Home Archive by category Pop Corner (Page 2)
Pop Corner
ಗೆದ್ದು ಬೀಗಿದ ‘ಏಳುಮಲೆ’ ಚಿತ್ರತಂಡ… ಸಕ್ಸಸ್ ಖುಷಿಯ ಹಂಚಿಕೊಂಡ ನಿರ್ಮಾಪಕ ತರುಣ್ ಸುಧೀರ್ ‘ಏಳುಮಲೆ’ಗೆ ಪ್ರೇಕ್ಷಕರ ಭರಪೂರ ಮೆಚ್ಚುಗೆ ಎಂದ ಚಿತ್ರತಂಡ  ಈ ವರ್ಷದ ಮತ್ತೊಂದು ಒಳ್ಳೆ ಸಿನೆಮಾಗಳ ಸಾಲಿಗೆ ‘ಏಳುಮಲೆ’ ಸೇರ್ಪಡೆಗೊಂಡಿದೆ. ನಿರ್ದೇಶಕರಾಗಿ ಗೆದ್ದಿರುವ ತರುಣ್ ಸುಧೀರ್ ನಿರ್ಮಾಪಕರಾಗಿಯೂ ಸಕ್ಸಸ್ ಕಂಡಿದ್ದಾರೆ. ಅವರ ನಿರ್ಮಾಣದಲ್ಲಿ ಬಂದಿರುವ ‘ಏಳುಮಲೆ’ ಚಿತ್ರಕ್ಕೆ ಪ್ರೇಕ್ಷಕರ ವಲಯದಿಂದ Continue Reading
Pop Corner
ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ಮನೋರಂಜನ್ ರವಿಚಂದ್ರನ್ ಹೊಸಚಿತ್ರ ಶುರು ಮುಹೂರ್ತದ ಸಂಭ್ರಮದಲ್ಲಿ ಮನೋರಂಜನ್ ಹೊಸಚಿತ್ರ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ಮನೋರಂಜನ್‌ ರವಿಚಂದ್ರನ್‌ ಈ ವರ್ಷದ ಸದ್ದಿಲ್ಲದೆ ಮತ್ತೊಂದು ಹೊಸ ಸಿನೆಮಾವನ್ನು ಒಪ್ಪಿಕೊಂಡಿದ್ದಾರೆ. ಹೌದು, ಮನೋರಂಜನ್ ರವಿಚಂದ್ರನ್ ಅಭಿನಯಿಸುತ್ತಿರುವ ಐದನೇ ಸಿನಿಮಾ ಇದಾಗಿದ್ದು, ಇನ್ನೂ ಹೆಸರಿಡದ ಈ ಸಿನೆಮಾದ ಮುಹೂರ್ತ Continue Reading
Pop Corner
ಆಗಸ್ಟ್‌ 29ಕ್ಕೆ ‘ರಿಪ್ಪನ್ ಸ್ವಾಮಿ’ ಸಿನೆಮಾ ರಿಲೀಸ್‌ ವಿಜಯ ರಾಘವೇಂದ್ರ ಅಭಿನಯದ ‘ರಿಪ್ಪನ್ ಸ್ವಾಮಿ’ ಬಿಡುಗಡೆಗೆ ದಿನಾಂಕ ನಿಗದಿ ವಿಜಯ ರಾಘವೇಂದ್ರ ‘ರಿಪ್ಪನ್ ಸ್ವಾಮಿ’ ಅವತಾರ ಇತ್ತೀಚಿನ ವರ್ಷಗಳಲ್ಲಿ ಪ್ರತಿ ಸಿನೆಮಾಗಳಲ್ಲೂ ಹೊಸಥರದ ಪಾತ್ರಗಳನ್ನು ಹುಡುಕಿ ಪ್ರೇಕ್ಷಕರ ಮುಂದೆ ಬರುತ್ತಿರುವ ನಟ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಈ ಬಾರಿ ಅಂಥದ್ದೇ ಮತ್ತೊಂದು ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ Continue Reading
Pop Corner
ರಿಯಲ್‌ ಸ್ಟಾರ್‌ ಉಪೇಂದ್ರ ಹೊಸ ಸಿನೆಮಾ ಅನೌನ್ಸ್… ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ‘ನೆಕ್ಸ್ಟ್‌ ಲೆವೆಲ್‌’ ಸಿನೆಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ‘ನೆಕ್ಸ್ಟ್‌ ಲೆವೆಲ್‌’ ಸಿನೆಮಾ! ಕನ್ನಡ ಚಿತ್ರರಂಗದ ಡೈರೆಕ್ಟರ್ಸ್‌ಗಳ ಡೈರೆಕ್ಟರ್ಸ್‌ ಎನಿಸಿಕೊಂಡಿರುವ ರಿಯಲ್‌ ಸ್ಟಾರ್‌ ಉಪೇಂದ್ರ ಈಗ ‘ನೆಕ್ಸ್ಟ್‌ ಲೆವೆಲ್‌’ ಸಿನೆಮಾ ಬೆನ್ನತ್ತಿದ್ದಾರೆ. ಉಪೇಂದ್ರ ಅವರ ಹೊಸ ಸಿನೆಮಾ Continue Reading
Pop Corner
ಕಿರೀಟಿ ನಟನೆಯ ಚೊಚ್ಚಲ ಚಿತ್ರ ಅದ್ಧೂರಿಯಾಗಿ ತೆರೆಗೆ 1000ಕ್ಕೂ ಹೆಚ್ಚು ಪರದೆಗಳಲ್ಲಿ ಕಿರೀಟಿ ‘ಜೂನಿಯರ್‌’ ಪ್ರದರ್ಶನ ದೊಡ್ಡಮಟ್ಟದಲ್ಲಿ ‘ಜೂನಿಯರ್‌’ ಚಿತ್ರ ಬಿಡುಗಡೆಗೆ ತಯಾರಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ಪುತ್ರ ಕಿರೀಟಿ ಅವರ ರಂಗ ಪ್ರದರ್ಶನಕ್ಕೆ ಅಂತೂ ಮುಹೂರ್ತ ನಿಗಧಿಯಾಗಿದೆ. ಇದೇ 2025ರ ಜುಲೈ 18ರ ಶುಕ್ರವಾರ ಕಿರೀಟಿ ಅಭಿನಯದ ಚೊಚ್ಚಲ ಚಿತ್ರ ‘ಜೂನಿಯರ್‌’ ಅದ್ಧೂರಿಯಾಗಿ ಬಿಡುಗಡೆಯಾಗಿ ತೆರೆಗೆ Continue Reading
Pop Corner
‘ಜೂನಿಯರ್‌’ ಅದ್ಧೂರಿ ಪ್ರೀ-ರಿಲೀಸ್… ಕಿರೀಟಿ ಸಿನೆಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್‌  ಅದ್ಧೂರಿಯಾಗಿ ‘ಜೂನಿಯರ್‌’ ಪ್ರೀ-ರಿಲೀಸ್‌ ಇವೆಂಟ್‌  ಕಿರೀಟಿ ನಟನೆಯ ಚೊಚ್ಚಲ ಸಿನೆಮಾ ಇದೇ ತಿಂಗಳ 18ರಂದು ತೆರೆಗೆ ಬರ್ತಿದೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಈಗಾಗಲೇ ತನ್ನ ಕಂಟೆಂಟ್‌ ಮೂಲಕ ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಚಿತ್ರತಂಡ ಬೆಂಗಳೂರಿನಲ್ಲಿ ಅದ್ಧೂರಿಯಾಗಿ Continue Reading
Pop Corner
ಸಿಂಪಲ್‌ ಸುನಿ ಹೊಸಚಿತ್ರ ‘ಮೋಡ ಕವಿದ ವಾತಾವರಣ’ ಘೋಷಣೆ  ‘ಮೋಡ ಕವಿದ ವಾತಾವರಣ’ಕ್ಕೆ ಸುನಿ ಶಿಷ್ಯ ಯುವ ಪ್ರತಿಭೆ ಶೀಲಮ್‌ ಹೀರೋ ಸದ್ದಿಲ್ಲದೆ ಶುರುವಾಯಿತು ‘ಮೋಡ ಕವಿದ ವಾತಾವರಣ’ ಚಿತ್ರ ‘ಸಿಂಪಲ್ಲಾಗ್‌ ಒಂದ್‌ ಲವ್‌ಸ್ಟೋರಿ’ ಖ್ಯಾತಿಯ ನಿರ್ದೇಶಕ ಸಿಂಪಲ್‌ ಸುನಿ ಈ ಬಾರಿ ಸದ್ದಿಲ್ಲದೆ ಮತ್ತೊಂದು ನವಿರಾದ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳೋದಕ್ಕೆ ತಯಾರಾಗಿದ್ದಾರೆ. ಸದ್ಯ ಕನ್ನಡ ಚಿತ್ರರಂಗಕ್ಕೆ Continue Reading
Pop Corner
ಹೀರೋ ಆಗೋಕೆ ವಾಣಿಜ್ಯೋದ್ಯಮಿ, ಯುವ ರಾಜಕಾರಣಿ ಅನಿಲ್ ಶೆಟ್ಟಿ ತಯಾರಿ ಚಿತ್ರೋದ್ಯಮದಲ್ಲೂ ಛಾಪನ್ನು ಮೂಡಿಸಲು ಅನಿಲ್‌ ಸಿದ್ಧತೆ ಶೀಘ್ರದಲ್ಲಿಯೇ ಹೊಸ ಸಿನೆಮಾ ಘೋಷಣೆ ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ ರಾಜಕಾರಣದಲ್ಲಿ ಸಹ ಸಕ್ರಿಯ ರಾಗಿರುವಂತಹ ಅನಿಲ್ ಬೆಂಗಳೂರು ನಗರದ ಯುವ ನಾಯಕರುಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಇದೀಗ ತಮ್ಮ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಅನಿಲ್ ಅವರು ಚಿತ್ರರಂಗಕ್ಕೆ ಸೇರುವ ತಮ್ಮ ಬಹಳ ದಿನಗಳ ಕನಸನ್ನು ನನಸು ಮಾಡಲು Continue Reading
Pop Corner
ಹೊಸಬರ ‘ಒಮೆನ್’ ಚಿತ್ರ ಬಿಡುಗಡೆಗೆ ಸಿದ್ಧ  ‘ಒಮೆನ್’ ; ದೆವ್ವದ ಮನೆಯೊಳಗೆ ಊಹಿಸಲಾಗದ ಘಟನೆ ಫೌಂಡ್‌ ಫುಟೇಜ್‌ ಸ್ಟೈಲ್‌ನಲ್ಲಿ ‘ಒಮೆನ್’ ಸಿನೆಮಾ ಚಂದನವನದಲ್ಲಿ ಕೆಲವು ಸಿನೆಮಾಗಳು ತಮ್ಮ ಬಜೆಟ್‌ ಮತ್ತು ಸ್ಟಾರ್‌ ಕಾಸ್ಟಿಂಗ್‌ ಮೂಲಕ ಸದ್ದು ಮಾಡಿದರೆ, ಇನ್ನು ಕೆಲವು ಸಿನೆಮಾಗಳು ತಮ್ಮ ಟೈಟಲ್‌ ಮತ್ತು ಕಂಟೆಂಟ್‌ ಮೂಲಕವೇ ಒಂದಷ್ಟು ಮಂದಿಯ ಗಮನ ಸೆಳೆಯುವಂತೆ ಮಾಡುತ್ತವೆ. ಸದ್ಯ ‘ಒಮೆನ್’ ಎಂಬ ಹೆಸರಿನ Continue Reading
Pop Corner
‘ದಿ ರೈಸ್ ಆಫ್ ಅಶೋಕ’ ಚಿತ್ರೀಕರಣ ಮುಕ್ತಾಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿ‌  70ರ ದಶಕದ ಕ್ರಾಂತಿಕಾರಿ ಕಥೆಯ ಚಿತ್ರ ‘ಅಭಿನಯ ಚತುರ’ ಸತೀಶ್ ನೀನಾಸಂ ಹಾಗೂ ಸಪ್ತಮಿ ನಟಿಸುತ್ತಿರುವ ಸಿನಿಮಾ ‘ದಿ ರೈಸ್ ಆಫ್ ಅಶೋಕ’. ಟೈಟಲ್ ಹಾಗೂ ಒಂದಷ್ಟು ಪೋಸ್ಟರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಚಿತ್ರದಿಂದ ಈಗ ಹೊಸ ಅಪ್ ಡೇಟ್ ಸಿಕ್ಕಿದೆ. ‘ದಿ ರೈಸ್ ಆಫ್ ಅಶೋಕ’ ಚಿತ್ರೀಕರಣ Continue Reading
Load More
error: Content is protected !!