Home Archive by category Quick ಸುದ್ದಿಗೆ ಒಂದು click (Page 6)
Quick ಸುದ್ದಿಗೆ ಒಂದು click
‘ಏಳುಮಲೆ’ ಚಿತ್ರದ ಬಿಡುಗಡೆ ದಿನಾಂಕ ನಿಗದಿ ತರುಣ್ ಸುಧೀರ್ ನಿರ್ಮಾಣದ ಗಡಿ ಮೀರಿದ ‘ಏಳುಮಲೆ’ ಪ್ರೇಮಕಥೆ  ಸೆಪ್ಟಂಬರ್ 5ರಂದು ‘ಏಳುಮಲೆ’ ಚಿತ್ರದ ಬಿಡುಗಡೆ ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನೆಮಾ ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿದೆ. ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಪುನೀತ್ Continue Reading
Quick ಸುದ್ದಿಗೆ ಒಂದು click
‘N1 ಕ್ರಿಕೆಟ್ ಅಕಾಡೆಮಿ’ಯ ‘IPT 12 ಸೀಸನ್-2’ ಟ್ರೋಫಿ ಅನಾವರಣ ಮತ್ತೆ ಶುರು ‘IPT 12’… ಆ. 9ರಿಂದ 15ರವರೆಗೆ ‘IPT 12’ ಸೀಸನ್-2 ಆಗಸ್ಟ್ 9ರಿಂದ 15ರವರೆಗೆ ನಡೆಯಲಿದೆ ಸೀಸನ್-2 ಕ್ರಿಕೆಟ್ ಟೂರ್ನಮೆಂಟ್ ಸುನಿಲ್ ಕುಮಾರ್ ಬಿ. ಆರ್ ನೇತೃತ್ವದ ‘ಎನ್ 1 ಕ್ರಿಕೆಟ್ ಅಕಾಡೆಮಿ’ ಕ್ರಿಕೆಟ್ ಪ್ರೇಮಿಗಳಿಗಾಗಿ ಹಲವಾರು ಟೂರ್ನಮೆಂಟ್ ಆಯೋಜಿಸಿ ಯಶಸ್ವಿ ಕಂಡಿದೆ. ಇದೀಗ ಮತ್ತೊಮ್ಮೆ Continue Reading
Quick ಸುದ್ದಿಗೆ ಒಂದು click
2023ನೇ ವರ್ಷದ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ಗಳು ಪ್ರಕಟ ಅತಿ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡ ಹಿಂದಿ ಚಿತ್ರರಂಗ… ಶಾರುಖ್ ಖಾನ್, ವಿಕ್ರಾಂತ್ ಮಾಸಿ, ರಾಣಿ ಮುಖರ್ಜಿಗೆ ಒಲಿದ ಪ್ರಶಸ್ತಿ ನವದೆಹಲಿ, ಆ. 01, 2025; 2025ನೇ ವರ್ಷದ 71ನೇ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ (71st National Film Awards 2025)ಗಳನ್ನು ಇಂದು (01 ಆಗಸ್ಟ್, 2025) ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಬಾರಿಯೂ ಹಿಂದಿ, ಮಲಯಾಳಂ Continue Reading
Quick ಸುದ್ದಿಗೆ ಒಂದು click
‘ಪೆದ್ದಿ’ಗಾಗಿ ರಾಮ್‌ ಚರಣ್‌ ಭರ್ಜರಿ ಸಿದ್ಧತೆ ಮತ್ತೆ ‘ಪೆದ್ದಿ’ ಶೂಟಿಂಗ್‌ ಶುರು! ದೇಹ ಹುರಿಗೊಳಿಸಿ ರಗಡ್‌ ಅವತಾರದಲ್ಲಿ ರಾಮ್‌ ಚರಣ್‌ ಗ್ಲೋಬಲ್‌ ಸ್ಟಾರ್‌ ರಾಮ್‌ ಚರಣ್‌ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ತಮ್ಮ ಪಾತ್ರಕ್ಕಾಗಿ ರಾಮ್‌ ಭರ್ಜರಿಯಾಗಿ ಸಿದ್ಧತೆ ನಡೆಸಿದ್ದಾರೆ. ಜಿಮ್‌ ನಲ್ಲಿ ದೇಹ ಹುರಿಗೊಳಿಸಿ ರಗಡ್‌ Continue Reading
Quick ಸುದ್ದಿಗೆ ಒಂದು click
ಬಹುನಿರೀಕ್ಷಿತ ‘ಕಾಂತಾರ’ ಚಾಪ್ಟರ್-1 ಶೂಟಿಂಗ್‌ ಕಂಪ್ಲೀಟ್‌… 250 ದಿನಗಳ ಕಾಲ ‘ಕಾಂತಾರ’ ಶೂಟಿಂಗ್ ನಡೆಸಿದ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ಚಾಪ್ಟರ್-1 ಶೂಟಿಂಗ್‌ ವಿಡಿಯೋ ಹಂಚಿಕೊಂಡ ಚಿತ್ರತಂಡ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ’ ಚಾಪ್ಟರ್-1 ಚಿತ್ರದ 250 ದಿನಗಳ ಚಿತ್ರೀಕರಣ ಪೂರ್ಣಗೊಂಡಿದೆ. ಸುಮಾರು 3 ವರ್ಷಗಳ ಕಾಲ ರಿಷಬ್ ಹಾಗೂ ತಂಡ ‘ಕಾಂತಾರ’ Continue Reading
Quick ಸುದ್ದಿಗೆ ಒಂದು click
ಏಕರೂಪದ ಟಿಕೆಟ್ ದರ; ರಾಜ್ಯ ಸರ್ಕಾರ ಅಧಿಕೃತ ಆದೇಶ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ ಏಕಪರದೆ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾಗಳ ಟಿಕೆಟ್ ಬೆಲೆ ದುಬಾರಿ ಆಗಿರುತ್ತದೆ. ಆ ಕಾರಣದಿಂದಲೇ ಜನರು ಚಿತ್ರಮಂದಿರಗಳಿಂದ ದೂರ ಉಳಿದುಕೊಂಡಿದ್ದಾರೆ ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಹಾಗಾಗಿ ಸಿನಿಮಾಗಳ ಟಿಕೆಟ್ ಬೆಲೆ ತಗ್ಗಿಸಬೇಕು Continue Reading
Quick ಸುದ್ದಿಗೆ ಒಂದು click
ಬಣ್ಣದ ಲೋಕದಿಂದ ಮರೆಯಾದ ಬಿ. ಸರೋಜಾ ದೇವಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಹಿರಿಯ ನಟಿ ಬಿ. ಸರೋಜಾ ದೇವಿ 1960-70ರ ದಶಕದ ಸೂಪರ್‌ ಸ್ಟಾರ್‌ ಹೀರೋಯಿನ್‌ ಇನ್ನು ನೆನಪು ಮಾತ್ರ ಬೆಂಗಳೂರು, ಜುಲೈ 14, 2025: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಸೋಮವಾರ (14 ಜುಲೈ, 2025) ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವರ್ಷಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿ. ಸರೋಜಾ ದೇವಿ ಅವರನ್ನು ಕೆಲ […]Continue Reading
Quick ಸುದ್ದಿಗೆ ಒಂದು click
ಅನಾರೋಗ್ಯದಿಂದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ 4 ದಶಕಗಳ ವೃತ್ತಿಜೀವನದಲ್ಲಿ 750ಕ್ಕೂ ಅಧಿಕ ಸಿನಮಾಗಳಲ್ಲಿ ನಟನೆ…  ಕೋಟ ಶ್ರೀನಿವಾಸ ರಾವ್ ನಿಧನಕ್ಕೆ ವಿವಿಧ ಕ್ಷೇತ್ರದ ಗಣ್ಯರ ಸಂತಾಪ 13 ಜುಲೈ, 2025 ಭಾನುವಾರ; ತೆಲುಗು ಚಿತ್ರರಂಗದ ಹಿರಿಯ ನಟ, ದಕ್ಷಿಣ ಭಾರತದ ಖ್ಯಾತ ನಟ ಕೋಟ ಶ್ರೀನಿವಾಸ ಅವರು ಭಾನುವಾರ (13 ಜುಲೈ, 2025) ಮುಂಜಾನೆ ನಿಧನರಾದರು. 750ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದ ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ Continue Reading
Quick ಸುದ್ದಿಗೆ ಒಂದು click
ಶಿವಣ್ಣ ಬರ್ತಡೇಗೆ ‘ಪೆದ್ದಿ’ ಫಸ್ಟ್‌ ಲುಕ್‌ನ್ನು ಬಿಡುಗಡೆ  ರಾಮ್‌ ಚರಣ್‌ ‘ಪೆದ್ದಿ’ ಸಿನಿಮಾದಲ್ಲಿ ‘ಗೌರ್ ನಾಯ್ಡು’ ಅವತಾರವೆತ್ತ ಶಿವರಾಜಕುಮಾರ್‌… ರಾಮ್‌ ಚರಣ್‌ ಚಿತ್ರದಲ್ಲಿ ಹ್ಯಾಟ್ರಿಕ್‌ ಹೀರೋ ‘ಗೌರ್ ನಾಯ್ಡು’ ಗ್ಲೋಬಲ್‌ ಸ್ಟಾರ್‌ ರಾಮ್‌ ಚರಣ್‌ ನಾಯಕನಾಗಿ ನಟಿಸುತ್ತಿರುವ ‘ಪೆದ್ದಿ’ ಸಿನಿಮಾತಂಡ ಶಿವಣ್ಣ ಬರ್ತಡೇಗೆ ಶುಭ ಕೋರಿದೆ. ಶಿವಣ್ಣ ಅವರ ಫಸ್ಟ್‌ ಲುಕ್‌ನ್ನು Continue Reading
Quick ಸುದ್ದಿಗೆ ಒಂದು click
ಶೂಟಿಂಗ್‌ ಅಖಾಡಕ್ಕೆ ಇಳಿದ ವಿಜಯ್‌ ಸೇತುಪತಿ… ಸೆಟ್ಟೇರಿದ ಪುರಿ ಜಗನ್ನಾಥ್‌ – ವಿಜಯ್‌ ಸೇತುಪತಿ ಜೋಡಿಯ ಬಹುನಿರೀಕ್ಷಿತ ಚಿತ್ರ    ಹೈದ್ರಾಬಾದ್‌ನಲ್ಲಿ ಚಿತ್ರೀಕರಣ ಶುರು  ಟಾಲಿವುಡ್‌ ಡ್ಯಾಷಿಂಗ್‌ ಡೈರೆಕ್ಟರ್‌ ಪುರಿ ಜಗನ್ನಾಥ್‌ ಹಾಗೂ ವಿಜಯ್‌ ಸೇತುಪತಿ ಜೋಡಿಯ ಬಹುನಿರೀಕ್ಷಿತ ಸಿನಿಮಾ ಸೆಟ್ಟೇರಿದೆ. ಹೈದ್ರಾಬಾದ್‌ನಲ್ಲಿ ಚಿತ್ರೀಕರಣ ಶುರುವಾಗಿದ್ದು, ಪ್ರಸ್ತುತ ವಿಜಯ್ ಸೇತುಪತಿ, ಸಂಯುಕ್ತಾ ಮತ್ತು ಇತರ ತಾರಾಬಳಗ ಒಳಗೊಂಡ ಪ್ರಮುಖ ಸನ್ನಿವೇಶಗಳ Continue Reading
Load More
error: Content is protected !!