ಅನಾರೋಗ್ಯದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ಅಭಿಮಾನಿಗಳ ಕ್ಷಮೆ; ದರ್ಶನ್ ವೀಡಿಯೋ ಸಂದೇಶ ಹಂಚಿಕೊಂಡ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರು ತಿಂಗಳ ಕಾಲ ಸೆರೆವಾಸ ಅನುಭವಿಸಿರುವ ದರ್ಶನ್, ಜಾಮೀನಿನ ಮೇಲೆ ಬಿಡುಗಡೆಯಾಗಿ ಕೆಲವು ಸಮಯವಾಗಿದೆ. ಈಗ ಮೊದಲ ಬಾರಿಗೆ ವೀಡಿಯೋ ಸಂದೇಶವನ್ನು ಅವರು ಹಂಚಿಕೊಂಡಿದ್ದು, ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. Continue Reading















