Home Articles posted by Deepa K Sudhan (Page 31)
Quick ಸುದ್ದಿಗೆ ಒಂದು click
ಅನಾರೋಗ್ಯದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ಅಭಿಮಾನಿಗಳ ಕ್ಷಮೆ; ದರ್ಶನ್‍ ವೀಡಿಯೋ ಸಂದೇಶ ಹಂಚಿಕೊಂಡ ದರ್ಶನ್‍ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರು ತಿಂಗಳ ಕಾಲ ಸೆರೆವಾಸ ಅನುಭವಿಸಿರುವ ದರ್ಶನ್‍, ಜಾಮೀನಿನ ಮೇಲೆ ಬಿಡುಗಡೆಯಾಗಿ ಕೆಲವು ಸಮಯವಾಗಿದೆ. ಈಗ ಮೊದಲ ಬಾರಿಗೆ ವೀಡಿಯೋ ಸಂದೇಶವನ್ನು ಅವರು ಹಂಚಿಕೊಂಡಿದ್ದು, ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. Continue Reading
Pop Corner
‘ಮ್ಯಾಕ್ಸ್’ ಬಳಿಕ ‘ರಾಕ್ಷಸ’ ಸಿನಿಮಾಗೆ ಅಜನೀಶ್ ಮ್ಯೂಸಿಕ್  ‘ರಾಕ್ಷಸ’ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಸಂಗೀತ ನಿರ್ದೇಶಕರಲ್ಲೊಬ್ಬರು ಅಜನೀಶ್ ಲೋಕನಾಥ್. ಸ್ಯಾಂಡಲ್ ವುಡ್ ಮಾತ್ರವಲ್ಲ ಪರಭಾಷಾ ಚಿತ್ರರಂಗದಲ್ಲಿಯೂ ಅಜನೀಶ್ ಸಂಗೀತದ ಕಂಪು ಚೆಲ್ಲುತ್ತಿದ್ದಾರೆ. ‘ಕಾಂತಾರ’, ‘ಕಿರಿಕ್ ಪಾರ್ಟಿ’, ‘ವಿಕ್ರಾಂತ್ ರೋಣ’, Continue Reading
Quick ಸುದ್ದಿಗೆ ಒಂದು click
‘ಬೆಂಗಳೂರು ಚಿತ್ರೋತ್ಸವ’ದ ಲಾಂಛನ ಬಿಡುಗಡೆ ಮಾಡಿದ ಸಿ. ಎಂ ಮುಖ್ಯಮಂತ್ರಿಗಳ ಗೃಹಕಚೇರಿಯಲ್ಲಿ ನಡೆದ ಸರಳ ಸಮಾರಂಭ ಬೆಂಗಳೂರು: 07 ಫೆ. 2025,  ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ತಯಾರಿ ಭರದಿಂದ ನಡೆಯುತ್ತಿದೆ. ಇದೇ ಮಾರ್ಚ್‌ 1 ರಿಂದ 8 ವರೆಗೆ ನಡೆಯಲಿರುವ ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಈಗಾಗಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಲನಚಿತ್ರಗಳನ್ನು Continue Reading
Pop Corner
ಸಿಂಪಲ್ ಸುನಿ-ಕಾರ್ತಿಕ್ ಹೊಸ ಮಹೇಶ್ ಸಿನೆಮಾ ಘೋಷಣೆ ಕನ್ನಡ ಚಿತ್ರರಂಗಕ್ಕೆ ‘ಎವಿಆರ್ ಎಂಟರ್ಟೈನರ್’ ನಿರ್ಮಾಣ ಸಂಸ್ಥೆಎಂಟ್ರಿ ಏಕಕಾಲಕ್ಕೆ ಎರಡು ಸಿನೆಮಾಗಳನ್ನು ಘೋಷಿಸಿದ ‘ಎವಿಆರ್ ಎಂಟರ್ಟೈನರ್’ ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ ಬೆಂಗಳೂರಿನ ಉದ್ಯಮಿಯಾಗಿ ಅರವಿಂದ್ ವೆಂಕಟೇಶ್ ರೆಡ್ಡಿ ‘ಎವಿಆರ್ ಎಂಟರ್ಟೈನರ್’ ಎಂಬ ತಮ್ಮದೇಯಾದ ಹೊಸ ನಿರ್ಮಾಣ ಸಂಸ್ಥೆಯನ್ನು Continue Reading
Pop Corner
ಕಮರ್ಷಿಯಲ್ ಜೊತೆಗೆ ಕಂಟೆಂಟ್ ಆಟ ‘ಆರಾಮ್ ಅರವಿಂದ ಸ್ವಾಮಿ’ ನಂತರ ಮತ್ತೆ ಅಖಾಡಕ್ಕಿಳಿದ‌ ಅನೀಶ್ ತೇಜೇಶ್ವರ್ 2025ಕ್ಕೆ ಅನೀಶ್ ಕೊಡಲಿದ್ದಾರೆ ಅಚ್ಚರಿ ಉಡುಗೊರೆ 2024ರಲ್ಲಿ ತೆರೆಗೆ ಬಂದು ಒಂದಷ್ಟು ಸುದ್ದಿ ಮಾಡಿದ ಸಿನೆಮಾಗಳ ಸಾಲಿನಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಸಿನೆಮಾ ಕೂಡ ಒಂದು. ಸಿನಿಪ್ರಿಯರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ಈ ಚಿತ್ರದ ಬಳಿಕ ಇದರ ನಾಯಕ ನಟ ನಿರ್ದೇಶಕ ಅನೀಶ್ ತೇಜೇಶ್ವರ್ ಈ ವರ್ಷ ಮತ್ತೊಂದು ಹೊಸ Continue Reading
Straight Talk
ಸುದೀಪ್‌ ಒಡನಾಡಿ ಹುಡುಗನ ಸಿನೆಮಾ ಯಾನ ‘ಸಿಸಿಎಲ್‌ʼ ನಿಂದ ‘ಮ್ಯಾಕ್ಸ್‌’ವರೆಗೆ ಮುಂದುವರೆದ ಜೊತೆಯಾಟ… ನವ ಪ್ರತಿಭೆ ಪ್ರವೀಣ್‌ ಸಿನಿ(ಮಾ) ಕಥೆ ಚಂದನವನಕ್ಕೆ ಪ್ರತಿವರ್ಷ ನೂರಾರು ಹೊಸ ಪ್ರತಿಭೆಗಳು ನಟರಾಗಿ ಅಡಿಯಿಡುತ್ತಲೇ ಇರುತ್ತಾರೆ. ಹೀಗೆ ಚಂದನವನಕ್ಕೆ ಕಾಲಿಟ್ಟ ಕೆಲವೇ ಕೆಲವು ಪ್ರತಿಭೆಗಳು ಮಾತ್ರ ತಮ್ಮ ಮೊದಲ ಪ್ರಯತ್ನದಲ್ಲೇ ಸಿನಿ ಪ್ರಿಯರ ಮನ-ಗಮನ ಎರಡನ್ನೂ ಸೆಳೆದು, ಒಂದಷ್ಟು ಭರವಸೆ ಮೂಡಿಸುವಲ್ಲಿ ಯಶಸ್ವಿಯಾಗುತ್ತಾರೆ. Continue Reading
Pop Corner
ರೋರಿಂಗ್ ಸ್ಟಾರ್ ‘ಪರಾಕ್’ ಸಿನೆಮಾ ಚರಣ್‌ ರಾಜ್‌ ಸಂಗೀತ ಬಹುಬೇಡಿಕೆಯ ಸಂಗೀತ ನಿರ್ದೇಶಕ‌ನ ಕೈಯಲ್ಲಿ ಮತ್ತೊಂದು ಚಿತ್ರ ಮೊದಲ ಬಾರಿಗೆ ಶ್ರೀಮುರಳಿ ಚಿತ್ರಕ್ಕೆ ಚರಣ್ ರಾಜ್ ಟ್ಯೂನ್‌ ಹರಿಕೃಷ್ಣ, ಅರ್ಜುನ್ ಜನ್ಯ, ಅಜನೀಶ್‌ ಲೋಕನಾಥ್‌ ನಂತರ ಕನ್ನಡ ಚಿತ್ರರಂಗದಲ್ಲಿ, ಸಂಗೀತ ಲೋಕದಲ್ಲಿ ಹೊಸ ಅಲೆ ಎಬ್ಬಿಸುತ್ತಿರುವವರು ಸಂಗೀತ ಸಂಯೋಜಕ ಚರಣ್ ರಾಜ್. ಕಳೆದ ಯದಾರು ವರ್ಷಗಳಿಂದ ಈಚೆಗೆ ಚರಣ್‌ ಸಂಗೀತ ನಿರ್ದೇಶಕನ ಹಾಡುಗಳಿಗೆ ಪ್ರತ್ಯೇಕ ಕೇಳುಗ ವರ್ಗವೇ  Continue Reading
Street Beat
ಮಕ್ಕಳ ಸಮ್ಮುಖದಲ್ಲಿ ‘ಸಿದ್ಲಿಂಗು-2’ ಚಿತ್ರದ ಹಾಡು ಅನಾವರಣ ‘ಪ್ರೇಮಿಗಳ ದಿನ’ದಂದು ಯೋಗಿ – ಸೋನುಗೌಡ ಅಭಿನಯದ ಚಿತ್ರ ಬಿಡುಗಡೆ ಅನೂಪ್‍ ಸೀಳಿನ್‍ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಗೀತೆ ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ‘ಸಿದ್ಲಿಂಗು’, ‘ನೀರ್ ದೋಸೆ’, ‘ತೋತಾಪುರಿ’ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ವಿಜಯಪ್ರಸಾದ್‌ ಈ ಬಾರಿ ‘ಸಿದ್ಲಿಂಗು-2’ ಚಿತ್ರವನ್ನು Continue Reading
Pop Corner
ರೂಪೇಶ್ ಶೆಟ್ಟಿ ಹಾಗೂ ಜಾಹ್ನವಿ ನಟನೆಯ ‘ಅಧಿಪತ್ರ’ ಸಿನೆಮಾ ಆಟಿ ಕಳೆಂಜ ಜೊತೆಯಲ್ಲಿ ಕ್ರೈಂ, ಸಸ್ಪೆನ್ಸ್‌- ಥ್ರಿಲ್ಲರ್ ಕಥೆ ‘ಅಧಿಪತ್ರ’ ಪ್ರೀ-ರಿಲೀಸ್ ಇವೆಂಟ್… ಕರಾವಳಿ ಪ್ರತಿಭೆ ರೂಪೇಶ್ ಶೆಟ್ಟಿ ಹಾಗೂ ಜಾಹ್ನವಿ ಜೋಡಿಯಾಗಿ ಅಭಿನಯಿಸಿರುವ ‘ಅಧಿಪತ್ರ’ ಸಿನೆಮಾ ಇದೇ 2025ರ ಫೆಬ್ರವರಿ 7ಕ್ಕೆ ಬಿಡುಗಡೆಯಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ‘ರಂಗಿತರಂಗ’ ಸಿನೆಮಾವನ್ನು ನೆನಪಿಸುವ ಟ್ರೇಲರ್ Continue Reading
Street Beat
ಯುವ ಪ್ರತಿಭೆ ರವಿ ಗೌಡ ಹೊಸ ಸಿನೆಮಾಗೆ ಸಿಎಂ ಸಾಥ್ ‘I Am God’ ಟೈಟಲ್ ಪೋಸ್ಟರ್ ರಿಲೀಸ್ ಮಾಡಿ ಶುಭ ಕೋರಿದ ಸಿದ್ದು… ರೋಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರದ ಹೊಸ ಚಿತ್ರ ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನೆಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ನಿನ್ನೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಧ್ವಜ ಸಿನೆಮಾ Continue Reading
Load More
error: Content is protected !!