Home Archive by category Quick ಸುದ್ದಿಗೆ ಒಂದು click
Quick ಸುದ್ದಿಗೆ ಒಂದು click
ಬಹುನಿರೀಕ್ಷಿತ ‘ಟಾಕ್ಸಿಕ್’ ಬಿಡುಗಡೆ ಮುಂದೂಡಿದ ಚಿತ್ರತಂಡ ತೆರೆಗೆ ಎರಡು ವಾರಗಳಿರುವಾಗಲೇ ಚಿತ್ರತಂಡದ ಕಡೆಯಿಂದ ಹೊರಬಿತ್ತು ಸುದ್ದಿ ಮಾರ್ಚ್‌ 19ರ ಬದಲು ಜೂನ್‌ 4ಕ್ಕೆ ‘ಟಾಕ್ಸಿಕ್’ ರಿಲೀಸ್‌ ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ, ಇದೇ ಮಾರ್ಚ್‌ 19ರಂದು ನಟ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಚಿತ್ರ Continue Reading
Quick ಸುದ್ದಿಗೆ ಒಂದು click
ಹಸೆಮಣೆ ಏರಿದ ರಶ್ಮಿಕಾ-ವಿಜಯ್‌ ಜೋಡಿ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ ಗೀತಾ ಗೋವಿಂದ ವಿವಾಹ…! ಕುಟುಂಬಸ್ಥರು, ಅತ್ಯಾಪ್ತರು ಸಮ್ಮುಖದಲ್ಲಿ ಸತಿ-ಪತಿಗಳಾದ ತಾರಾ ಜೋಡಿ ಫೆಬ್ರವರಿ 26, ಉದಯಪುರ : ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರ ವಿವಾಹ ಇಂದು (ಫೆಬ್ರವರಿ 26) ಅದ್ಧೂರಿಯಾಗಿ ನೆರವೇರಿದೆ. ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಇಂದು (ಫೆಬ್ರವರಿ 26) ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು Continue Reading
Quick ಸುದ್ದಿಗೆ ಒಂದು click
ಕೊನೆಗೂ ಮದುವೆಯ ಅಧಿಕೃತ ಆಮಂತ್ರಣ ನೀಡಿದ ರಶ್ಮಿಕಾ ‘ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ…’ ಎಂದ ಕೊಡಗಿನ ಬೆಡಗಿ ವೆಡ್ಡಿಂಗ್‌ ಕಾರ್ಡ್‌ ವೈರಲ್‌ ವದಂತಿಗಳಿಗೆ ತೆರೆ ಕಳೆದ ಕೆಲ ವರ್ಷಗಳಿಂದಲೂ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣರ ಮದುವೆ ಬಗ್ಗೆ ಗಾಸಿಪ್‌ಗಳು ಜೋರಾಗಿಯೇ ಸದ್ದು ಮಾಡುತ್ತಿದ್ದವು. ಇಬ್ಬರು ಒಟ್ಟಿಗೆ ಸುತ್ತಾಡುತ್ತಿದ್ದರೂ ಒಬ್ಬರಿಗೊಬ್ಬರು ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಕಳೆದ Continue Reading
Quick ಸುದ್ದಿಗೆ ಒಂದು click
ರಜನಿ-ಕಮಲ್‌ ಜೋಡಿಯ ಹೊಸಚಿತ್ರ ಅಧಿಕೃತವಾಗಿ ಘೋಷಣೆ ಬರೋಬ್ಬರಿ 47 ವರ್ಷಗಳ ಬಳಿಕ ಮತ್ತೆ ಒಂದಾದ ರಜನೀಕಾಂತ್-ಕಮಲ್ ಹಾಸನ್ ಅಭಿಮಾನಿಗಳ ದಶಕಗಳ ಕನಸು ಈಡೇರುವ ಹೊತ್ತು.. ಕೊನೆಗೂ ಬಂತು..! ಭಾರತೀಯ ಚಿತ್ರರಂಗದ ಸೂಪರ್‌ ಸ್ಟಾರ್‌ ತಾರೆಯರಾದ ರಜನೀಕಾಂತ್ ಮತ್ತು ಕಮಲ್ ಹಾಸನ್ ಆರಂಭದಿಂದಲೂ ಆತ್ಮೀಯ ಗೆಳೆಯರು ಎಂಬುದು ಬಹುತೇಕ ಎಲ್ಲರಿಗೂ ಗೊತ್ತಿರುವ ವಿಷಯ. ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಈ ಇಬ್ಬರು ದಿಗ್ಗರು, ಆರಂಭದ ಕೆಲವು ವರ್ಷ ಒಟ್ಟಿಗೆ Continue Reading
Quick ಸುದ್ದಿಗೆ ಒಂದು click
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಇನ್ನಿಲ್ಲ ಫಿಲಂ ಚೇಂಬರ್​​ ಸಭೆಯಲ್ಲಿದ್ದಾಗಲೇ ಜೋ ಸೈಮನ್ ಗೆ ಹೃದಯಾಘಾತ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆ ಉಸಿರೆಳೆದ ಜೋ ಸೈಮನ್ ಫೆ. 13, ಬೆಂಗಳೂರು ; ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (2026 ಫೆ. 13) ಮಧ್ಯಾಹ್ನ ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ (ಫಿಲಂ Continue Reading
Quick ಸುದ್ದಿಗೆ ಒಂದು click
ಹಿರಿಯ ನಟಿ ಡಾ. ಜಯಮಾಲಾ ‘ಫಿಲಂ ಚೇಂಬರ್‌’ ನೂತನ ಅಧ್ಯಕ್ಷೆ ಎರಡನೇ ಬಾರಿಗೆ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ಯ ಅಧ್ಯಕ್ಷಗಾದಿಗೇರಿದ ‘ಗಿರಿಕನ್ಯೆ’! ಚುನಾವಣೆಯಲ್ಲಿ ಜಯಮಾಲ ಕೊರಳಿಗೆ ‘ಜಯಮಾಲೆ’ ಜ. 31, ಬೆಂಗಳೂರು; ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ಗೆ ಇಂದು (31 ಜ. 2026) ನಡೆದ ಚುನಾವಣೆಯಲ್ಲಿ ಹಿರಿಯ ನಟಿ, ನಿರ್ಮಾಪಕಿ ಮತ್ತು ರಾಜಕಾರಣಿ ಆಗಿರುವ ಡಾ. ಜಯಮಾಲಾ ನೂತನ Continue Reading
Quick ಸುದ್ದಿಗೆ ಒಂದು click
ಜ 08, ಬೆಂಗಳೂರು:  ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ 2020 ಹಾಗೂ 2021ನೇ ಸಾಲಿನ ‘ಜೀವಮಾನದ ಸಾಧನೆ ಪ್ರಶಸ್ತಿ’ಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ‘ಡಾ. ರಾಜಕುಮಾರ್‌ ಪ್ರಶಸ್ತಿ’, ‘ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್‌ ಪ್ರಶಸ್ತಿ’ ಹೆಸರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಈ ಪ್ರಶಸ್ತಿಗಳನ್ನು Continue Reading
Quick ಸುದ್ದಿಗೆ ಒಂದು click
‘ತಿಥಿ’ ಸಿನೆಮಾ ಖ್ಯಾತಿಯ ನಟ ಸೆಂಚುರಿ ಗೌಡ ಇನ್ನಿಲ್ಲ ವಯೋಸಹಜ ಅನಾಗೋಗ್ಯದಿಂದ ಬಳಲುತ್ತಿದ್ದ ಸೆಂಚುರಿ ಗೌಡ ಉರೂಫ್‌ ಸಿಂಗ್ರಿ ಗೌಡ… ಮಂಡ್ಯ ಮೂಲದ ನಟನ ನಿಧನಕ್ಕೆ ಹಲವರು ಕಂಬನಿ ಜ. 05, ಮಂಡ್ಯ: ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಕನ್ನಡದ ‘ತಿಥಿ’ ಸಿನೆಮಾದ ‘ಸೆಂಚುರಿ ಗೌಡ’ ಪಾತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಖ್ಯಾತಿ ಮತ್ತು ಜನಪ್ರಿಯತೆ ಪಡೆದಿದ್ದ ಹಿರಿಯ ನಟ ಸೆಂಚುರಿ ಗೌಡ ಉರೂಫ್‌ Continue Reading
Quick ಸುದ್ದಿಗೆ ಒಂದು click
‘ಚೌಕಿದಾರ್’ ಸಿನೆಮಾದ ರಿಲೀಸ್ ಡೇಟ್ ಅನೌನ್ಸ್ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದ ‘ಆಕ್ಷನ್‌ ಪ್ರಿನ್ಸ್‌’ ಧ್ರುವ ಸರ್ಜಾ ಜ. 30ಕ್ಕೆ ಪೃಥ್ವಿ ಅಂಬಾರ್, ಧನ್ಯಾ ರಾಮಕುಮಾರ್ ಚಿತ್ರ ತೆರೆಗೆ ಈ ಹಿಂದೆ ಶ್ರೀಮುರಳಿ ಅಭಿನಯದ ‘ರಥಾವರ’ ಸಿನೆಮಾವನ್ನು ತೆರೆಗೆ ತಂದಿದ್ದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಈ ಬಾರಿ ‘ಚೌಕಿದಾರ್’ ಚಿತ್ರವನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಈಗಾಗಲೇ Continue Reading
Quick ಸುದ್ದಿಗೆ ಒಂದು click
17ನೇ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ ಜ. 29ರಿಂದ ಫೆ. 06ರ ವರೆಗೆ ನಡೆಯಲಿದೆ. ಮೂರು ಕಡೆಗಳಲ್ಲಿ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ ಚಿತ್ರ ಪ್ರದರ್ಶನ 17ನೇ ‘ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ದ ಪೂರ್ವಭಾವಿ ಸಭೆ ಬೆಂಗಳೂರು, ಡಿ. 23; ಪ್ರತಿ ವರ್ಷ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತದೆ. ಈ ಬಾರಿ ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸಿನಿಮಾಗಳ ಪ್ರದರ್ಶನ ಆಗಲಿವೆ. Continue Reading
Load More
error: Content is protected !!