Home Articles posted by G S Karthik Sudhan (Page 10)
Pop Corner
ಸಾಧಕರಿಗೆ ಸನ್ಮಾನಿಸಿದ ಸಪ್ತಮಿ ಗೌಡ ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಸನ್ಮಾನಿಸಿ, ಪ್ರಶಸ್ತಿ ಕೊಡುವ ಸಲುವ ಕಾರ್ಯವನ್ನು ʼಪ್ರೈಡ್ ಇಂಡಿಯಾ ಅವಾರ್ಡ್’ (India Pride Award) ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗೆ ಈ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ʼಕಾಂತಾರʼದ ಚೆಲುವೆ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಮೆರಗು ನೀಡುವುದರ ಜೊತೆಗೆ ಸಾಧಕರಿಗೆ ಪ್ರಶಸ್ತಿ Continue Reading
Street Beat
’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ  ’ಪೂರ್ಣ ಶ್ರೀ ಎಂಟರ್‌ಪ್ರೈಸಸ್’  ಬ್ಯಾನರಿನಲ್ಲಿ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ʼಕರ್ನಾಟಕ ಚಲನಚಿತ್ರ ಕಲಾವಿದರ ಸಂಘʼ ದ ಆಡಿಟೋರಿಯಂನಲ್ಲಿ ಅದ್ದೂರಿಯಾಗಿ ನಡೆಯಿತು. ’ಜಾಸ್ತಿ ಪ್ರೀತಿ’ ಚಿತ್ರದ ಟೈಟಲ್‌ಗೆ ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ಹಲವು ದಶಕಗಳಿಂದ ರಿಯಲ್ ಎಸ್ಟೇಟ್ Continue Reading
Straight Talk
‘ಇತ್ಯಾದಿ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಬಿಗ್ ಸ್ಕ್ರೀನ್ ಗೆ ಎಂಟ್ರಿ ಕನ್ನಡ ಚಿತ್ರರಂಗದಲ್ಲಿ ಪ್ರತಿವಾರ ನಾಲ್ಕಾರು ಹೊಸ ಸಿನಿಮಾಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಇಂಥ ಹೊಸ ಸಿನಿಮಾಗಳ ಮೂಲಕ ಹತ್ತಾರು ಹೊಸ ಕಲಾವಿದರು, ತಂತ್ರಜ್ಞರು ಚಿತ್ರರಂಗಕ್ಕೆ ಪರಿಚಯವಾಗುತ್ತಲೇ ಇರುತ್ತಾರೆ. ಲೋಕಸಭಾ ಚುನಾವಣೆಯ ಅಬ್ಬರದ ನಡುವೆಯೇ ಈ ವಾರ (ಏ. 26 ರಂದು) ಕೂಡ ಇಂಥದ್ದೇ ಒಂದು ಹೊಸ ಸಿನಿಮಾ ‘ಇತ್ಯಾದಿ’ ತೆರೆ ಕಾಣುತ್ತಿದ್ದು, ಈ ಸಿನಿಮಾದ ಮೂಲಕ ಯುವನಟ Continue Reading
Street Beat
ಹೊಸಬರ ಮರ್ಡರ್ ಮಿಸ್ಟ್ರಿ ಕಥನ ‘ಚರಣ್‌ದೇವ್ ಕ್ರಿಯೇಶನ್ಸ್’, ‘ಅದ್ವೈತ ಫಿಲಿಂಸ್’ ಮತ್ತು ‘ನೀಲಕಂಠ ಫಿಲಂಸ್’ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡಿರುವ ‘ಇತ್ಯಾದಿ’ ಸಿನಿಮಾ ಇದೇ 2024 ರ ಏಪ್ರಿಲ್ 26 ರಂದು ತೆರೆಗೆ ಬರುತ್ತಿದೆ. ಸಿನಿಮಾ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ‘ಇತ್ಯಾದಿ’ ಸಿನಿಮಾದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು. ಮೊದಲಿಗೆ ಸಿನಿಮಾಗೆ ನಿರ್ದೇಶನ Continue Reading
Street Beat
ಮೇ‌ 10ಕ್ಕೆ ‘ರಾಮನ ಅವತಾರ’ ಬಿಡುಗಡೆ ಒಂದೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾವನ್ನು ಚುನಾವಣಾ ಗಡಿಬಿಡಿ ಕಳೆದ ಬಳಿಕ ಆದರೆ, ಚುನಾವಣಾ ಫಲಿತಾಂಶಕ್ಕೆ ಮೊದಲೇ ರಿಲೀಸ್‌ ಮಾಡಲು ಚಿತ್ರತಂಡ ಯೋಜಿಸಿದೆ. ಅಂದಹಾಗೆ, ‘ರಾಮನ ಅವತಾರ’ ಸಿನಿಮಾವು ಇದೇ 2024ರ ಮೇ 10ರಂದು ಬಿಡುಗಡೆಯಾಗಲಿದೆ. ಚುನಾವಣೆ ರಿಸಲ್ಟ್ ಗೂ‌‌ ಮೊದ್ಲೆ ರಿಷಿ ಸಿನಿಮಾ Continue Reading
Pop Corner
 ಕುತೂಹಲ ಮೂಡಿಸಿದ ದಿಗಂತ್ ಹೊಸ ಗೆಟಪ್  ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ‘ಉತ್ತರಕಾಂಡ’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಇದರ ನಡುವೆಯೇ ಈಗ ಈ ಸಿನಿಮಾದ ಕಡೆಯಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ, ‘ಉತ್ತರಕಾಂಡ’ ಸಿನಿಮಾದಲ್ಲಿ ನಟ ದೂದ್ ಪೇಡ ಖ್ಯಾತಿಯ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ! ದೂದ್ ಪೇಡಾ ದಿಗಂತ್ Continue Reading
Pop Corner
‘ಗುರು ದೇಶಪಾಂಡೆ ಪ್ರೊಡಕ್ಷನ್ಸ್’ ಹೊಸ ಸಿನಿಮಾದ ಟೈಟಲ್ ಘೋಷಣೆ ‘ರಾಮರಸ’ ಸಿನಿಮಾಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್! ‘ಗುರು ದೇಶಪಾಂಡೆ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಹಿರಿಯ ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ನಿರ್ಮಿಸುತ್ತಿರುವ ಹೊಸ ಸಿನಿಮಾದ ಟೈಟಲ್ ಶ್ರೀರಾಮ ನವಮಿ ಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ. ಅಂದಹಾಗೇ, ಈ ಹೊಸ ಸಿನಿಮಾಕ್ಕೆ ‘ರಾಮರಸ’ ಎಂದು ಹೆಸರಿಡಲಾಗಿದ್ದು, ‘ರಾಮರಸ’ ಸಿನಿಮಾದ ಟೈಟಲ್ ಹಾಗೂ ಮೋಶನ್ ಪೋಸ್ಟರ್ ಅನ್ನು ನಟ Continue Reading
Street Beat
ತೆರೆಮೇಲೆ ಕುಡುಬಿ ಜನಜೀವನ ಅನಾವರಣ ಕಡಲತಡಿಯ ಕಥೆಗೆ ಚಿತ್ರರೂಪ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಗುಂಮ್ಟಿ’ ನಿರತ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ಹೌದು, ನಿರ್ದೇಶಕ ಸಂದೇಶ್ Continue Reading
Load More
error: Content is protected !!