Home Archive by category Quick ಸುದ್ದಿಗೆ ಒಂದು click (Page 7)
Quick ಸುದ್ದಿಗೆ ಒಂದು click
QPL-2.0 ಲೋಗೋ ಲಾಂಚ್ ಗೆ ಮೋಹಕತಾರೆ ರಮ್ಯಾ ಸಾಥ್ ಮತ್ತೆ ಬಂದಿದೆ ‘ಕ್ವೀನ್ ಪ್ರೀಮಿಯರ್ ಲೀಗ್’ (QPL) ಎರಡನೇ ಆವೃತ್ತಿಗೆ ಕಾಲಿಟ್ಟ ‘ಕ್ವೀನ್ ಪ್ರೀಮಿಯರ್ ಲೀಗ್’  ‘ಕ್ವೀನ್ ಪ್ರೀಮಿಯರ್ ಲೀಗ್’ ಮತ್ತೆ ಬಂದಿದೆ. ಕಿರುತೆರೆ ಹಾಗೂ ಹಿರಿತೆರೆ ಮಹಿಳೆಯರಿಗಾಗಿ ಬ್ಯಾಟ್ ಬಾಲು ಹಿಡಿದು ಮತ್ತೆ ಅಖಾಡಕ್ಕೆ ಇಳಿಯಲು ರೆಡಿಯಾಗುತ್ತಿದ್ದಾರೆ. ‘ಕ್ರಿಯೇಟಿವ್ ಹೆಡ್’ ಕಂಪನಿ ಈ ಪಂದ್ಯಾವಳಿಗೆ ವೇದಿಕೆ Continue Reading
Quick ಸುದ್ದಿಗೆ ಒಂದು click
‘ಎಕ್ಕ’ ಸಿನಿಮಾದ ಹಾಡಿಗೆ 10 ಮಿಲಿಯನ್ ವೀವ್ಸ್ ರೆಕಾರ್ಡ್ ಬರೆದ ಯುವ ರಾಜಕುಮಾರ್ ‘ಬ್ಯಾಂಗಲ್ ಬಂಗಾರಿ…’ ಹಾಡು ಯುವ ರಾಜಕುಮಾರ್ ‘ಎಕ್ಕ’ ಚಿತ್ರದ ಹಾಡಿಗೆ ಭರ್ಜರಿ ರೆಸ್ಪಾನ್ಸ್  ‘ಎಕ್ಕ’ ಸಿನಿಮಾದ ‘ಬ್ಯಾಂಗಲ್ ಬಂಗಾರಿ…’ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈ ಗೀತೆ ಎಲ್ಲೆಡೆ ವೈರಲ್ ಆಗಿದ್ದು, ಅನೇಕ ಸೆಲೆಬ್ರಿಟಿಗಳು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ನಾಯಕ ಯುವ Continue Reading
Quick ಸುದ್ದಿಗೆ ಒಂದು click
ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರದ ಬಿಡುಗಡೆಗೆ ‘ಸರ್ವೋಚ್ಚ’ ಅನುಮತಿ ಬಾಕ್ಸಾಫೀಸ್‌ನಲ್ಲಿ ‘ಥಗ್‌ ಲೈಫ್‌’ ಸೋತರೂ, ಕಾನೂನು ಹೋರಾಟದಲ್ಲಿ ಗೆದ್ದ ‘ಸಕಲ ಕಲಾವಲ್ಲಭ’ ‘ಥಗ್‌ ಲೈಫ್‌’ ವಿರುದ್ದದ ಪ್ರತಿಭಟನೆಗೆ ‘ಸುಪ್ರೀಂ ಕೋರ್ಟ್‌’ ಅಸಮಾಧಾನ ಬೆಂಗಳೂರು: ಕಮಲ್ ಹಾಸನ್ ಅವರ ಭಾಷಾ ಹೇಳಿಕೆ ವಿರೋಧಿಸಿ, ಕರ್ನಾಟಕದಲ್ಲಿ ಅವರ ನಟನೆಯ ‘ಥಗ್ ಲೈಫ್’ ಸಿನೆಮಾದ Continue Reading
Quick ಸುದ್ದಿಗೆ ಒಂದು click
ಜೂನ್ 12ಕ್ಕೆ ‘ಹರಿಹರ ವೀರಮಲ್ಲು’ ಬಿಡುಗಡೆ ‘ಪವರ್ ಸ್ಟಾರ್’ ಪವನ್ ಕಲ್ಯಾಣ್ ಫ್ಯಾನ್ಸ್ ಗೆ ಗುಡ್ ನ್ಯೂಸ್… ‘ಹರಿಹರ ವೀರಮಲ್ಲು’ ರಿಲೀಸ್ ದಿನಾಂಕ ನಿಗದಿ ಟಾಲಿವುಡ್‌ನ ‘ಪವರ್‌ಸ್ಟಾರ್’ ಹಾಗೂ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಡಿಸಿಎಂ ಸ್ಥಾನಕ್ಕೇರಿದ ಬಳಿಕ ಪವನ್ ರಾಜಕೀಯದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿಬಿಟ್ಟಿದ್ದರು. Continue Reading
Quick ಸುದ್ದಿಗೆ ಒಂದು click
‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್’ 2025 ಪ್ರಶಸ್ತಿ ಪ್ರದಾನ ಸಮಾರಂಭ ಶಿವರಾಜಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ; ದುನಿಯಾ ವಿಜಯ್ ಅತ್ಯುತ್ತಮ ನಿರ್ದೇಶಕ, ಗಣೇಶ್ ಅತ್ಯುತ್ತಮ ನಟ ಐದು ವಿವಿಧ ವಿಭಾಗಗಳಲ್ಲಿ 29 ಪ್ರಶಸ್ತಿಗಳ ಪ್ರದಾನ ಬೆಂಗಳೂರು: ಮೇ. 11,  ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್‌ ಕುಮಾರ್‌ ಅವರಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಬೆಂಗಳೂರಿನ ‘ಚೌಡಯ್ಯ ಮೆಮೋರಿಯಲ್‌ Continue Reading
Quick ಸುದ್ದಿಗೆ ಒಂದು click
ವಿರಾಟ್‌ ಕೊಹ್ಲಿ ಬಯೋಪಿಕ್‌ಗೆ ಸಿಂಬು ಸೂಕ್ತ ಎಂಬ ಚರ್ಚೆ ಶುರು ಮುಂಬೈ ಗಲ್ಲಿಯಲ್ಲಿ ಕೇಳಿ ಬರ್ತಿದೆ ಬಯೋಪಿಕ್‌ ಮಾತು..! ಬಯೋಪಿಕ್‌ ಮಾಡೋದಕ್ಕೆ ಸಿಂಬು ಉತ್ತಮ ಎನ್ನುತ್ತಿದ್ದಾರೆ ಫ್ಯಾನ್ಸ್‌  ವಿರಾಟ್‌ ಕೊಹ್ಲಿಯನ್ನು ಅಭಿಮಾನಿಗಳು ‘ಕಿಂಗ್‌ ಕೊಹ್ಲಿ’ ಅಂತಾ ಸುಮ್‌ ಸುಮ್ಮನೇ ಕರೆಯೋದಿಲ್ಲ. ವಿರಾಟ್‌ ಬ್ಯಾಡ್‌ ಹಿಡಿದು ಫೀಲ್ಡ್‌ಗಿಳಿದ್ರೆ ರನ್‌ ಮಳೆಯನ್ನೇ ಹರಿಸ್ತಾರೆ. ಸಿಡಿಲಬ್ಬರದ ಬ್ಯಾಟಿಂಗ್‌ ಮೂಲಕ ಬೌಲರ್ಸ್‌ಗಳಿಗೆ ನಡುಕ Continue Reading
Quick ಸುದ್ದಿಗೆ ಒಂದು click
ಪೋಸ್ಟರ್‌ ವಿವಾದ; ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ‘ಸ್ಪಾರ್ಕ್‌’ ನಿರ್ದೇಶಕ! ‘ಸ್ಪಾರ್ಕ್‌’ ಸಿನಿಮಾ ಪೋಸ್ಟರ್‌ ವಿವಾದಕ್ಕೆ ತೆರೆಬಿದ್ದಿದೆ. ‘ನೆನಪಿರಲಿ’ ಪ್ರೇಮ್‌ ಹುಟ್ಟುಹಬ್ಬಕ್ಕೆ ‘ಸ್ಪಾರ್ಕ್‌’ ಚಿತ್ರ ತಂಡದಿಂದ ಪೋಸ್ಟರ್‌ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್‌ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ಪ್ರೇಮ್‌ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ Continue Reading
Quick ಸುದ್ದಿಗೆ ಒಂದು click
ಪ್ರೇಕ್ಷಕರನ್ನು ನಗಿಸಿ ಮರೆಯಾದ ಬ್ಯಾಂಕ್‌ ಜನಾರ್ಧನ್‌ ಅನಾರೋಗ್ಯದಿಂದ ನಿಧನರಾದ 76 ವರ್ಷ ವಯಸ್ಸಿನ ಹಿರಿಯ ನಟ ಹಿರಿಯ ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರ ಕಂಬನಿ ಏ. 14, 2025, ಬೆಂಗಳೂರು:  ಕನ್ನಡ ಚಿತ್ರರಂಗದ ಹಿರಿಯ ನಟ, ಸುಮಾರು 800ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ್ದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬ್ಯಾಂಕ್ ಜನಾರ್ಧನ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿಂದೆ ಮೂರು ಬಾರಿ Continue Reading
Quick ಸುದ್ದಿಗೆ ಒಂದು click
ಚಿರಂಜೀವಿ 157 ಸಿನೆಮಾಕ್ಕೆ ಕ್ಲಾಪ್ ಮಾಡಿದ ವಿಕ್ಟರಿ ವೆಂಕಟೇಶ್ ‘ಯುಗಾದಿ ಹಬ್ಬ’ಕ್ಕೆ ಸೆಟ್ಟೇರಿದ ‘ಮೆಗಾಸ್ಟಾರ್’ ಚಿರಂಜೀವಿ ಹೊಸ ಸಿನೆಮಾ ಚಿರು 157ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್-ಕಟ್ ‘ಯುಗಾದಿ ಹಬ್ಬ’ಕ್ಕೆ ‘ಮೆಗಾಸ್ಟಾರ್’ ಚಿರಂಜೀವಿ ಹೊಸ ಸಿನೆಮಾ ಸೆಟ್ಟೇರಿದೆ. ಹೈದರಾಬಾದ್ ನಲ್ಲಿಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಿತ್ರಕ್ಕೆ ವಿಕ್ಟರಿ ವೆಂಕಟೇಶ್ ಕ್ಲ್ಯಾಪ್ ಮಾಡಿದರು. ನಿರ್ಮಾಪಕ Continue Reading
Quick ಸುದ್ದಿಗೆ ಒಂದು click
ಮೋಹನ್ ಲಾಲ್, ಪೃಥ್ವಿರಾಜ್ ಜೋಡಿಯ ಭರ್ಜರಿ ಪ್ರಚಾರ ಬೆಂಗಳೂರಿನಲ್ಲಿ ‘ಲೂಸಿಫರ್-2’ ಚಿತ್ರತಂಡ ಪ್ರಮೋಷನ್ ಸಿನೆಮಾದ ಬಗ್ಗೆ ಮಾಹಿತಿ ಹಂಚಿಕೊಂಡಚಿತ್ರತಂಡ ಮಾಲಿವುಡ್ ಬಹುನಿರೀಕ್ಷಿತ ಸಿನೆಮಾ ‘ಎಲ್ 2 ಎಂಪುರಾನ್’ ತೆರೆಗೆ ಬಂದಿದೆ. ಈಗಾಗಲೇ ನಾನಾ ರಾಜ್ಯದಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಬೆಂಗಳೂರಿನಲ್ಲಿ ಭರ್ಜರಿಯಾಗಿ ಪ್ರಚಾರ ನಡೆಸಿದೆ. ಬೆಂಗಳೂರಿನ ಓರಿಯಾನ್ ಮಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ Continue Reading
Load More
error: Content is protected !!