Home Archive by category Quick ಸುದ್ದಿಗೆ ಒಂದು click (Page 9)
Quick ಸುದ್ದಿಗೆ ಒಂದು click
‘ಬೆಂಗಳೂರು ಚಿತ್ರೋತ್ಸವ’ದ ಲಾಂಛನ ಬಿಡುಗಡೆ ಮಾಡಿದ ಸಿ. ಎಂ ಮುಖ್ಯಮಂತ್ರಿಗಳ ಗೃಹಕಚೇರಿಯಲ್ಲಿ ನಡೆದ ಸರಳ ಸಮಾರಂಭ ಬೆಂಗಳೂರು: 07 ಫೆ. 2025,  ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ತಯಾರಿ ಭರದಿಂದ ನಡೆಯುತ್ತಿದೆ. ಇದೇ ಮಾರ್ಚ್‌ 1 ರಿಂದ 8 ವರೆಗೆ ನಡೆಯಲಿರುವ ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಈಗಾಗಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಲನಚಿತ್ರಗಳನ್ನು Continue Reading
Quick ಸುದ್ದಿಗೆ ಒಂದು click
ಇದೇ ಫೆಬ್ರವರಿ 8ರಿಂದ ‘ಸೆಲೆಬ್ರಿಟಿ ಕ್ರಿಕೆಟ್ ಲೀಗ್’ ಆರಂಭ ಸೆಣೆಸಾಡಲು ‘ಕರ್ನಾಟಕ ಬುಲ್ಡೋಜರ್ಸ್’ ರೆಡಿ…  ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯಲಿರುವ ಸ್ಯಾಂಡಲ್‌ವುಡ್ ಸ್ಟಾರ್ಸ್ ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ‘ಸಿಸಿಎಲ್ 11ನೇ ಸೀಸನ್‌’ಗೆ ದಿನಗಣನೆ ಶುರುವಾಗಿದ್ದು, ಇದೇ ಫೆಬ್ರವರಿ 8ರಿಂದ Continue Reading
Quick ಸುದ್ದಿಗೆ ಒಂದು click
ಹೆಸರು ಬದಲಿಸಿಕೊಂಡು ಹೊಸ ಜರ್ನಿ ಶುರು ಮಾಡಿದ ನಟ ಹೊಸ ವರ್ಷದಲ್ಲಿ ಅಭಿಮಾನಿಗಳಿಗೆ ಹೊಸ ಸರ್‌ಪ್ರೈಸ್‌ ನೀಡಿದ ರವಿ ಹೊಸ ಹೆಸರಿನಲ್ಲಿ ಹೊಸ ಸಾಹಸಕ್ಕೆ ರೆಡಿ ತಮಿಳು ಚಿತ್ರರಂಗದ ಖ್ಯಾತ ನಟ ಜಯಂ ರವಿ, ತಮಿಳು ಮಾತ್ರವಲ್ಲದೆ ತೆಲುಗು, ಮಲೆಯಾಳಂನಲ್ಲೂ ಕೂಡ ತನ್ನದೇ ಆದ ಛಾಪು ಮೂಡಿಸಿರುವ ನಟ. ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದ ಅವರೀಗ ಹೊಸ ವರ್ಷದ ಸಂದರ್ಭದಲ್ಲಿ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಹೌದು, ಸದ್ಯ ಜಯಂ ರವಿ Continue Reading
Quick ಸುದ್ದಿಗೆ ಒಂದು click
ಕಂಗನಾ ಸಿನೆಮಾ ಅಂತೂ ಥಿಯೇಟರಿಗೆ ಬಂತು… ಸೆನ್ಸಾರ್‌ ಮಂಡಳಿಯಿಂದ ‘ಎಮರ್ಜೆನ್ಸಿ’ಗೆ ಗ್ರೀನ್‌ ಸಿಗ್ನಲ್‌ ಇಂದಿರಾ ಗಾಂಧಿ ರಾಜಕೀಯ ಚರಿತ್ರೆಗೆ ಚಿತ್ರರೂಪ ಬಿಡುಗಡೆಗೂ ಮೊದಲೇ ಸಾಕಷ್ಟು ವಾದ-ವಿವಾದಗಳಿಗೆ ಕಾರಣವಾಗಿದ್ದ ಹಿಂದಿ ಚಿತ್ರ ‘ಎಮರ್ಜೆನ್ಸಿ’ ಕೊನೆಗೂ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ. 1975 ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಭಾರತದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿ ಘಟನೆಯನ್ನು ಆಧರಿಸಿದ ಈ Continue Reading
Quick ಸುದ್ದಿಗೆ ಒಂದು click
ಅಧಿಕೃತವಾಗಿ ‘ಜೈಲರ್‌ -2’ ಖಚಿತಪಡಿಸಿದ ಚಿತ್ರತಂಡ ‘ಟೈಗರ್‌ ಕಾ ಹುಕುಂ…’ ಎನ್ನುತ್ತಲೇ ಮಿಂಚಿದ ತಲೈವಾ ‘ಮಕರ ಸಂಕ್ರಾಂತಿ’ಯಂದು ರಜಿನಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ 2023ರಲ್ಲಿ ತೆರೆಗೆ ಬಂದಿದ್ದ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅಭಿನಯದ ‘ಜೈಲರ್‌’ ಸಿನೆಮಾ ಕಾಲಿವುಡ್‌ನಲ್ಲಿ ಸೂಪರ್‌ ಹಿಟ್‌ ಆಗಿದ್ದು ಅನೇಕರಿಗೆ ಗೊತ್ತಿರಬಹುದು. ರಜಿನಿಕಾಂತ್‌ ನಿವೃತ್ತ ಪೊಲೀಸ್‌ ಅಧಿಕಾರಿಯಾಗಿ ಮಾಸ್‌ Continue Reading
Quick ಸುದ್ದಿಗೆ ಒಂದು click
ಬಣ್ಣದ ಬದುಕಿನ ಯಾತ್ರೆ ಮುಗಿಸಿದ ಸರಿಗಮ ವಿಜಿ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ರಂಗಭೂಮಿ, ಕಿರುತೆರೆ, ಹಿರಿತೆರೆ ಎಲ್ಲದಕ್ಕೂ ಹೊಂದಿಕೊಂಡಿದ್ದ ನಟ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗನಿರ್ದೇಶಕ ಸರಿಗಮ ವಿಜಿ ಬುಧವಾರ (ಜ. 15ರಂದು) ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಯಶವಂತಪುರದ Continue Reading
Quick ಸುದ್ದಿಗೆ ಒಂದು click
ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು ರಾಗಿಣಿ ವಿರುದ್ದದ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ ಕೊನೆಗೂ ಆರೋಪ ಮುಕ್ತಳಾದ ರಾಗಿಣಿ… ಬೆಂಗಳೂರು: ಮಾದಕವಸ್ತು ಸೇವನೆ, ಮಾರಾಟ ಹಾಗೂ ಮೋಜಿನ ಕೂಟ (ರೇವ್‌ ಪಾರ್ಟಿ) ಆಯೋಜನೆ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ ರಂಕ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಏಕ ಸದಸ್ಯ ಪೀಠದಿಂದ ಮಹತ್ವದ ತೀರ್ಪು ತಮ್ಮ ವಿರುದ್ದ ಮಾಡಲಾಗಿರುವ ಆರೋಗಳು Continue Reading
Quick ಸುದ್ದಿಗೆ ಒಂದು click
‘ಜೈ’ ತುಳುಚಿತ್ರದ ಚಿತ್ರೀಕರಣಕ್ಕೆ ಸುನೀಲ್‌ ಶೆಟ್ಟಿ ಎಂಟ್ರಿ ಸುನೀಲ್‌ ಶೆಟ್ಟಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ ಮೊದಲ ಬಾರಿಗೆ ತವರು ಭಾಷೆಯ ಚಿತ್ರಕ್ಕೆ ಸೈ ಎಂದ ಬಾಲಿವುಡ್‌ ನಟ ಕೆಲ ದಿನಗಳ ಹಿಂದಷ್ಟೇ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ ತುಳು ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಂದಿತ್ತು. ಇದೀಗ ಆ ಸುದ್ದಿ ಅಧಿಕೃತವಾಗಿ ಖಚಿತವಾಗಿದೆ. ಹೌದು, ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ ಮೊದಲ ಬಾರಿಗೆ ‘ಜೈ’ ಎಂಬ Continue Reading
Quick ಸುದ್ದಿಗೆ ಒಂದು click
‘ಸಿದ್ಲಿಂಗು-2’ ಸಿನೆಮಾದ ರಿಲೀಸ್‌ಗೆ ಮುಹೂರ್ತ ಫಿಕ್ಸ್‌ ‘ಪ್ರೇಮಿಗಳ ದಿನ’ದಂದು ‘ಸಿದ್ಲಿಂಗು-2’ ಬಿಡುಗಡೆ ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ಲೂಸ್‌ ಮಾದ ಯೋಗಿ ಹೊಸ ಸಿನೆಮಾ ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಮುಳುಗಿರುವ ‘ಸಿದ್ಲಿಂಗು-2’ ಚಿತ್ರತಂಡ, ಡಬ್ಬಿಂಗ್ ಕಾರ್ಯವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದು, ಮುಂದಿನ ವಾರದಲ್ಲಿ ನಾಯಕಿ ಸೋನುಗೌಡರವರ ಮೊದಲ ನೋಟವನ್ನ Continue Reading
Load More
error: Content is protected !!