‘ಅಖಂಡ 2’ ಚಿತ್ರ ನಿಗದಿತ ದಿನಕ್ಕೆ ಬಿಡುಗಡೆಯಾಗಲಿಲ್ಲ! ನಂದಮೂರಿ ಬಾಲಕೃಷ್ಣ ನಟಿಸಿದ್ದ ‘ಅಖಂಡ 2’ ಚಿತ್ರ ತೆರೆ ಕಂಡಿಲ್ಲ… ‘ಅನಿವಾರ್ಯ ಕಾರಣ’ ನೀಡಿ ಬಿಡುಗಡೆ ಮುಂದೂಡಿದ ಚಿತ್ರತಂಡ ಬೆಂಗಳೂರು, ಡಿ. 05; ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ತೆಲುಗಿನ ಖ್ಯಾತ ನಟ ನಂದಮುರಿ ಬಾಲಕೃಷ್ಣ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಅಖಂಡ 2′ ಇಂದು (ಡಿಸೆಂಬರ್ 05) ಬಿಡುಗಡೆ ಆಗಬೇಕಿತ್ತು. ಆದರೆ ಕೊನೆ Continue Reading
ಮತ್ತೆ ಹೊಸಬಾಳಿಗೆ ಅಡಿಯಿಟ್ಟ ಸಮಂತಾ ಬಾಲಿವುಡ್ ನಿರ್ದೇಶಕ ರಾಜ್ ನಿಡಿಮೋರು ಜೊತೆ ಸಪ್ತಪದಿ ತುಳಿದ ಸಮಂತಾ ಸರಳವಾಗಿ ನಡೆದ ಸಮಂತಾ ಮದುವೆ ದಕ್ಷಿಣ ಭಾರತದ ಜನಪ್ರಿಯ ನಟಿ ಸಮಂತಾ ರುತ್ ಪ್ರಭು ಇದೀಗ, ಮತ್ತೊಮ್ಮೆ ಹಸೆಮಣೆ ಏರಿದ್ದಾರೆ. ಹೌದು, ನಟಿ ಸಮಂತಾ ರುತ್ ಪ್ರಭು ಬಾಲಿವುಡ್ನ ನಿರ್ದೇಶಕ ರಾಜ್ ನಿಧಿಮೋರು ಅವರನ್ನು ವಿವಾಹವಾಗಿದ್ದಾರೆ. ಅಂದಹಾಗೆ, ಇಬ್ಬರಿಗೂ ಇದು ಎರಡನೇ ಮದುವೆ. ಕೊಯಮತ್ತೂರಿನ ‘ಈಶಾ ಫೌಂಡೇಶನ್’ನಲ್ಲಿ ಕುಟುಂಬದವರು Continue Reading
ಇದೇ ಡಿಸೆಂಬರ್ 5ಕ್ಕೆ ‘ಡೆವಿಲ್’ ಸಿನೆಮಾದ ಟ್ರೇಲರ್ ರಿಲೀಸ್ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡ ಚಿತ್ರತಂಡ ಅದ್ಧೂರಿಯಾಗಿ ‘ಡೆವಿಲ್’ ಟ್ರೇಲರ್ ಬಿಡುಗಡೆ ಮಾಡಲು ಯೋಜನೆ ಕನ್ನಡ ಚಿತ್ರರಂಗದ ‘ಚಾಲೆಂಜಿಂಗ್ ಸ್ಟಾರ್’ ಖ್ಯಾತಿಯ ನಟ ದರ್ಶನ್ ತೂಗುದೀಪ ಅಭಿನಯದ ‘ಡೆವಿಲ್’ ಸಿನೆಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ 2025ರ ಡಿಸೆಂಬರ್ 11ರಂದು ದರ್ಶನ್ ಅಭಿನಯಿಸಿರುವ Continue Reading
ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ ಅನಾರೋಗ್ಯದಿಂದ ಕನ್ನಡದ ಹಿರಿಯ ನಟ ಎಂ.ಎಸ್. ಉಮೇಶ್ ನಿಧನ ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರೆಳೆದ ಎಂ.ಎಸ್. ಉಮೇಶ್ ಬೆಂಗಳೂರು, ನ. 30; ಕನ್ನಡ ಚಿತ್ರರಂಗದ ಹಿರಿಯ ನಟ ಎಂ. ಎಸ್. ಉಮೇಶ್ ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎಂ. ಎಸ್. ಉಮೇಶ್ ಅವರಿಗೆ ಬೆಂಗಳೂರಿನ ಖಾಸಗಿ Continue Reading
‘ಕನ್ನಡ ಚಿತ್ರರಂಗ ಈಗ ಮೇಲಕ್ಕೇರುತ್ತಿದೆ…’ ಎಂದ ಎ. ಆರ್. ರೆಹಮಾನ್ ‘ಸ್ಯಾಂಡಲ್ವುಡ್ ಪ್ರಗತಿಯಲ್ಲಿದ್ದು, ಉನ್ನತ ಹಂತಕ್ಕೆ ಏರುತ್ತಿದೆ…’ ಎಂದು ಹಾಡಿ ಹೊಗಳಿದ ಸಂಗೀತ ಮಾಂತ್ರಿಕ ಪರಭಾಷೆಯಲ್ಲಿ ಕನ್ನಡ ಚಿತ್ರರಂಗದ ಮನ್ನಣೆ ಎತ್ತಿ ಹಿಡಿದ ರೆಹಮಾನ್ ಮಾತುಗಳು ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್ ರೆಹಮಾನ್, ಕನ್ನಡ ಚಿತ್ರರಂಗದ ಬಗ್ಗೆ ಆಡಿರುವಂಥ ಮಾತುಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ Continue Reading
ಬಾಲಿವುಡ್ನ ‘ಹಿ ಮ್ಯಾನ್’ ಧರ್ಮೇಂದ್ರ ಇನ್ನಿಲ್ಲ 89ನೇ ವಯಸ್ಸಿಗೆ ಬಣ್ಣದ ಲೋಕಕ್ಕೆ ವಿದಾಯ ಹೇಳಿದ ಹಿರಿಯ ನಟ ವಯೋಸಹಜ ಕಾಯಿಲೆ, ಅನಾರೋಗ್ಯದಿಂದ ನಟ ಧರ್ಮೇಂದ್ರ ನಿಧನ ಮುಂಬೈ, ನ. 24; ಹಿಂದಿ ಚಿತ್ರರಂಗದ ಹಿರಿಯ ನಟ, ಬಾಲಿವುಡ್ನ ‘ಹಿ ಮ್ಯಾನ್’ ಖ್ಯಾತಿಯ ನಟ ಧರ್ಮೇಂದ್ರ ಇಂದು (ನವೆಂಬರ್ 24, 2025) ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ನಟ ಧರ್ಮೇಂದ್ರ Continue Reading
IFFI ‘ಗಾಲಾ ಪ್ರೀಮಿಯರ್’ನಲ್ಲಿ ‘ರುಧಿರ್ವನ’ ಸಿನೆಮಾ ಹೌಸ್ ಫುಲ್ ಗೋವಾದಲ್ಲಿ ನಡೆಯುತ್ತಿರುವ IFFI ನಲ್ಲಿ ‘ರುಧಿರ್ವನ’ ಪ್ರದರ್ಶನ ರಕ್ತಸಿಕ್ತ ಕಾಡಲ್ಲಿ ಹಾರರ್ ಕಥಾಹಂದರ ಕನ್ನಡದ ಯುವ ಪ್ರತಿಭೆ ಅಗ್ನಿ ನಿರ್ದೇಶನಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನೆಮಾ ‘ರುಧಿರ್ವನ’ ಈಗ ಗೋವಾದಲ್ಲಿ ನಡೆಯುತ್ತಿರುವ 56ನೇ ‘ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಆಫ್ ಇಂಡಿಯಾ’ (IFFI)ಗೆ Continue Reading
‘ಮಾರ್ಕ್’ (MARK) ಪ್ರಚಾರಕ್ಕೆ ಕೈ ಜೋಡಿಸಿದ ಏರ್ಟೆಲ್ ಗ್ರಾಹಕರಿಗಾಗಿ ‘ಮಾರ್ಕ್’ ಎಕ್ಸ್ಕ್ಲೂಸಿವ್ ಪ್ಯಾಕ್ ಪರಿಚಯಿಸಿದ ಏರ್ಟೆಲ್ ‘ಮಾರ್ಕ್’ ಅಭಿಮಾನಿಗಳಿಗೆ ಏರ್ಟೆಲ್ನಿಂದ ಸ್ಪೆಷಲ್ ಆಫರ್ ನಟ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರ ತೆರೆಗೆ ಬರೋದಕ್ಕೆ ತಯಾರಿಗೆ. ಇದೇ 2025ರ ಡಿಸೆಂಬರ್ 25 ರಂದು ‘ಮಾರ್ಕ್’ ಚಿತ್ರವು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ Continue Reading
ಜಗತ್ತಿನ ಮೊದಲ ಎಐ ಚಿತ್ರ ತಯಾರಕ ಖ್ಯಾತಿಯ ಕನ್ನಡಿಗ ಕನ್ನಡ ಪ್ರತಿಭೆ ನೂತನ್ ಅವರಿಗೆ ‘ಇಂಡೋ-ಕೊರಿಯಾ ಫಿಲಂ ಫೆಸ್ಟಿವಲ್’ ನಲ್ಲಿ ಸನ್ಮಾನ ಕನ್ನಡದ ತಂತ್ರಜ್ಞನಿಗೆ ಸಂದ ಗೌರವ ಬೆಂಗಳೂರು: ಜಗತ್ತಿನ ಮೊದಲ ಎ. ಐ (AI) ಚಿತ್ರ ತಯಾರಿಸಿದ ಕನ್ನಡದ ತಂತ್ರಜ್ಞ ನೂತನ್ ಅವರಿಗೆ ‘ಇಂಡೋ-ಕೊರಿಯಾ ಫಿಲಂ ಫೆಸ್ಟಿವಲ್’ನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕನ್ನಡದಲ್ಲಿ ‘ಲವ್ ಯು’ ಎಂಬ ಹೆಸರಿನಲ್ಲಿ ಜಗತ್ತಿನ ಮೊದಲ ಸಂಪೂರ್ಣ ಎ. ಐ Continue Reading
ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದ ಚಿತ್ರೀಕರಣ ಮುಕ್ತಾಯ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳತ್ತ ಮುಖ ಮಾಡಿದ ‘ಮಾರ್ಕ್’ ಚಿತ್ರತಂಡ ‘ಮಾರ್ಕ್’ ತೆರೆಗೆ ತರಲು ಚಿತ್ರತಂಡ ಕಸರತ್ತು ನಟ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನೆಮಾದ ಅಂತಿಮ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಿರುವ ಚಿತ್ರತಂಡ, ಸುದೀಪ್ ಅಭಿಮಾನಿಗಳಿಗೆ ‘ಮಾರ್ಕ್’ Continue Reading















