Home Archive by category Quick ಸುದ್ದಿಗೆ ಒಂದು click (Page 8)
Quick ಸುದ್ದಿಗೆ ಒಂದು click
‘ರಾಕಿಂಗ್ ಸ್ಟಾರ್’ ಯಶ್ ‘ಟಾಕ್ಸಿಕ್’ ರಿಲೀಸ್ ಡೇಟ್ ಅನೌನ್ಸ್  ಬಿಡುಗಡೆಯ ದಿನವನ್ನು ಅಧಿಕೃತವಾಗಿ ಘೋಷಿಸಿದ ‘ಕೆ.ವಿ.ಎನ್ ಪ್ರೊಡಕ್ಷನ್ಸ್’ ಕೊನೆಗೂ ಖಾತ್ರಿಯಾಯಿತು ‘ಟಾಕ್ಸಿಕ್’ ಚಿತ್ರದ ರಿಲೀಸ್ ಡೇಟ್ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಸಿನೆಮಾದ ಬಿಡುಗಡೆ ಯಾವಾಗ? ಎಂದು ಯಶ್‌ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವುದು ಬಹುತೇಕ ಎಲ್ಲರಿಗೂ ಗೊತ್ತೇ ಇದೆ. ಈಗ Continue Reading
Quick ಸುದ್ದಿಗೆ ಒಂದು click
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಿರ್ದೇಶಕ, ಬರಹಗಾರ ಎ. ಟಿ. ರಘು ಇನ್ನಿಲ್ಲ ಸಾಹಸ ಸಿನಿಮಾಗಳ ಮಾಂತ್ರಿಕ ಇನ್ನು ನೆನಪು ಮಾತ್ರ… ಚಿತ್ರರಂಗದ ಬಹುಮುಖ ಪ್ರತಿಭೆ ಎ. ಟಿ. ರಘು ನಿಧನ ಬೆಂಗಳೂರು, (ಮಾ. 21, 2025): ಕನ್ನಡ ಚಿತ್ರರಂಗದಲ್ಲಿ ಸಾಹಸ ಪ್ರಧಾನ ಸಿನೆಮಾಗಳಿಗೆ ಹೆಸರಾಗಿದ್ದ, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ಮಂಡ್ಯದ ಗಂಡು’ ಸಿನೆಮಾ ನಿರ್ದೇಶಿಸಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎ. ಟಿ. ರಘು (ಅಪಡಾಂಡ ಟಿ. ರಘು) Continue Reading
Quick ಸುದ್ದಿಗೆ ಒಂದು click
‘ಅಪ್ಪು’ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬಸ್ಥರ ಭೇಟಿ ರಾಜ್ಯದಾದ್ಯಂತ ನಟ ಪುನೀತ್ ರಾಜ್​ಕುಮಾರ್​ ಜನ್ಮದಿನ ಆಚರಣೆ ಅಭಿಮಾನಿಗಳಿಂದ ‘ಅಪ್ಪು’ 50ನೇ ವರ್ಷದ ಬರ್ತ್​ಡೇ ಸೆಲೆಬ್ರೇಷನ್ ನಟ ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್​ ಇಂದು ನಮ್ಮೊಂದಿಗೆ ಇದ್ದಿದ್ದರೆ ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಅವರಿಲ್ಲದೇ ಅಭಿಮಾನಿಗಳು ಜನ್ಮದಿನ ಆಚರಿಸುವಂತಾಗಿದೆ. ಪ್ರತಿವರ್ಷ Continue Reading
Quick ಸುದ್ದಿಗೆ ಒಂದು click
ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಜರುಗಿದ ದೇವಿ ಶ್ರೀ ಪ್ರಸಾದ್ ಮ್ಯೂಸಿಕ್ ಹಬ್ಬ ರಾಕ್ ಸ್ಟಾರ್ DSP ರಾಕಿಂಗ್ ಪರ್ಫಾಮೆನ್ಸ್ ಗೆ ಸಿಲಿಕಾನ್ ಸಿಟಿ‌ಮಂದಿ ಫುಲ್ ಖುಷ್… ದೇವಿಶ್ರೀ ಪ್ರಸಾದ್ ಲೈವ್ ಕಾನ್ಸರ್ಟ್ ಗೆ ಸ್ಯಾಂಡಲ್ ವುಡ್ ಸಾಥ್; ಶಿವಣ್ಣ, ಕಿಚ್ಚ ಸೇರಿ ಹಲವರು ಭಾಗಿ ರಾಕ್ ಸ್ಟಾರ್ ದೇವಿ ಶ್ರೀ ಪ್ರಸಾದ್ ತೆಲುಗು ಚಿತ್ರರಂಗದ ಟ್ರೆಂಡಿಂಗ್ ಮ್ಯೂಸಿಕ್‌ ಡೈರೆಕ್ಟರ್. ‘ಆರ್ಯ’, ‘ಬನ್ನಿ, ‘ಆರ್ಯ 2’, Continue Reading
Quick ಸುದ್ದಿಗೆ ಒಂದು click
’16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಶಬಾನಾ ಆಜ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿಗೆ ಗೌರವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ‘ಜೀವಮಾನ ಸಾಧನೆ ಪ್ರಶಸ್ತಿ’ ಜೊತೆ 10 ಲಕ್ಷದ ಚೆಕ್ ನೀಡಿ ಗೌರವ ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ ’16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಅಂಗವಾಗಿ ಕೊಡಮಾಡುವ ‘ಜೀವಮಾನ ಸಾಧನೆ Continue Reading
Quick ಸುದ್ದಿಗೆ ಒಂದು click
ನಯನತಾರ ಚಿತ್ರದಲ್ಲಿ ‘ಸಲಗ’ ವಿಜಯ್ ಕುಮಾರ್ ವಿಲನ್ ಕಾಲಿವುಡ್ ನಲ್ಲಿ ‘ದುನಿಯಾ’ ವಿಜಯ್ ಯುಗಾರಂಭ ‘ಮೂಕುತಿ ಅಮ್ಮನ್-2’ಗೆ ವಿಜಯ್ ವಿಲನ್ ಟಾಲಿವುಡ್ ಅಂಗಳದಲ್ಲಿ ಬಾಲಯ್ಯನ ಎದುರು ವಿಲನ್ ಆಗಿ ಅಬ್ಬರಿಸಿ ‘ಸೈಮಾ’ ಮುಡಿಗೇರಿಸಿಕೊಂಡಿದ್ದ ವಿಜಯ್ ಕುಮಾರ್ ಗೆ ಈ‌ ಮೂಲಕ ಮತ್ತೊಂದು ದೊಡ್ಡ ಅವಕಾಶ ಬಂದಿದೆ. ತಮಿಳಿನ ‘ಲೇಡಿ ಸೂಪರ್ ಸ್ಟಾರ್’  ನಯನತಾರ ಅಭಿನಯದ ‘ಮೂಕುತಿ ಅಮ್ಮನ್-2’ Continue Reading
Quick ಸುದ್ದಿಗೆ ಒಂದು click
ಲೋಕಲ್ ಟು ಗ್ಲೋಬಲ್… ‘ಟಾಕ್ಸಿಕ್’ ದಾಖಲೆ ಯಾತ್ರೆ ‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನೆಮಾ… ವರ್ಲ್ಡ್ ಸಿನೆಮಾಗೆ ಸೇತುವೆಯಾದ ರಾಕಿಭಾಯ್ ಸಿನೆಮಾ! ರಾಕಿಂಗ್ ಸ್ಟಾರ್ ಯಶ್ ಹಾಗೂ ಕೆವಿಎನ್ ನಿಮಾರ್ತೃ ವೆಂಕಟ್ ಕೊನಂಕಿ ಯೋಜನೆ ಹಾಗೂ ಯೋಚನೆ ಎರಡು ದೊಡ್ಡದಾಗಿದೆ ಅನ್ನೋದಕ್ಕೆ ‘ಟಾಕ್ಸಿಕ್’ ಸಿನೆಮಾ ಅಂಗಳದಿಂದ ಸಿಕ್ಕಿರುವ ಲೇಟೆಸ್ಟ್ ಮಾಹಿತಿಯೇ ಸಾಕ್ಷಿ. ರಾಕಿಂಗ್ ಸ್ಟಾರ್ ಆಗಿದ್ದ ಯಶ್ Continue Reading
Quick ಸುದ್ದಿಗೆ ಒಂದು click
ತಾಂತ್ರಿಕ ಸಮಸ್ಯೆಯಿಂದ ‘ರಾಕ್ಷಸ’ ಮುಂದೂಡಿಕೆ ‘ಶಿವರಾತ್ರಿ ಹಬ್ಬ’ದ ಬದಲು ಮಾರ್ಚ್ 7ಕ್ಕೆ ‘ರಾಕ್ಷಸ’ ತೆರೆಗೆ ಮಾ‌.7 ಕ್ಕೆ ಪ್ರಜ್ವಲ್ ದೇವರಾಜ್ ನಟನೆಯ ‘ರಾಕ್ಷಸ’ ಬಿಡುಗಡೆ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇದೇ ‘ಶಿವರಾತ್ರಿ ಹಬ್ಬ’ದ ವಿಶೇಷವಾಗಿ ನಟ ಡೈನಾಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್‌ ಅಭಿನಯದ ‘ರಾಕ್ಷಸ’ ಚಿತ್ರ ಅದ್ದೂರಿಯಾಗಿ ಬರಬೇಕಿತ್ತು. ಆದರೆ Continue Reading
Quick ಸುದ್ದಿಗೆ ಒಂದು click
ವಿಶ್ವದಾದ್ಯಂತ ಆ. 1ಕ್ಕೆ ಏಕಕಾಲಕ್ಕೆ ‘ಮಿರಾಯ್‌’ ತೆರೆಗೆ ‘ಹನು-ಮ್ಯಾನ್’ ಖ್ಯಾತಿಯ ತೇಜಾ ಸಜ್ಜಾ ಅಭಿನಯದ ಮುಂದಿನ ಚಿತ್ರ… ಬಹುನಿರೀಕ್ಷಿತ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ದಕ್ಷಿಣ ಭಾರತದ ಬಹು ಬೇಡಿಕೆಯ ನಟರಲ್ಲಿ ಒಬ್ಬರಾದ ‘ಹನು-ಮ್ಯಾನ್’ ಖ್ಯಾತಿಯ ತೇಜಾ ಸಜ್ಜಾ ಅಭಿನಯದ ಮುಂದಿನ ಚಿತ್ರ ‘ಮಿರಾಯ್’ ಬಿಡುಗಡೆಗೆ ಕೊನೆಗೂ ಮುಹೂರ್ತ ನಿಗಧಿಯಾಗಿದೆ. ಅಂದಹಾಗೆ, ‘ಮಿರಾಯ್‌ ಇದೇ  ವರ್ಷ Continue Reading
Quick ಸುದ್ದಿಗೆ ಒಂದು click
ಅನಾರೋಗ್ಯದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ಅಭಿಮಾನಿಗಳ ಕ್ಷಮೆ; ದರ್ಶನ್‍ ವೀಡಿಯೋ ಸಂದೇಶ ಹಂಚಿಕೊಂಡ ದರ್ಶನ್‍ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರು ತಿಂಗಳ ಕಾಲ ಸೆರೆವಾಸ ಅನುಭವಿಸಿರುವ ದರ್ಶನ್‍, ಜಾಮೀನಿನ ಮೇಲೆ ಬಿಡುಗಡೆಯಾಗಿ ಕೆಲವು ಸಮಯವಾಗಿದೆ. ಈಗ ಮೊದಲ ಬಾರಿಗೆ ವೀಡಿಯೋ ಸಂದೇಶವನ್ನು ಅವರು ಹಂಚಿಕೊಂಡಿದ್ದು, ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. Continue Reading
Load More
error: Content is protected !!