Home Articles posted by Deepa K Sudhan (Page 14)
Telewalk
ಡಿ. 23ರಿಂದ ‘ಕಲರ್ಸ್ ಕನ್ನಡ’ದಲ್ಲಿ ಹೊಸ ಧಾರವಾಹಿ ಅತಿಮಾನುಷ ತಿರುವಿನ ಪ್ರೇಮಕಥೆ ‘ನೂರು ಜನ್ಮಕೂ’ ಆರಂಭ ಸೋಮವಾರದಿಂದ ಶನಿವಾರ ಪ್ರತಿದಿನ ರಾತ್ರಿ 8.30ಕ್ಕೆ ಪ್ರಸಾರ ಒಂದಾದ ಮೇಲೊಂದು ಕೌಟುಂಬಿಕ ಕಥಾಹಂದರದ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕರನ್ನು ಸೆಳೆಯಲು ನಿರಂತರ ಪ್ರಯತ್ನಿಸುತ್ತಿರುವ ‘ಕಲರ್ಸ್ ಕನ್ನಡ’ ವಾಹಿನಿಯು ಈಗ ‘ನೂರು ಜನ್ಮಕೂ’ ಎಂಬ ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಪ್ರೇಕ್ಷಕರ ಮುಂದೆ ತರಲು ತಯಾರಾಗಿದೆ. Continue Reading
Street Beat
ಸಿನೆಮಾವಾಗುತ್ತಿದೆ ಕುತೂಹಲಭರಿತ ‘ನೀಲವಂತಿ’ ಗ್ರಂಥ  ‘ನೀಲವಂತಿ’ ಸಿನೆಮಾದ ಟೈಟಲ್ ರಿಲೀಸ್ ಮಾಡಿದ ನಟ ಡಾರ್ಲಿಂಗ್ ಕೃಷ್ಣ ತೆರೆಮೇಲೆ ನವ ಪ್ರತಿಭೆಗಳ ವಿಭಿನ್ನ ಪ್ರಯತ್ನ ಅನೇಕರು ‘ನೀಲವಂತಿ’ ಎಂಬ ಗ್ರಂಥದ ಹೆಸರು ಕೇಳಿರಬಹುದು. ಮಾಂತ್ರಿಕ ವಿದ್ಯೆ, ಕುಂಡಲಿನಿ ವಿಷಯ ಸೇರಿದಂತೆ ಅನೇಕ ಕುತೂಹಲ ಸಂಗತಿಗಳನ್ನು ಒಳಗೊಂಡಿರುವ ಈ ಗ್ರಂಥದ ಬಗ್ಗೆ ಈಗಲೂ ಹತ್ತಾರು ಅಂತೆ-ಕಂತೆ ವಿಷಯಗಳು ಹರಿದಾಡುತ್ತಲೇ ಇರುತ್ತದೆ. ಈಗ ಇದೇ Continue Reading
Video
ಸಾಯಿದುರ್ಗಾ ತೇಜ್ ‘ಸಂಬರಲ ಏಟಿಗಟ್ಟು’ ಟೀಸರ್ ರಿಲೀಸ್ ಸಾಯಿದುರ್ಗಾ ತೇಜ್ ಸಿನಿಮಾಗೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಸಾಥ್… ಮೆಗಾ ಸುಪ್ರೀಂ ಹೀರೋ ಸಾಯಿದುರ್ಗಾ ತೇಜ್ ನಟನೆಯ ‘ಸಂಬರಲ ಏಟಿಗಟ್ಟು’ ತೆಲುಗು ಚಿತ್ರರಂಗದ ಪ್ರತಿಭಾನ್ವಿತ ನಟರಲ್ಲಿ ಒಬ್ಬರಾದ ಸಾಯಿದುರ್ಗಾ ತೇಜ್ ಈಗ ಮತ್ತೊಂದು ಬಿಗ್‌ ಬಜೆಟ್‌ ಆಕ್ಷನ್‌ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ಕಳೆದ ಬಾರಿ ‘ವಿರೂಪಾಕ್ಷ’ Continue Reading
Pop Corner
ಶಿವರಾಜಕುಮಾರ್ ಹೊಸ ಸಿನಿಮಾಕ್ಕೆ ‘ಗೂಗ್ಲಿ’ ಡೈರೆಕ್ಟರ್ ಸಾರಥಿ ‘ಮಾಸ್ ಲೀಡರ್’ ಜೊತೆ ಪವನ್ ಒಡೆಯರ್ ಹೊಸ ಸಿನಿಮಾ ಘೋಷಣೆ ಆಕ್ಷನ್-ಥ್ರಿಲ್ಲರ್ ಸಿನಿಮಾಕ್ಕೆ ಕೈ ಜೋಡಿಸಿದ ಪವನ್ ಒಡೆಯರ್ ಇತ್ತೀಚೆಗಷ್ಟೇ ‘ಭೈರತಿ ರಣಗಲ್’ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ ಕುಮಾರ್‌, ಈ ವರ್ಷ ಚಿತ್ರರಂಗಕ್ಕೆ ತಮ್ಮ ಪಾಲಿನ ಬ್ಲಾಕ್ ಬಸ್ಟರ್ ಹಿಟ್‌ ಸಿನೆಮಾ ಕೊಟ್ಟಿದ್ದರು. ಸದ್ಯ ‘ಭೈರತಿ Continue Reading
Street Beat
‘ಗೀತಾ ಪಿಕ್ಚರ್ಸ್‌’ ಬ್ಯಾನರಿನ 4ನೇ ಸಿನೆಮಾ ಘೋಷಣೆ ಧೀರನ್ ಹೊಸಚಿತ್ರಕ್ಕೆ ಗೀತಾ ಶಿವರಾಜಕುಮಾರ್‌ ಬಂಡವಾಳ ಧೀರನ್‌ ಹೊಸಚಿತ್ರಕ್ಕೆ ಸಂದೀಪ್‌ ಸುಂಕದ್‌ ನಿರ್ದೇಶನ ಇತ್ತೀಚೆಗಷ್ಟೇ ‘ಗೀತಾ ಪಿಕ್ಚರ್ಸ್‌’ ಬ್ಯಾನರಿನಲ್ಲಿ ಶ್ರೀಮತಿ ಗೀತಾ ಶಿವರಾಜಕುಮಾರ್‌ ನಿರ್ಮಿಸಿದ್ದ ‘ಭೈರತಿ ರಣಗಲ್’ ಸಿನೆಮಾ ಭರ್ಜರಿ ಯಶಸ್ಸುಕಂಡಿದ್ದು ನಿಮಗೆ ಗೊತ್ತಿರಬಹುದು. ‘ಭೈರತಿ ರಣಗಲ್’ ಸಿನೆಮಾದ ನಂತರ, ‘ಗೀತಾ Continue Reading
Pop Corner
ನವೀನ್‌ ಶಂಕರ್‌ ಹೊಸಚಿತ್ರ ‘ನೋಡಿದವರು ಏನಂತಾರೆ’ ತೆರೆಗೆ ಬರಲು ರೆಡಿ… ಜ. 31ಕ್ಕೆ ನವೀನ್ ಶಂಕರ್ ಸಿನೆಮಾ ಬಿಡುಗಡೆ ಮತ್ತೊಂದು ಹೊಸಥರದ ಇಂಟೆನ್ಸ್‌ ಪಾತ್ರದಲ್ಲಿ ನವೀನ್ ಶಂಕರ್ ಈಗಾಗಲೇ ತನ್ನ ಫಸ್ಟ್ ಲುಕ್ ಪೋಸ್ಟರ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಒಂದಷ್ಟು ನಿರೀಕ್ಷೆ ಮೂಡಿಸಲು ಯಶಸ್ವಿಯಾಗಿರುವ ‘ನೋಡಿದವರು ಏನಂತಾರೆ’ ಸಿನೆಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇದೀಗ ಈ ಸಿನೆಮಾ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದೆ. Continue Reading
Pop Corner
ರಾಜೀವ್ ಹನು ನಟನೆಯ ‘ಬೇಗೂರು ಕಾಲೋನಿ’ ಟೀಸರ್ ರಿಲೀಸ್ ‘ಕಾಲೋನಿ’ ಹುಡುಗರ ಬೆನ್ನುತಟ್ಟಿದ ತರುಣ್ ಸುಧೀರ್ – ಸತೀಶ್ ರೆಡ್ಡಿ ಬೆಂಗಳೂರು ಹುಟ್ಕೋ ಮುಂಚೆನೇ ‘ಬೇಗೂರು’ ಹುಟ್ಟಿತ್ತಂತೆ!  ಕನ್ನಡ ಕಿರುತೆರೆಯ ‘ಬಿಗ್‌ಬಾಸ್‌ʼ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ವೀಕ್ಷಕರಿಗೆ ಪರಿಚಯವಾಗಿ ಆ ನಂತರ ‘ಉಸಿರೇ ಉಸಿರೇʼ ಸಿನೆಮಾದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ನಟ ರಾಜೀವ್‌ Continue Reading
Quick ಸುದ್ದಿಗೆ ಒಂದು click
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ 2024-25 ನೇ ಸಾಲಿನ ಕೆ.ಎಫ್ .ಸಿ .ಸಿ ಚುನಾವಣೆಯ ಫಲಿತಾಂಶ ಪ್ರಕಟ ಪ್ರದರ್ಶಕರ ವಲಯಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನ ಬೆಂಗಳೂರು: ಡಿ. 14., ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆ.ಎಫ್ .ಸಿ .ಸಿ) ಯ 2024-25ನೇ ಸಾಲಿನ ವಾರ್ಷಿಕ ಚುನಾವಣೆ ಡಿ. 14ರ ಶನಿವಾರ ನಡೆಯಿತು. ಕೆ.ಎಫ್ .ಸಿ .ಸಿ ಕಚೇರಿಯ ಪಕ್ಕದಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಚುನಾವಣಾ ಅಧಿಕಾರಿಯ Continue Reading
Street Beat
ಹರೀಶ್‌ ರಾಜ್‌ ಹೊಸ ಸಿನೆಮಾ ‘ವೆಂಕಟೇಶಾಯ ನಮಃ’  ಸದ್ದಿಲ್ಲದೆ ಮತ್ತೊಂದು ರೊಮ್ಯಾಂಟಿಕ್‌ ಕಾಮಿಡಿ ಚಿತ್ರಕ್ಕೆ ತಯಾರಿ… ಸರಳವಾಗಿ ‘ವೆಂಕಟೇಶಾಯ ನಮಃ’ ಚಿತ್ರಕ್ಕೆ ಮುಹೂರ್ತ ಕೆಲ ವರ್ಷಗಳ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ‘ಗೋವಿಂದಾಯ ನಮಃ’ ಎಂಬ ಸಿನೆಮಾ ಬಂದು ಸೂಪರ್‌ ಹಿಟ್‌ ಆಗಿದ್ದು ನಿಮಗೆ ಗೊತ್ತಿರಬಹುದು. ಈಗ ಅದೇ ಥರದ ದೇವರ ನಾಮವನ್ನೇ ಟೈಟಲ್ ಆಗಿಟ್ಟುಕೊಂಡು ‘ವೆಂಕಟೇಶಾಯ ನಮಃ’ ಎಂಬ Continue Reading
Street Beat
ಪೃಥ್ವಿ ಅಂಬಾರ್-ಧನ್ಯಾ ರಾಮಕುಮಾರ್ ‘ಚೌಕಿದಾರ್’ ಸಿನೆಮಾಗೆ ಸುಧಾರಾಣಿ ಎಂಟ್ರಿ ಸುಧಾರಾಣಿ ಅವರ ಹೊಸ ಗೆಟಪ್‌ ಪರಿಚಯಿಸಿದ ಚಿತ್ರತಂಡ ಭರದಿಂದ ಸಾಗಿದ ‘ಚೌಕಿದಾರ್’ ಚಿತ್ರೀಕರಣ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ದೊಡ್ಮನೆ ಹುಡ್ಗಿ ಧನ್ಯಾ ರಾಮಕುಮಾರ್ ಜೋಡಿಯಾಗಿ ನಟಿಸುತ್ತಿರುವ ‘ಚೌಕಿದಾರ್’ ಸಿನೆಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ‘ಚೌಕಿದಾರ್’ ಸಿನೆಮಾದಲ್ಲಿ Continue Reading
Load More
error: Content is protected !!