‘ಅಖಂಡ 2’ ಚಿತ್ರ ನಿಗದಿತ ದಿನಕ್ಕೆ ಬಿಡುಗಡೆಯಾಗಲಿಲ್ಲ! ನಂದಮೂರಿ ಬಾಲಕೃಷ್ಣ ನಟಿಸಿದ್ದ ‘ಅಖಂಡ 2’ ಚಿತ್ರ ತೆರೆ ಕಂಡಿಲ್ಲ… ‘ಅನಿವಾರ್ಯ ಕಾರಣ’ ನೀಡಿ ಬಿಡುಗಡೆ ಮುಂದೂಡಿದ ಚಿತ್ರತಂಡ ಬೆಂಗಳೂರು, ಡಿ. 05; ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ತೆಲುಗಿನ ಖ್ಯಾತ ನಟ ನಂದಮುರಿ ಬಾಲಕೃಷ್ಣ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಅಖಂಡ 2′ ಇಂದು (ಡಿಸೆಂಬರ್ 05) ಬಿಡುಗಡೆ ಆಗಬೇಕಿತ್ತು. ಆದರೆ ಕೊನೆ Continue Reading
ಹೊರಬಂತು ‘ಡೆವಿಲ್’ ಸಿನೆಮಾ ಟ್ರೇಲರ್ ಮಾಸ್ ಲುಕ್ನಲ್ಲಿ ಖಡಕ್ ಎಂಟ್ರಿಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ದರ್ಶನ್ ‘ಡೆವಿಲ್’ ಕಣ್ತುಂಬಿಕೊಳ್ಳಲು ‘ಸೆಲೆಬ್ರಿಟಿಸ್’ ರೆಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಈ ವರ್ಷದ ಬಹುನಿರೀಕ್ಷಿತ ‘ಡೆವಿಲ್’ ಸಿನೆಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸದ್ಯ ಭರದಿಂದ ‘ಡೆವಿಲ್’ ಸಿನೆಮಾದ ಪ್ರಚಾರ ಕಾರ್ಯಗಳಲ್ಲಿ Continue Reading
‘ಸಮುದ್ರ ಮಂಥನ’ ಚಿತ್ರದ ಚಿತ್ರೀಕರಣ ಮುಕ್ತಾಯ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರದ ‘ಸಮುದ್ರ ಮಂಥನ’ ಶೂಟಿಂಗ್ ಕಂಪ್ಲೀಟ್! ಸಚಿನ್ ಶೆಟ್ಟಿ ನಿರ್ದೇಶನದಲ್ಲಿ ‘ಸಮುದ್ರ ಮಂಥನ’ ಚಿತ್ರ ಈ ಹಿಂದೆ ಕನ್ನಡದಲ್ಲಿ ‘ಒಂದು ಶಿಕಾರಿಯ ಕಥೆ’ ಎಂಬ ಚಿತ್ರವನ್ನು ತೆರೆಗೆ ತಂದಿದ್ದ ಯುವ ನಿರ್ದೇಶಕ ಸಚಿನ್ ಶೆಟ್ಟಿ, ಈ ಬಾರಿ ‘ಸಮುದ್ರ ಮಂಥನ’ ಎಂಬ ಹೊಸ ಕಥೆಯನ್ನು ಪ್ರೇಕ್ಷಕರ ಮುಂದೆ ತರುವ Continue Reading
ನಿರ್ದೇಶನದ ಜೊತೆಗೆ ನಟನಾಗಿಯೂ ಗುರುತಿಸಿಕೊಳ್ಳುತ್ತಿರುವ ಪ್ರತಿಭೆ ‘ನಾಯಿ ಇದೆ ಎಚ್ಚರಿಕೆ!!’ ಚಿತ್ರದ ನಟನೆಯಲ್ಲಿ ಗಮನ ಸೆಳೆಯುವ ಪ್ರಬೀಕ್ ಮೊಗವೀರ್ ‘ಕಾಮ’ತ್ ಪಾತ್ರದಲ್ಲಿ ಮಿಂಚಿದ ಕರಾವಳಿ ಪ್ರತಿಭೆ ಚಿತ್ರರಂಗದಲ್ಲೇ ಹಲವು ವರ್ಷಗಳಿಂದ ಸಕ್ರಿಯರಾಗಿರುವ ಅನೇಕ ಕಲಾವಿದರು, ತಂತ್ರಜ್ಞರು ಆಗಾಗ್ಗೆ ಚಿತ್ರರಂಗದಲ್ಲೇ ತಮ್ಮ ಹೊಸ ಪಥ ಕಂಡುಕೊಳ್ಳುವುದು, ಹೊಸ ಇನ್ನಿಂಗ್ಸ್ ಶುರು ಮಾಡುವುದು ಮಾಡುತ್ತಲೇ ಇರುತ್ತಾರೆ. ನಟರು ನಾಯಕ Continue Reading
‘ಸ್ವಯಂಭು’ ಬಿಡುಗಡೆ ದಿನಾಂಕ ಘೋಷಣೆ ಮಹಾಶಿವರಾತ್ರಿಗೆ ನಿಖಿಲ್ ಸಿದ್ದಾರ್ಥ್ ನಟನೆಯ ‘ಸ್ವಯಂಭು’ ರಿಲೀಸ್ ಮಹಾಶಿವರಾತ್ರಿಗೆ ನಿಖಿಲ್ ಸಿದ್ಧಾರ್ಥ್ ಚಿತ್ರ ರಿಲೀಸ್ ತೆಲುಗು ಚಿತ್ರರಂಗದ ಉದಯೋನ್ಮುಖ ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನೆಮಾ ‘ಸ್ವಯಂಭು’. ಈಗಾಗಲೇ ತನ್ನ ಟೈಟಲ್ ಹಾಗೂ ಮೇಕಿಂಗ್ ಮೂಲಕ ತೆಲುಗು ಚಿತ್ರರಂಗದಲ್ಲಿ ಒಂದಷ್ಟು ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ Continue Reading
ಗವಿ ಗಂಗಾಧರೇಶ್ವರನ ಸನ್ನಿಧಿಯಲ್ಲಿ ‘ದಿ ರೈಸ್ ಆಫ್ ಅಶೋಕ’ ಚಿತ್ರಗೀತೆ ಬಿಡುಗಡೆ ಸತೀಶ್ ನೀನಾಸಂ ಬರೆದ ‘ಏಳೋ ಏಳೋ ಮಾದೇವ…’ ಗೀತೆಯಲ್ಲಿ ಪರಶಿವನ ಪರಾಕಾಷ್ಠೆ ಮಾದೇವನ ಸ್ಮರಣೆಯಲ್ಲಿ ‘ದಿ ರೈಸ್ ಆಫ್ ಅಶೋಕ’ನ ಮೊದಲ ಗೀತೆ ನಟ ಸತೀಶ್ ನೀನಾಸಂ ಅಭಿನಯದ ಮುಂಬರಲಿರುವ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದೆ. ಈಗಾಗಲೇ ‘ದಿ ರೈಸ್ ಆಫ್ ಅಶೋಕ’ ಟೈಟಲ್ ಹಾಗೂ Continue Reading
‘ದಿ ರೈಸ್ ಆಫ್ ಅಶೋಕ’ ಚಿತ್ರದ ಮೊದಲ ಗೀತೆ ಬಿಡುಗಡೆ ‘ಏಳೋ ಏಳೋ ಮಾದೇವ…’ ಗೀತೆಯಲ್ಲಿ ಶಿವನ ಪರಾಕಷ್ಠೆಯಲ್ಲಿ ಮಿಂದೆದ್ದ ಸತೀಶ್ ನೀನಾಸಂ ನೀನಾಸಂ ಬರೆದ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಮೊದಲ ಗೀತೆ ಕನ್ನಡ ಚಿತ್ರಂಗದ ‘ಅಭಿನಯ ಚತುರ’ ಖ್ಯಾತಿಯ ಸತೀಶ್ ನೀನಾಸಂ ಅಭಿನಯದ ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ನೀನಾಸಂ ಸತೀಶ್ ಅಭಿನಯದ ಹೊಸಚಿತ್ರಕ್ಕೆ ‘ದಿ ರೈಸ್ ಆಫ್ Continue Reading
‘ಸೇತುವೆ’ ಮೇಲೊಂದು ರೂಪೇಶ್ ಶೆಟ್ಟಿ ಸಿನೆಮಾ! ತುಳುನಾಡ ಕಲಾವಿದರ ಭರಪೂರ ಕಾಮಿಡಿ ಕಚಗುಳಿಗೆ ‘ಜೈ’… ‘ಜೈ’ ಎಂಬ ಕಂಪ್ಲೀಟ್ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿ ಚಿತ್ರ: ಜೈ […]Continue Reading
‘ಜೈ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದ ಬಾಲಿವುಡ್ ನಟ ತಂಡದ ಜೊತೆ ಭರ್ಜರಿಯಾಗಿ ‘ಜೈ’ ಚಿತ್ರದ ಪ್ರಚಾರ ನಡೆಸಿದ ಸುನೀಲ್ ಶೆಟ್ಟಿ ‘ಜೈ’ ಚಿತ್ರದ ಬಗ್ಗೆ ಸುನೀಲ್ ಶೆಟ್ಟಿ ನಿರೀಕ್ಷೆಯ ಮಾತು… ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಜೈ’ ಚಿತ್ರ ಇದೇ ನವೆಂಬರ್ 14ರಂದು ತೆರೆಗೆ ಬರುತ್ತಿದೆ. ಸದ್ಯ ಭರದಿಂದ ‘ಜೈ’ ಚಿತ್ರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿರುವ Continue Reading
ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು ಅನಾರೋಗ್ಯದಿಂದ ಮುಂಬೈನಲ್ಲಿ ಆಸ್ಪತ್ರೆಗೆ ಬಾಲಿವುಡ್ನ ‘ಹೀ ಮ್ಯಾನ್’ ಧರ್ಮೇಂದ್ರ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಧರ್ಮೇಂದ್ರ ನಿಧನದ ಸುದ್ದಿ ಮುಂಬೈ, ನ. 11; ಭಾರತೀಯ ಚಿತ್ರರಂಗದ ಹಿರಿಯ ನಟ, ಬಾಲಿವುಡ್ನ ‘ಹೀ ಮ್ಯಾನ್’, ‘ಎವರ್ಗ್ರೀನ್ ಸ್ಟಾರ್’, ‘ಆಕ್ಷನ್ ಕಿಂಗ್’ ಅಂತಲೇ ಜನಪ್ರಿಯರಾಗಿದ್ದ ನಟ ಧರ್ಮೇಂದ್ರ, ಮುಂಬೈನಲ್ಲಿ ಖಾಸಗಿ Continue Reading














