Home Articles posted by G S Karthik Sudhan (Page 7)
Quick ಸುದ್ದಿಗೆ ಒಂದು click
‘ವಿಡಮುಯಾರ್ಚಿ’ ಫಸ್ಟ್ ಲುಕ್; ಕೈಯಲ್ಲಿ ಬ್ಯಾಗ್ ಹಿಡಿದು ಕೂಲ್ ಆಗಿ ಅಜಿತ್ ಎಂಟ್ರಿ ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ವಿಡಮುಯಾರ್ಚಿ’. ಹೈವೋಲ್ಟೇಜ್ ಆಕ್ಷನ್ ಸೀಕ್ವೆನ್ಸ್‌ ತುಣುಕುಗಳ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ರಿಲೀಸ್ ಆಗಿದೆ. ಕೂಲಿಂಗ್ ಕ್ಲಾಸ್ ತೊಟ್ಟು ಕೈಯಲ್ಲಿ ಬ್ಯಾಗ್ ಹಿಡಿದು ಅಜಿತ್ ಕೂಲ್ ಆಗಿ ರಸ್ತೆ ಮೇಲೆ ಹೆಜ್ಜೆ ಹಾಕುತ್ತಿರುವ Continue Reading
Quick ಸುದ್ದಿಗೆ ಒಂದು click
ಪೋಷಕರಾಗುತ್ತಿರುವ ಸುದ್ದಿಯನ್ನ ವಿಭಿನ್ನವಾಗಿ ಅನೌನ್ಸ್ ಮಾಡಿದ ಹರ್ಷಿಕಾ- ಭುವನ್ ಜೋಡಿ ಕೊಡವ ಸ್ಟೈಲ್‌ನಲ್ಲಿಯೇ ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಸಂಭ್ರಮದಲ್ಲಿ ಹರ್ಷಿಕಾ ಪೂಣಚ್ಚ ಭುವನ್ ದಂಪತಿ ಸ್ಯಾಂಡಲ್ ವುಡ್ ಸ್ಟಾರ್ ಜೋಡಿ ಭುವನ್ ಹಾಗೂ ಹರ್ಷಿಕಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ವರ್ಷ ಆಗಸ್ಟ್​ನಲ್ಲಿ (2023, ಆಗಸ್ಟ್  24ರಂದು) ವಿವಾಹವಾಗಿದ್ದ ಈ  ಜೋಡಿ ವರ್ಷ ತುಂಬುವುದರೊಳಗೆ ಸಿಹಿ ಸುದ್ದಿ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹಾಗೂ ಭುವನ್ Continue Reading
Pop Corner
‘ಚೌಕಿದಾರ್’ಗೆ ಧನ್ಯ ರಾಮ್ ಕುಮಾರ್ ಎಂಟ್ರಿ… ಪೃಥ್ವಿ ಅಂಬಾರ್ ಗೆ ಜೋಡಿಯಾದ ʼದೊಡ್ಮನೆ ಬ್ಯೂಟಿʼ ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ‘ಚೌಕಿದಾರ್’ನ ಕೆಲಸಗಳು ಭರದಿಂದ ನಡೆಯುತ್ತಿದೆ . ಇತ್ತೀಚೆಗಷ್ಟೇ ನಟ ಡೈಲಾಗ್ ಕಿಂಗ್ ಸಾಯಿಕುಮಾರ್ ಈ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ‘ಚೌಕಿದಾರ್’ ಸಿನಿಮಾಗೆ ನಾಯಕಿ ಸಿಕ್ಕಿದ್ದಾಳೆ. ಹೌದು, ʼದೊಡ್ಮನೆ ಬ್ಯೂಟಿʼ Continue Reading
Quick ಸುದ್ದಿಗೆ ಒಂದು click
ʼಇಂಡಿಯನ್‌ 2ʼ ಟ್ರೇಲರಿನಲ್ಲಿ ಗಮನ ಸೆಳೆದ ಕಮಲ್‌ ಹಾಸನ್‌  ಉಲಗನಾಯಗನ್‌ ಹೊಸ ಸಿನೆಮಾದ ಮೇಲೆ ಗರಿಗೆದರಿದ ನಿರೀಕ್ಷೆ ನಟ ʼಉಲಗನಾಯಗನ್‌ʼ ಕಮಲ್‌ ಹಾಸನ್‌ ಅಭಿನಯದ ಬಹುನಿರೀಕ್ಷಿತ ʼಇಂಡಿಯನ್‌ 2ʼ ಸಿನಿಮಾ ತೆರೆಗೆ ಬರಲು ಮುಹೂರ್ತ ಫಿಕ್ಸ್‌ ಆಗಿದೆ.  ಅಂದಹಾಗೆ, ʼಲೈಕಾ ಪ್ರೊಡಕ್ಷನ್ಸ್ʼ ಮತ್ತು ʼರೆಡ್ ಜೈಂಟ್ ಮೂವೀಸ್ʼ ನಿರ್ಮಿಸಿರುವ ʼಇಂಡಿಯನ್ 2ʼ ಸಿನೆಮಾ, ಇದೇ ಜುಲೈ 12 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. Continue Reading
Pop Corner
ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರ ʼಈ ಪಾದ ಪುಣ್ಯಪಾದʼ ಮತ್ತೊಂದು ವಿಭಿನ್ನ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಚಿತ್ತ! ಈ ಹಿಂದೆ ಕನ್ನಡದಲ್ಲಿ ʼದಾರಿ ಯಾವುದಯ್ಯ ವೈಕುಂಠಕೆʼ, ʼಬ್ರಹ್ಮ ಕಮಲʼ, ʼತಾರಿಣಿʼ ಮೊದಲಾದ ಸದಭಿರುಚಿ ಸಿನೆಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಬಾರಿ ʼಈ ಪಾದ ಪುಣ್ಯಪಾದʼ ಎಂಬ ಮತ್ತೊಂದು ವಿಭಿನ್ನ ಕಥಾಹಂದರದ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ. ಈಗಾಗಲೇ Continue Reading
Telewalk
‘ರಾಮರಸ’  ಸಿನೆಮಾಕ್ಕೆ ಕಾರ್ತಿಕ್‌ ಮಹೇಶ್‌ ನಾಯಕ  ಗುರುದೇಶಪಾಂಡೆ ಬ್ಯಾನರಿನ ಹೊಸ ಚಿತ್ರ ಕಳೆದ ವರ್ಷ ‘ಬಿಗ್‍ ಬಾಸ್‍’ ಮನೆಗೆ ಹೋಗುವ ಮೊದಲೇ ಕಾರ್ತಿಕ್‍, ‘ಡೊಳ್ಳು’ ಎಂಬ ಚಿತ್ರದಲ್ಲಿ ನಟಿಸಿದ್ದರು. ‘ಒಂದು ಸರಳ ಪ್ರೇಮಕಥೆ’ಯಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ‘ರಾಮರಸ’ಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಚಿತ್ರತಂಡ ‘ರಾಮರಸ’ ಸಿನೆಮಾದ ನಾಯಕನನ್ನು ಪರಿಚಯಿಸುವ ಟೀಸರ್ ಮತ್ತು ಮೋಷನ್‍ ಪೋಸ್ಟರ್ ಬಿಡುಗಡೆ Continue Reading
Street Beat
ಆಗಸ್ಟ್ 09ಕ್ಕೆ ‘ಭೀಮ’ ಬಿಡುಗಡೆ; ಕೊನೆಗೂ ಥಿಯೇಟರಿನಲ್ಲಿ‘ಭೀಮ’ ನ ಬಲ ಪ್ರದರ್ಶನಕ್ಕೆ ದಿನಾಂಕ ಫಿಕ್ಸ್ ‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರದ ಬಿಡುಗಡೆ ಯಾವಾಗ? ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಅಂದಹಾಗೆ, ‘ಭೀಮ’ ಸಿನೆಮಾ ಇದೇ ಆಗಸ್ಟ್‌ 09ಕ್ಕೆ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ. ಹೌದು, ಚಿತ್ರತಂಡದ ಪ್ಲಾನ್‌ ಪ್ರಕಾರ ಎಲ್ಲವೂ ನಡೆದಿದ್ದರೆ, ‘ಭೀಮ’ ಸಿನೆಮಾ ಬಿಡುಗಡೆಯಾಗಿ ಇಷ್ಟೊತ್ತಿಗಾಗಲೇ ತಿಂಗಳುಗಳೇ Continue Reading
Street Beat
ಹೊಸ ಚಿತ್ರಕ್ಕೆ ಡಾಲಿ ತಯಾರಿ ಟಿ. ಎಸ್‌. ನಾಗಾಭರಣ ಸಾರಥ್ಯದಲ್ಲಿ ತೆರೆಗೆ ಬಾರುತ್ತಿದೆ ಮತ್ತೊಂದು ಐತಿಹಾಸಿಕ ಸಿನೆಮಾ ಇತ್ತೀಚೆಗಷ್ಟೇ ‘ಕೋಟಿ’ ಸಿನೆಮಾ ಮೂಲಕ ಪ್ರೇಕ್ಷಕರ ಮುಂದೆ ಬಂದಿರುವ ನಟ ಡಾಲಿ ಧನಂಜಯ, ಶೀಘ್ರದಲ್ಲಿಯೇ ಐತಿಹಾಸಿಕ ಪಾತ್ರವೊಂದರ ಮೂಲಕ ಪ್ರೇಕ್ಷಕರ ಮುಂದೆ ಬರಲು ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹೌದು, ನಟ ಡಾಲಿ ಧನಂಜಯ ಅಭಿನಯಿಸುತ್ತಿರುವ ಹೊಸ ಸಿನೆಮಾಕ್ಕೆ ‘ನಾಡಪ್ರಭು ಕೆಂಪೇಗೌಡ’ ಎಂದು ಹೆಸರಿಡಲಾಗಿದ್ದು, ಇದೀಗ ಈ ಸಿನೆಮಾದ Continue Reading
Street Beat
ಆಲ್ ಓಕೆ ಹೇಳಿದ ‘ಮರ್ಯಾದೆ ಪ್ರಶ್ನೆ’… ʼಸಕ್ಕತ್ ಸ್ಟುಡಿಯೋʼದ ಮತ್ತೊಂದು ಪ್ರಯತ್ನ ಸ್ಯಾಂಡಲ್ವುಡ್ನಲ್ಲಿ ಇತ್ತೀಚೆಗೆ ಸಖತ್ ಸುದ್ದಿ ಆಗ್ತಿರೋದು ‘ಮರ್ಯಾದೆ ಪ್ರಶ್ನೆ’. ಹೌದು ‘ಸಕ್ಕತ್ ಸ್ಟುಡಿಯೋ’ ಮೂಲಕ ಆರ್. ಜೆ ಪ್ರದೀಪ್ ಅವರು ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾದ ಹೆಸರೇ ʼಮರ್ಯಾದೆ ಪ್ರಶ್ನೆʼ . ಸಕ್ಕತ್ ಕಂಟೆಂಟ್ ಗಳ ಮೂಲಕವೇ ಪ್ರೇಕ್ಷಕರ ಗಮನಸೆಳೆಯುತ್ತಿರುವ ʼಸಕ್ಕತ್ ಸ್ಟುಡಿಯೋʼ ನಮ್ಮ ಚಿತ್ರರಂಗದ ಸೆಲಿಬ್ರಿಟಿಸ್ ಅವರವರ ಜೀವನದ ʼಮರ್ಯಾದೆ Continue Reading
Pop Corner
ದಿಯಾ ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’… ‘ರಥಾವರ’ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಜೊತೆಯಾದ ರೋರಿಂಗ್ ಸ್ಟಾರ್ ಶ್ರೀಮುರಳಿ ‘ದಿಯಾ’ ಪೃಥ್ವಿ ಅಂಬಾರ್ ಹಾಗೂ ‘ರಥಾವರ’ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ. ಪೃಥ್ವಿ ಈಗ ‘ಚೌಕಿದಾರ್’ ಆಗಿದ್ದಾರೆ. ಕೆಂಪು ಬಣ್ಣದ ಅಕ್ಷರದ ಮೂಲಕ ಚಿತ್ರತಂಡ ‘ಚೌಕಿದಾರ್’ ಟೈಟಲ್ Continue Reading
Load More
error: Content is protected !!