣದಲ್ಲಿ ಯುವ ಪ್ರತಿಭೆ ಕೆ. ಎಸ್. ಕೃಷ್ಣಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ Continue Reading
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ವಯೋಸಹಜ ಕಾಯಿಲೆಯಿಂದ ಮೈಸೂರಿನಲ್ಲಿ ಎಸ್. ಜಾನಕಿ ಕೊನೆಯುಸಿರು! ಮಧುರ ಧ್ವನಿಯಲ್ಲಿ ನೆನಪಾಗಿ ಉಳಿದ ಎಸ್. ಜಾನಕಿ 12 ಜು. 2026, ಮೈಸೂರು: ದಕ್ಷಿಣ ಭಾರತದ ಖ್ಯಾತ ಗಾಯಕಿ, ಕನ್ನಡ ಚಿತ್ರರಂಗದ ‘ಗಾನಕೋಗಿಲೆ’, ಹಿರಿಯ ಗಾಯಕಿ ಎಸ್. ಜಾನಕಿ (88) ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ (11 ಜುಲೈ 2026) ನಿಧನರಾದರು. ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್. ಜಾನಕಿ Continue Reading
‘ಟಾಕ್ಸಿಕ್’ನ ಮೊದಲ ವಿಡಿಯೋ ಸಾಂಗ್ ‘ತಬಾಹಿ…’ ರಿಲೀಸ್ ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಹಾಟೆಸ್ಟ್ ಅವತಾರ ಅನಾವರಣ..! ರಾಯ-ರುಮಿ ರೊಮ್ಯಾನ್ಸ್ಗೆ ಫ್ಯಾನ್ಸ್ ಫಿದಾ ನಟ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಬಿಡುಗಡೆಗೆ ಭರ್ಜರಿ ತಯಾರಿ ನಡೆದಿದೆ. ಇದರ ನಡುವೆಯೇ ‘ಟಾಕ್ಸಿಕ್’ ಚಿತ್ರದ ಪ್ರಚಾರ ಕಾರ್ಯಗಳು ಕೂಡ ಆರಂಭವಾಗಿದೆ. ಇದೀಗ ನಟ ‘ರಾಕಿಂಗ್ Continue Reading
ಕಂಬಳದ ಕಥಾಹಂದರದ ಕರಾವಳಿ ಟ್ರೇಲರ್ ರಿಲೀಸ್ ಪ್ರಜ್ವಲ್ ದೇವರಾಜ್ ವಾಯ್ಸ್ ಇಲ್ಲದೆಯೇ ಹೊರಬಂತು ‘ಕರಾವಳಿ’ ಟ್ರೇಲರ್..! ಕಡಲತಡಿಯ ಸೊಗಡಿನ ಮತ್ತೊಂದು ಚಿತ್ರ ಸೆಟ್ಟೇರಿದಾಗಿನಿಂದಲೂ ತನ್ನ ಟೈಟಲ್ ಮತ್ತು ಕಥಾಹಂದರದ ಮೂಲಕ ಒಂದಷ್ಟು ಮಂದಿಯ ಗಮನ ಸೆಳೆದಿದ್ದ, ನಟ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರ ತೆರೆಗೆ ಬರಲು ಮುಹೂರ್ತ ಫಿಕ್ಸ್ ಆಗಿದೆ. ಇದೇ 2026ರ ಜುಲೈ 24 ರಂದು ಕರಾವಳಿ ಚಿತ್ರ ರಾಜ್ಯಾದ್ಯಂತ ಅದ್ಧೂರಿಯಾಗಿ Continue Reading
ಹೊರಬಂತು ‘ಕಲ್ಯಾಣಿ’ ಮೋಶನ್ ಪೋಸ್ಟರ್ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ ‘ಕಲ್ಯಾಣಿ’ ಚಿತ್ರ ಬಿ. ಎಂ. ಗಿರಿರಾಜ ಹೇಳುತ್ತಿರುವ ‘ಕಲ್ಯಾಣಿ’ ಕಥೆ ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಕಥಾಹಂದರದ ಸಿನೆಮಾಗಳ ಮೂಲಕ ಸದಭಿರುಚಿ ಚಿತ್ರ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು Continue Reading
ಇದೇ ಜು. 24ಕೆ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ತೆರೆಗೆ ಚಿತ್ರದ ಬಿಡುಗಡೆ ದಿನ ಘೋಷಿಸಿದ ಆಹಾರ, ನಾಗರಿಕ ಸರಬರಾಜು ಸಚಿವ ಕೆ. ಹೆಚ್. ಮುನಿಯಪ್ಪ ತೆರೆಗೆ ಬರಲು ತಯಾರಾದ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ 4 ಜು. 2026, ಬೆಂಗಳೂರು: ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಒಂದಷ್ಟು ಸುದ್ದಿಯಾಗಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ ಬರೋದಕ್ಕೆ ದಿನಾಂಕ ನಿಗಧಿಯಾಗಿದೆ. ಇದೇ 2026ರ ಜುಲೈ 24ರಂದು Continue Reading
‘ಶ್ರೀರಸ್ತು’ ಚಿತ್ರದಲ್ಲಿ ‘ಡೈನಾಮಿಕ್ ಸ್ಟಾರ್’ ಪುತ್ರರ ಜೊತೆಯಾಟ ಪ್ರಣಮ್ ಅಭಿನಯದ ‘ಶ್ರೀರಸ್ತು’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಜ್ವಲ್ ಮಿಂಚು ಪ್ರಣಮ್ ದೇವರಾಜ್ ಜನ್ಮದಿನದ ಸಂದರ್ಭದಲ್ಲಿ ಹೊರಬಿದ್ದ ಸುದ್ದಿ ಕನ್ನಡ ಚಿತ್ರರಂಗದ ಹಿರಿಯ ನಟ ‘ಡೈನಾಮಿಕ್ ಸ್ಟಾರ್’ ದೇವರಾಜ್ ಅವರ ಕಿರಿಯ ಪುತ್ರ ಪ್ರಣಮ್ ದೇವರಾಜ್, ಸದ್ಯ ‘ಶ್ರೀರಸ್ತು’ ಎಂಬ ಚಿತ್ರದಲ್ಲಿ Continue Reading
















