Home Articles posted by G S Karthik Sudhan (Page 7)
Quick ಸುದ್ದಿಗೆ ಒಂದು click
ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಶಿವರಾಜಕುಮಾರ್‌-ಗಣೇಶ್‌ ನಟ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಮತ್ತು ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಮೊದಲ ಬಾರಿಗೆ ಒಂದೇ ಸಿನೆಮಾದಲ್ಲಿ ಜೋಡಿಯಾಗಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಕೆಲ ದಿನಗಳಿಂದ ಹಾರಿದಾಡುತ್ತಿತ್ತು. ಈ ಬಗ್ಗೆ ಒಂದಷ್ಟು ಅಂತೆ-ಕಂತೆಗಳು ಹಾರಿದಾಡುತ್ತಿದ್ದರೂ, ಇದೀಗ ಈ ಇಬ್ಬರೂ ಸ್ಟಾರ್‌ ಒಟ್ಟಿಗೇ ಅಭಿನಯಿಸುತ್ತಿರುವ ಸಿನೆಮಾದ ಸುದ್ದಿ ಬಹುತೇಕ ಪಕ್ಕಾ ಆಗಿದೆ. ಶಿವರಾಜಕುಮಾರ್‌ Continue Reading
Video
ಫ್ಯಾನ್ಸ್‌ ಗಮನ ಸೆಳೆದ ಬಹು ನಿರೀಕ್ಷಿತ ‘ತಂಗಲಾನ್’ ಟ್ರೇಲರ್‌ ಚಿಯಾನ್‌ ವಿಕ್ರಮ್ ವೃತ್ತಿ ಬದುಕಿನ ಬಹು ನಿರೀಕ್ಷಿತ ಸಿನೆಮಾ ‘ತಂಗಲಾನ್’ ಟ್ರೇಲರ್‌ ರಿಲೀಸ್‌ ಆಗಿದೆ. ಬಹಳ ಸಮಯದಿಂದ ಸಿನೆಮಾ ನೋಡಲು ಕಾಯುತ್ತಿದ್ದ ವಿಕ್ರಮ್‌ ಫ್ಯಾನ್ಸ್‌ ಗಳಿಗೆ ಚಿತ್ರದ ಟ್ರೇಲರ್‌ ಕುತೂಹಲದಿಂದ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ. ʼಕೆಜಿಎಫ್‌ʼ ಅಖಾಡದಲ್ಲಿದ್ದ ಪೂರ್ವಜರ ಕಥೆ ಇದು ಎನ್ನಲಾಗುತ್ತಿದ್ದು, ಬ್ರಿಟೀಷ್‌ ಅಧಿಕಾರಿಯೊಬ್ಬ ಸ್ಥಳೀಯ Continue Reading
Pop Corner
ಶಿವರಾಜಕುಮಾರ್‌ ಹೊಸ ಸಿನೆಮಾಕ್ಕೆ ಟೈಟಲ್‌ ಫಿಕ್ಸ್‌ ಹ್ಯಾಟ್ರಿಕ್‌ ಹೀರೋ ಮುಂದಿನ ಸಿನೆಮಾ ‘ಭೈರವನ ಕೊನೆ ಪಾಠ’ ‘ಭೈರವನ ಕೊನೆ ಪಾಠ’ದ ಫಸ್ಟ್‌ಲುಕ್‌ ಔಟ್‌… ನಟ ಶಿವರಾಜಕುಮಾರ್‌ ಅಭಿನಯದ ಹೊಸ ಸಿನೆಮಾಕ್ಕೆ ‘ಭೈರವನ ಕೊನೆ ಪಾಠ’ ಎಂದು ಹೆಸರಿಟ್ಟಿರುವುದು ಅನೇಕರಿಗೆ ಗೊತ್ತಿರಬಹುದು. ಕೆಲ ದಿನಗಳ ಹಿಂದಷ್ಟೇ ಚಿತ್ರತಂಡ ‘ಭೈರವನ ಕೊನೆ ಪಾಠ’ ಸಿನೆಮಾದ ಟೈಟಲ್‌ ಅನ್ನು ಸೋಶಿಯಲ್‌ ಮೀಡಿಯಾಗಳ ಮೂಲಕ ಅಧಿಕೃತವಾಗಿ ಘೋಷಿಸಿತ್ತು. ಇದೀಗ ಚಿತ್ರತಂಡ ‘ಭೈರವನ ಕೊನೆ Continue Reading
Street Beat
ಯುವನಟ ಪ್ರಭು ಮುಂಡ್ಕೂರ್‌ ಅಭಿನಯದ ಹೊಸಚಿತ್ರ ಕಾವ್ಯ, ಸಂಗೀತ ಹಾಗೂ ಭಾವನಾತ್ಮಕದ ಕಥಾಹಂದರದ ʼಚಿತ್ರʼಣ ಯುವನಟ ಪ್ರಭು ಮುಂಡ್ಕೂರ್, ರೋಶನಿ ಪ್ರಕಾಶ್, ಇಳಾ ವೀರ್ಮಲ್ಲ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಮರ್ಫಿ’ ಚಿತ್ರ ಇದೇ ಸೆಪ್ಟೆಂಬರ್ 27 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬಿ.ಎಸ್.ಪಿ ವರ್ಮ ನಿರ್ದೇಶನದ ಎರಡನೇ ಕನ್ನಡ ಚಿತ್ರ ಇದಾಗಿದ್ದು, ಈ ಸಿನೆಮಾಕ್ಕೆ ಸಂಗೀತವನ್ನು ಅರ್ಜುನ ಜನ್ಯ, ಸಿಲ್ವೆಸ್ಟರ್ ಪ್ರದೀಪ್ ಹಾಗೂ ರಜತ್-ಕೀರ್ತನ್ ರವರು Continue Reading
Telewalk
ಜುಲೈ ಮೊದಲ ವಾರದಿಂದ  ‘ನನ್ನ ದೇವ್ರು’ ಧಾರಾವಾಹಿ ಪ್ರಸಾರ ಇದೇ ಜುಲೈ 8ರಿಂದ ‘ಕಲರ್ಸ್ ಕನ್ನಡ’ದಲ್ಲಿ ನಿತ್ಯ ಸಂಜೆ 6:30ಕ್ಕೆ ಪ್ರಸಾರ ಕಿರುತೆರೆಯಲ್ಲಿ ಮತ್ತೊಂದು ಕೌಟುಂಬಿಕ ಧಾರಾವಾಹಿ  ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ʼಕಲರ್ಸ್ ಕನ್ನಡʼ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕಥೆಯನ್ನು ಹೊತ್ತು ತಂದಿದೆ. ಜುಲೈ 8ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ Continue Reading
Quick ಸುದ್ದಿಗೆ ಒಂದು click
‘ವಿಡಮುಯಾರ್ಚಿ’ ಫಸ್ಟ್ ಲುಕ್; ಕೈಯಲ್ಲಿ ಬ್ಯಾಗ್ ಹಿಡಿದು ಕೂಲ್ ಆಗಿ ಅಜಿತ್ ಎಂಟ್ರಿ ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ವಿಡಮುಯಾರ್ಚಿ’. ಹೈವೋಲ್ಟೇಜ್ ಆಕ್ಷನ್ ಸೀಕ್ವೆನ್ಸ್‌ ತುಣುಕುಗಳ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ರಿಲೀಸ್ ಆಗಿದೆ. ಕೂಲಿಂಗ್ ಕ್ಲಾಸ್ ತೊಟ್ಟು ಕೈಯಲ್ಲಿ ಬ್ಯಾಗ್ ಹಿಡಿದು ಅಜಿತ್ ಕೂಲ್ ಆಗಿ ರಸ್ತೆ ಮೇಲೆ ಹೆಜ್ಜೆ ಹಾಕುತ್ತಿರುವ Continue Reading
Quick ಸುದ್ದಿಗೆ ಒಂದು click
ಪೋಷಕರಾಗುತ್ತಿರುವ ಸುದ್ದಿಯನ್ನ ವಿಭಿನ್ನವಾಗಿ ಅನೌನ್ಸ್ ಮಾಡಿದ ಹರ್ಷಿಕಾ- ಭುವನ್ ಜೋಡಿ ಕೊಡವ ಸ್ಟೈಲ್‌ನಲ್ಲಿಯೇ ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಸಂಭ್ರಮದಲ್ಲಿ ಹರ್ಷಿಕಾ ಪೂಣಚ್ಚ ಭುವನ್ ದಂಪತಿ ಸ್ಯಾಂಡಲ್ ವುಡ್ ಸ್ಟಾರ್ ಜೋಡಿ ಭುವನ್ ಹಾಗೂ ಹರ್ಷಿಕಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ವರ್ಷ ಆಗಸ್ಟ್​ನಲ್ಲಿ (2023, ಆಗಸ್ಟ್  24ರಂದು) ವಿವಾಹವಾಗಿದ್ದ ಈ  ಜೋಡಿ ವರ್ಷ ತುಂಬುವುದರೊಳಗೆ ಸಿಹಿ ಸುದ್ದಿ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹಾಗೂ ಭುವನ್ Continue Reading
Pop Corner
‘ಚೌಕಿದಾರ್’ಗೆ ಧನ್ಯ ರಾಮ್ ಕುಮಾರ್ ಎಂಟ್ರಿ… ಪೃಥ್ವಿ ಅಂಬಾರ್ ಗೆ ಜೋಡಿಯಾದ ʼದೊಡ್ಮನೆ ಬ್ಯೂಟಿʼ ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ‘ಚೌಕಿದಾರ್’ನ ಕೆಲಸಗಳು ಭರದಿಂದ ನಡೆಯುತ್ತಿದೆ . ಇತ್ತೀಚೆಗಷ್ಟೇ ನಟ ಡೈಲಾಗ್ ಕಿಂಗ್ ಸಾಯಿಕುಮಾರ್ ಈ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ‘ಚೌಕಿದಾರ್’ ಸಿನಿಮಾಗೆ ನಾಯಕಿ ಸಿಕ್ಕಿದ್ದಾಳೆ. ಹೌದು, ʼದೊಡ್ಮನೆ ಬ್ಯೂಟಿʼ Continue Reading
Quick ಸುದ್ದಿಗೆ ಒಂದು click
ʼಇಂಡಿಯನ್‌ 2ʼ ಟ್ರೇಲರಿನಲ್ಲಿ ಗಮನ ಸೆಳೆದ ಕಮಲ್‌ ಹಾಸನ್‌  ಉಲಗನಾಯಗನ್‌ ಹೊಸ ಸಿನೆಮಾದ ಮೇಲೆ ಗರಿಗೆದರಿದ ನಿರೀಕ್ಷೆ ನಟ ʼಉಲಗನಾಯಗನ್‌ʼ ಕಮಲ್‌ ಹಾಸನ್‌ ಅಭಿನಯದ ಬಹುನಿರೀಕ್ಷಿತ ʼಇಂಡಿಯನ್‌ 2ʼ ಸಿನಿಮಾ ತೆರೆಗೆ ಬರಲು ಮುಹೂರ್ತ ಫಿಕ್ಸ್‌ ಆಗಿದೆ.  ಅಂದಹಾಗೆ, ʼಲೈಕಾ ಪ್ರೊಡಕ್ಷನ್ಸ್ʼ ಮತ್ತು ʼರೆಡ್ ಜೈಂಟ್ ಮೂವೀಸ್ʼ ನಿರ್ಮಿಸಿರುವ ʼಇಂಡಿಯನ್ 2ʼ ಸಿನೆಮಾ, ಇದೇ ಜುಲೈ 12 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. Continue Reading
Pop Corner
ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರ ʼಈ ಪಾದ ಪುಣ್ಯಪಾದʼ ಮತ್ತೊಂದು ವಿಭಿನ್ನ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಚಿತ್ತ! ಈ ಹಿಂದೆ ಕನ್ನಡದಲ್ಲಿ ʼದಾರಿ ಯಾವುದಯ್ಯ ವೈಕುಂಠಕೆʼ, ʼಬ್ರಹ್ಮ ಕಮಲʼ, ʼತಾರಿಣಿʼ ಮೊದಲಾದ ಸದಭಿರುಚಿ ಸಿನೆಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಬಾರಿ ʼಈ ಪಾದ ಪುಣ್ಯಪಾದʼ ಎಂಬ ಮತ್ತೊಂದು ವಿಭಿನ್ನ ಕಥಾಹಂದರದ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ. ಈಗಾಗಲೇ Continue Reading
Load More
error: Content is protected !!