Home Articles posted by G S Karthik Sudhan (Page 5)
Quick ಸುದ್ದಿಗೆ ಒಂದು click
ಕನ್ನಡ ಚಿತ್ರರಂಗಕ್ಕೆ 90 ವರ್ಷ ಪೂರ್ಣಗೊಂಡ ಹಿನ್ನೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮ 90 ಮಹತ್ವದ ಚಿತ್ರಗಳ ಕುರಿತಾದ ‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ ಕನ್ನಡ ಚಿತ್ರರಂಗದ ಹಿರಿಯ ಗಣ್ಯರಿಂದ ಕೃತಿ ಲೋಕಾರ್ಪಣೆ  ಕನ್ನಡ ಚಿತ್ರರಂಗಕ್ಕೆ 90 ವರ್ಷಗಳು ಪೂರೈಸಿರುವ ವಿಷಯ ಅನೇಕರಿಗೆ ಗೊತ್ತಿರಬಹುದು. ಇದನ್ನೆ ಹಿನ್ನೆಲೆಯಾಗಿಟ್ಟುಕೊಂಡು ಈಗ ಕನ್ನಡ ಚಿತ್ರರಂಗದ ಇಕ್ಕು-ದೆಸೆಯನ್ನು ಬದಲಿಸಿದ 90 ಪ್ರಮುಖ ಚಿತ್ರಗಳ ಕುರಿತಾದ ಮಾಹಿತಿಯನ್ನು Continue Reading
Eye Plex
ಜನಪದ ಕಲೆ ‘ಗುಂಮ್ಟಿ’ಯ ಹಿಂದೊಂದು ಮನಮುಟ್ಟುವ ಕಥೆ ಚಿತ್ರ: ಗುಂಮ್ಟಿ ನಿರ್ಮಾಣ: ವಿಕಾಸ್ ಎಸ್. ಶೆಟ್ಟಿ ನಿರ್ದೇಶನ: ಸಂದೇಶ ಶೆಟ್ಟಿ ಆಜ್ರಿ ತಾರಾಗಣ: ಸಂದೇಶ ಶೆಟ್ಟಿ ಆಜ್ರಿ, ವೈಷ್ಣವಿ ನಾಡಿಗ್, ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು.                                […]Continue Reading
Video
ಮತ್ತೊಂದು ಪ್ರೇಮಕಥೆಯೊಂದಿಗೆ ಬಂದ ರಶ್ಮಿಕಾ ಮಂದಣ್ಣ.. ‘ದಿ ಗರ್ಲ್ ಫ್ರೆಂಡ್’ ರಶ್ಮಿಕಾಳನ್ನು ಪರಿಚಯಿಸಿದ ನಟ ವಿಜಯ್ ದೇವರಕೊಂಡ ‘ಪುಷ್ಪ-2’ ಸಕ್ಸಸ್‌ ಬೆನ್ನಲ್ಲೆ ಮತ್ತೊಂದು ಸಿನೆಮಾಕ್ಕೆ ರಶ್ಮಿಕಾ ರೆಡಿ ಇತ್ತೀಚೆಗಷ್ಟೇ ‘ಪುಷ್ಪ-2’ ಸಿನೆಮಾ ತೆರೆಗೆ ಬಂದು, ಬಾಕ್ಸಾಫೀಸ್‌ನಲ್ಲಿ ದೊಡ್ಡ ಗೆಲುವು ದಾಖಲಿಸಿದ್ದು, ನಿಮಗೆ ನೆನಪಿರಬಹುದು. ಇನ್ನು ‘ಪುಷ್ಪ-2’ ಸಿನೆಮಾ ನಾಯಕ ನಟಿ ರಶ್ಮಿಕಾ ಮಂದಣ್ಣ ಅವರಿಗೆ Continue Reading
Street Beat
ಮಾಸ್‌ ಕಥಾಹಂದರದ ‘ದಾಸರಹಳ್ಳಿ’ ಚಿತ್ರದ ಟ್ರೇಲರ್ ಹೊರಬಂತು ಆಕ್ಷನ್‌ ಲುಕ್‌ನಲ್ಲಿ ಧರ್ಮ ಕೀತಿರಾಜ್‌ ಮಿಂಚಿಂಗ್‌…  ‘ದಾಸರಹಳ್ಳಿ’ಯಲ್ಲಿ ನಿಂತ ಕ್ಯಾಡ್ಬರಿ ಹುಡುಗ ಪಿ. ಉಮೇಶ ನಿರ್ಮಾಣದ ಎಂ. ಆರ್. ಶ್ರೀನಿವಾಸ್ ನಿರ್ದೇಶನದ ‘ದಾಸರಹಳ್ಳಿ’ ಸಿನೆಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇಲ್ಲಿಯವರೆಗೂ ಸ್ಯಾಂಡಲ್‌ವುಡ್‌ನಲ್ಲಿ ಲವ್‌ ಮಾತ್ತು ರೊಮ್ಯಾಂಟಿಕ್‌ ಕಥಾಹಂದರದ ಸಿನೆಮಾಗಳಲ್ಲಿ ಹೆಚ್ಚಾಗಿ Continue Reading
Pop Corner
ಶಿವಣ್ಣ-ಶ್ರೀನಿ ಹೊಸ ಸಿನಿಮಾ ‘ಮಕ್ಕಳ‌ ದಿನ’ದಂದು‌ ಅನೌನ್ಸ್! ಆಯುಧ ಬಿಟ್ಟು ಅಕ್ಷರ ಹಿಡಿದ ಶಿವಣ್ಣ… ‘ಗೀತಾ ಪಿಕ್ಚರ್ಸ್’ ಮೂರನೇ ಸಿನಿಮಾ ‘A for ಆನಂದ್’ಗೆ ಶ್ರೀನಿ ನಿರ್ದೇಶನ ‘ಮಕ್ಕಳ‌ ದಿನಾಚರಣೆ’ ದಿನದಂದು‌ ಮಕ್ಕಳ ಸಿನಿಮಾ ಘೋಷಿಸಿದ ಶಿವಣ್ಣ….ಗೀತಾ ಪಿಕ್ಚರ್ಸ್ ನಡಿ ಶ್ರೀನಿ ನಿರ್ದೇಶನದ ಚಿತ್ರ A for ಆನಂದ್ ‘ಭೈರತಿ ರಣಗಲ್’ ನಲ್ಲಿ ಲಾಯರ್, ‘ಟಗರು’ Continue Reading
Quick ಸುದ್ದಿಗೆ ಒಂದು click
ಹಿರಿಯ ನಟಿ ರೀಟಾ ಅಂಚನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು! ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟಿ ನ. 13, ಬೆಂಗಳೂರು:  ಕನ್ನಡ ಚಿತ್ರರಂಗದ ಎವರ್‌ ಗ್ರೀನ್‌ ಸಿನೆಮಾಗಳ ಪೈಕಿ ಒಂದಾಗಿರುವ ‘ಪರಸಂಗದ ಗೆಂಡೆ ತಿಮ್ಮ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಹಿರಿಯ ನಟಿ ರೀಟಾ ಅಂಚನ್‌ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.  66 ವರ್ಷ ವಯಸ್ಸಿನ ರೀಟಾ ಅಂಚನ್‌ ಕಳೆದ ಕೆಲ Continue Reading
Pop Corner
ತೆರೆಗೆ ಬರುತ್ತಿದೆ ತುಳುನಾಡಿನ ಮತ್ತೊಂದು ಕಥೆ… ಕನ್ನಡ-ತುಳು-ಮಲೆಯಾಳಂ ಭಾಷೆಗಳಲ್ಲಿ ‘ದಿಗಿಲ್‌’ ಚಿತ್ರ ನಿರ್ಮಾಣ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿದ ‘ದಿಗಿಲ್‌’ ಕಳೆದ ಬಾರಿ ‘ಭಾವಪೂರ್ಣ’ ಎಂಬ ನವಿರಾದ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತಂದಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್‌ ಮುಂಡಾಡಿ, ಈ ಬಾರಿ ಪ್ರೇಕ್ಷಕರನ್ನು ಕೂತಲ್ಲಿಯೇ ಬೆಚ್ಚಿ ಬೀಳಿಸುವ ಸಿನೆಮಾವೊಂದನ್ನು ತೆರೆಗೆ ತರುವ Continue Reading
Video
ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಶಾನುಭೋಗರ ಮಗಳು’ ಟ್ರೇಲರ್ ಬಿಡುಗಡೆ ‘ಮತ್ತೆ ಉದ್ಭವ’ ನಂತರ ಕೋಡ್ಲು ರಾಮಕೃಷ್ಣ ನಿರ್ದೇಶನದ ಚಿತ್ರವೊಂದು ಬಿಡುಗಡೆ ಆಗಿರಲಿಲ್ಲ. ಇದೀಗ ಅವರು ‘ಶಾನುಭೋಗರ ಮಗಳು’ ಎಂಬ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಈಗಾಗಲೇ ಚಿತ್ರದ ಸೆನ್ಸಾರ್ ಆಗಿದ್ದು, ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ‘ಶಾನುಭೋಗರ ಮಗಳು’ ‌ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಟ್ರೇಲರ್ ಹಾಗೂ ಹಾಡುಗಳನ್ನು Continue Reading
Pop Corner
‘ಬಿಟಿಎಸ್’ ಎಂದರೆ ‘ಬಿಹೈಂಡ್ ದಿ ಸೀನ್ಸ್’ ಎಂದರ್ಥ.. ನ. 8ಕ್ಕೆ ಯುವ ಸಿನಿಮೋತ್ಸಾಹಿಗಳ ‘ಬಿಟಿಎಸ್’ ಸಿನಿಮಾ ತೆರೆಗೆ ಎಂಟ್ರಿ ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಮತ್ತೆ ಕೆಲವು ಬಿಗ್ ಬಜೆಟ್ ಸಿನೆಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನೆಮಾ Continue Reading
Street Beat
‘ಗಜರಾಮ’ನ ‘ಸಾರಾಯಿ ಶಾಂತಮ್ಮ…’ ಹಾಡಿಗೆ ರಾಜವರ್ಧನ್ ಜೊತೆ ಹೆಜ್ಜೆ ಹಾಕಿದ ರಾಗಿಣಿ ‘ಗಜರಾಮ’ ಸಿನೆಮಾದ ಸ್ಪೆಷಲ್ ಹಾಡು ರಿಲೀಸ್… ಮ್ಯಾಸೀವ್ ಸ್ಟಾರ್ ರಾಜವರ್ಧನ್ ಜೊತೆ ಮಾಸ್ ಕ್ವೀನ್ ರಾಗಿಣಿ ತಕತೈ ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಅವರು ಸ್ಯಾಂಡಲ್‌ವುಡ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ‘ಬಿಚ್ಚುಗತ್ತಿ’ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ Continue Reading
Load More
error: Content is protected !!