Home Articles posted by Deepa K Sudhan (Page 50)
Street Beat
ಶೂಟಿಂಗ್ ಮುಗಿಸಿದ ‘ಒನ್ ಅಂಡ್ ಹಾಫ್’ ಚಿತ್ರತಂಡ   ನಿರ್ಮಾಪಕರ ಹುಟ್ಟುಹಬ್ಬಕ್ಕೆ ಚಿತ್ರತಂಡದಿಂದ ಸಾಂಗ್ ಗ್ಲಿಂಪ್ಸ್ ಉಡುಗೊರೆ ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ Continue Reading
Quick ಸುದ್ದಿಗೆ ಒಂದು click
ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣ ಚಿತ್ರ ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯನ್ ಹೌಸ್’ಗೆ ಮುಹೂರ್ತದ ಸಂಭ್ರಮ..  ʼಆರ್‌ ಆರ್‌ ಆರ್‌ʼ ಸಿನಿಮಾದ ಸೂಪರ್‌ ಹಿಟ್‌ ಸಕ್ಸಸ್‌ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್, ಇತ್ತೀಚೆಗೆ ʼವಿ ಮೆಗಾ ಪಿಕ್ಚರ್ಸ್ʼ ಎಂಬ ಹೆಸರಿನಲ್ಲಿ ತಮ್ಮದೇ ಆದ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ್ದು ಅನೇಕರಿಗೆ ಗೊತ್ತಿರಬಹುದು. ಈಗ ಈ ನಿರ್ಮಾಣ ಸಂಸ್ಥೆಯ Continue Reading
Quick ಸುದ್ದಿಗೆ ಒಂದು click
ಮೆಗಾಸ್ಟಾರ್ ಫ್ಯಾಮಿಲಿ ಹೀರೋ ಈಗ ಪ್ಯಾನ್ ಇಂಡಿಯಾ ಸ್ಟಾರ್… ಸಾಯಿ ಧರಮ್ ತೇಜ್ ಹೊಸ ಸಿನಿಮಾ ಘೋಷಣೆ ‘ವಿರೂಪಾಕ್ಷ’ ಹಾಗೂ ‘ಬ್ರೋ’ ಸಿನಿಮಾಗಳ ಬ್ಲಾಕ್ ಬಸ್ಟರ್ ಹಿಟ್ ಬಳಿಕ ತೆಲುಗಿನ ಯುವ ಹೀರೋ ಸಾಯಿ ಧರಮ್ ತೇಜ್ ಮತ್ತೊಂದು ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಬಾರಿ ಮೆಗಾ ಹೀರೋ ಪ್ಯಾನ್ ಇಂಡಿಯಾ ಚಿತ್ರ ಜಗತ್ತನ್ನು ಪ್ರವೇಶಿಸಲಿದ್ದಾರೆ. ಸಾಯಿ ಧರಮ್ ತೇಜ್ 18ನೇ ಸಿನಿಮಾ ಪೋಸ್ಟರ್ ಬಿಡುಗಡೆಯಾಗಿದೆ. ಮರುಭೂಮಿಯ ನಡುವೆ ಒಂಟಿ ಹಸಿರು Continue Reading
Video
ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ… ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ತಾಯಿ ಪ್ರೀತಿ ವಿವರಿಸುವ ‘ಹಿರಣ್ಯ’ನ ಹಾಡು  ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾ ಟೀಸರ್ ಮೂಲಕ ಭರವಸೆ ಹುಟ್ಟಿಸಿದೆ. ಇದೀಗ ತಾಯಿ ಪ್ರೀತಿ ವಿವರಿಸುವ ‘ಹಿರಣ್ಯ’ನ ಹೃದಯ ಮೀಟುವ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ Continue Reading
Pop Corner
ಆರ್ ಜೆ ಪ್ರದೀಪ್ ‘ಮರ್ಯಾದೆ ಪ್ರಶ್ನೆ’ಯಲ್ಲಿ ಪ್ರತಿಭಾನ್ವಿತರ ದಂಡು… ಭಿನ್ನ ಪಥದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗ ಹೊರಟಿರುವ ಸಿನಿಮಾಗಳ ಸಾಲಿನಲ್ಲಿ ಸದ್ಯಕ್ಕೆ `ಮರ್ಯಾದೆ ಪ್ರಶ್ನೆ’ ಪ್ರಧಾನವಾಗಿ ಕಾಣಿಸುತ್ತಿದೆ. ಅತೀವ ಸಿನಿಮಾ ಆಸಕ್ತಿಯಿಂದ ನಾಗರಾಜ್ ಸೋಮಯಾಜಿ ನಿರ್ದೇಶನದ ಈ ಚಿತ್ರವನ್ನು ಆರ್. ಜೆ ಪ್ರದೀಪ್ ನಿರ್ಮಾಣ ಮಾಡಿದ್ದಾರೆ. ಶುರುವಾತಿನಿಂದ ಇಲ್ಲಿಯವರೆಗೂ ‘ಮರ್ಯಾದೆ ಪ್ರಶ್ನೆ’ ಬಗ್ಗೆ ಪ್ರೇಕ್ಷಕರೆಲ್ಲರ Continue Reading
Quick ಸುದ್ದಿಗೆ ಒಂದು click
ಹೊಸ ಕಟ್ಟಡ ಉದ್ಘಾಟಿಸಿದ ಸಿ. ಎಂ ಸಿದ್ಧರಾಮಯ್ಯ ಕೊನೆಗೂ ಈಡೇರಿದ ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ಬಹುದಿನಗಳ ಕನಸು  ಬೆಂಗಳೂರು: ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼಕ್ಕೆ ತನ್ನದೇ ಆದ ಸ್ವಂತ ಕಟ್ಟಡ ಇರಬೇಕು ಎಂಬ ನಿರ್ಮಾಪಕರ ಬಹುದಿನಗಳ ಕನಸು ಕೊನೆಗೂ ಈಡೇರಿದೆ. ಸುಮಾರು ಎರಡು ವರ್ಷಗಳಿಂದ ನಡೆಯುತ್ತಿದ್ದ, ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ನೂತನ ಕಟ್ಟದ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಬೆಂಗಳೂರಿನ ಹೃದಯಭಾಗವಾದ ಕುಮಾರ ಪಾರ್ಕ್‌ನ ಶಿವಾನಂದ Continue Reading
Video
 ʼDon’t Worry ಬೇಬಿ ಚಿನ್ನಮ್ಮ…ʼ ಲಿರಿಕಲ್‌ ವಿಡಿಯೋ ಹಾಡು ಬಿಡುಗಡೆ. ನಟ ಕಂ ನಿರ್ದೇಶಕ ದುನಿಯಾ ವಿಜಯ್‌ ನಾಯಕನಾಗಿ ಅಭಿನಯಿಸಿ ಮತ್ತು ತಾನೇ ನಿರ್ದೇಶನ ಮಾಡುತ್ತಿರುವ ʼಭೀಮʼ ಸಿನಿಮಾದ ʼDon’t Worry ಬೇಬಿ ಚಿನ್ನಮ್ಮ…ʼ ಲಿರಿಕಲ್‌ ವಿಡಿಯೋ ʼಆನಂದ ಆಡಿಯೋʼ ಯು-ಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಚರಣ್‌ ರಾಜ್‌ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಗಣಮುತ್ತು ಧ್ವನಿಯಾಗಿದ್ದಾರೆ. ನಾಗಾರ್ಜುನ ಶರ್ಮ ಈ ಗೀತೆಗೆ Continue Reading
Quick ಸುದ್ದಿಗೆ ಒಂದು click
ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ಚಿತ್ರ ಹೊಸಥರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಸುಧಾರಾಣಿ ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ತಾರಾಬಳಗದ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ಹಾಗೂ ನಿರ್ದೇಶಕಿಯಾಗಿರುವ ಶೀತಲ್ ಶೆಟ್ಟಿ, ಹಿರಿಯ ಕಲಾವಿದ ಮೂಗು ಸುರೇಶ್ ಅವರನ್ನು ಚಿತ್ರತಂಡ ಪರಿಚಯಿಸಿತ್ತು. ಫೈರ್ ಫ್ಲೈ ಸಿನಿಮಾ ಬಳಗಕ್ಕೀಗ ಹಿರಿಯ ನಟಿ ಸುಧಾರಾಣಿ ಸೇರಿಕೊಂಡಿದ್ದಾರೆ. Continue Reading
Quick ಸುದ್ದಿಗೆ ಒಂದು click
ಸಂಜಿತ್ ಹೆಗ್ಡೆ-ಸಂಜನಾ ದಾಸ್ ರೋಮ್ಯಾಂಟಿಕ್ ಗಾನಬಜಾನ… ‘ನಂಗೆ ಅಲ್ಲವಾ…’ ಎಂದು ಹಾಡಿ ಕುಣಿದ ಸ್ಟಾರ್ ಸಿಂಗರ್ ಕನ್ನಡದ ಸ್ಟಾರ್ ಸಿಂಗರ್ ಸಂಜಿತ್ ಹೆಗ್ಡೆ ಬರೀ ಕನ್ನಡಕ್ಕೆ ಸೀಮಿತವಾಗದೇ ತಮಿಳು, ತೆಲುಗು ಹಾಗೂ ಹಿಂದಿರಂಗದಲ್ಲಿಯೂ ತಮ್ಮ ಗಾಯನದ ಮೂಲಕ ಸಂಗೀತ ಪ್ರಿಯರನ್ನು ರಂಜಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಸಂಜಿತ್ ಅತಿ ಕಡಿಮೆ ಅವಧಿಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡರು. ಬರೀ ಗಾಯನಕ್ಕೆ ಸೀಮಿತವಾಗದೇ Continue Reading
Quick ಸುದ್ದಿಗೆ ಒಂದು click
‘ತಾಜ್’ ಟ್ರೇಲರ್‌ನಲ್ಲಿ ಕ್ಲಾಸ್ ಆ್ಯಂಡ್ ಮಾಸ್ ಕಂಟೆಂಟ್‌ ಹೊರಬಂತು ನೈಜಘಟನೆ ಆಧಾರಿತ ‘ತಾಜ್’ ಟ್ರೇಲರ್ ಈಗಾಗಲೇ ತನ್ನ ಟೈಟಲ್, ಟೀಸರ್ ಮತ್ತು ಹಾಡುಗಳ ಮೂಲಕ ಒಂದಷ್ಟು ಸದ್ದು ಮಾಡುತ್ತಿರುವ ‘ತಾಜ್’ ಸಿನಿಮಾದ ಟ್ರೇಲರ್ ಇದೀಗ ಬಿಡುಗಡೆಯಾಗಿದೆ. ಯುವ ನಿರ್ದೇಶಕ ಬಿ. ರಾಜರತ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ತಾಜ್’ ಸಿನೆಮಾದಲ್ಲಿ ನವ ನಟ ಷಣ್ಮುಖ ಜೈ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದು, ಅಪ್ಸರಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಕೋಮು ದಳ್ಳುರಿಯ Continue Reading
Load More
error: Content is protected !!