ಕುತೂಹಲ ಮೂಡಿಸುತ್ತಿರುವ ‘ಮಾರ್ನಮಿ’ ಟೀಸರ್ ಕರಾವಳಿ ಸೊಗಡಿನ ಮತ್ತೊಂದು ಚಿತ್ರ ತೆರೆಗೆ ಸಿದ್ದ ಹಿರಿತೆರೆಗೆ ರಿತ್ವಿಕ್ ಮಠದ್ ರಗಡ್ ಲುಕ್ನಲ್ಲಿ ಎಂಟ್ರಿಗೆ ರೆಡಿ ಕಿರುತೆರೆಯ ‘ಅನುರೂಪ’, ‘ಗಿಣಿರಾಮ’, ‘ನಿನಗಾಗಿ’ ಮೊದಲಾದ ಧಾರಾವಾಹಿಗಳ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ನಟ ರಿತ್ವಿಕ್ ಮಠದ್ Continue Reading

‘ಬ್ರೋಕೋಡ್’ ಮೂಲಕ ನಿರ್ಮಾಣಕ್ಕಿಳಿದ ತಮಿಳು ನಟ ರವಿ ಮೋಹನ್ ನಿರ್ಮಾಣದ ಚೊಚ್ಚಲ ಚಿತ್ರ ‘ಬ್ರೋಕೋಡ್’ಗೆ ಅವರೇ ನಾಯಕ! ಹೊಸಚಿತ್ರ ಘೋಷಿಸಿದ ರವಿ ಮೋಹನ್ (ಜಯಂ ರವಿ) ತಮಿಳು ಚಿತ್ರರಂಗದ ಪ್ರತಿಭಾನ್ವಿತ ನಟ ರವಿ ಮೋಹನ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ‘ಬ್ರೋಕೋಡ್’ ಎಂಬ ಚಿತ್ರ ಅನೌನ್ಸ್ ಮಾಡಿರುವ ಅವರೀಗ, ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ಇತ್ತೀಚೆಗೆಷ್ಟೇ ತಮ್ಮದೇ ನಿರ್ಮಾಣ ಸಂಸ್ಥೆ ಬಗ್ಗೆ Continue Reading

‘ಕಾಲೇಜ್ ಕಲಾವಿದ’ ಸಿನೆಮಾದ ಹೊಸ ಹಾಡು ಬಿಡುಗಡೆ ‘ಸಿಂಗಾರ ನೀನೆ…’ ಎಂದು ಹಾಡುತ್ತಾ ಬಂದ ‘ಕಾಲೇಜ್ ಕಲಾವಿದ’ ಹೊಸಬರ ಹಾಡಿಗೆ ಎಲ್ಲೆಡೆಯಿಂದ ಮೆಚ್ಚುಗೆ ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಕಾಲೇಜು ಲವ್ ಸ್ಟೋರಿಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸಿನೆಮಾಗಳು ಬಂದಿರುವುದು, ಬರುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗ ಅದೇ ಕಾಲೇಜ್ ಹೆಸರನ್ನೇ ಇಟ್ಟುಕೊಂಡು ಇಲ್ಲೊಂದು ಹೊಸಬರ ಸಿನೆಮಾ ತೆರೆಗೆ ಬರಲು Continue Reading

ಹೊಸ ಪ್ರತಿಭೆಗಳ ‘ನಮೋ ವೆಂಕಟೇಶ’ ಚಿತ್ರ ರೊಮ್ಯಾಂಟಿಕ್-ಕಾಮಿಡಿ ಶೈಲಿಯಲ್ಲಿ ಬರುತ್ತಿದೆ ‘ನಮೋ ವೆಂಕಟೇಶ’ ತೆರೆಗೆ ಬರಲು ತೆರೆಮರೆಯಲ್ಲಿ ಚಿತ್ರತಂಡದ ತಯಾರಿ ಕನ್ನಡ ಚಿತ್ರರಂಗದಲ್ಲಿ ‘ಗೋವಿಂದಾಯ ನಮಃ’, ‘ವೆಂಕಟೇಶಾಯ ನಮಃ’, ‘ಶ್ರೀಸತ್ಯ ನಾರಾಯಣ’, ‘ಮುಕುಂದ ಮುರಾರಿ’ ಹೀಗೆ ದೇವರ ಹೆಸರುಗಳನ್ನು ಇಟ್ಟುಕೊಂಡು ಒಂದಷ್ಟು ಸಿನೆಮಾಗಳು ತೆರೆಗೆ ಬಂದಿದ್ದು ನಿಮಗೆ Continue Reading

‘ಗೀತಾ ಪಿಕ್ಚರ್ಸ್’ ನಿರ್ಮಾಣದ 4ನೇ ಚಿತ್ರಕ್ಕೆ ಮುಹೂರ್ತ ಧೀರೆನ್ – ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್ ‘ಪಬ್ಬಾರ್’ ಚಿತ್ರೀಕರಣಕ್ಕೆ ಅದ್ಧೂರಿ ಚಾಲನೆ ವರನಟ ಡಾ. ರಾಜಕುಮಾರ್ ಅವರ ಮೊಮ್ಮಗ, ಹಿರಿಯ ನಟ ರಾಮಕುಮಾರ್ ಅವರ ಪುತ್ರ ಧೀರೆನ್ ರಾಮಕುಮಾರ್ ಅಭಿನಯದ ಹೊಸ ಸಿನೆಮಾವನ್ನು ಶ್ರೀಮತಿ ಗೀತಾ ಶಿವರಾಜಕುಮಾರ್ ಒಡೆತನದ ‘ಗೀತಾ ಪಿಕ್ಚರ್ಸ್’ ಬ್ಯಾನರ್ ನಿರ್ಮಿಸುತ್ತಿರುವ Continue Reading

‘ತಾಯವ್ವ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ಹಿರಿಯನಟ ಶ್ರೀನಾಥ್ ಗೀತಪ್ರಿಯಾ ಅಭಿನಯದ ‘ತಾಯವ್ವ’ ಚಿತ್ರಕ್ಕೆ ಗಣ್ಯರ ಸಾಥ್… ಸೂಲಗಿತ್ತಿ ಬದುಕಿನ ಕಥಾನಕ ಶೀಘ್ರದಲ್ಲಿಯೇ ತೆರೆಗೆ ‘ತಾಯವ್ವ’ ಎಂಬ ಹೆಸರಿನಲ್ಲಿ ಸುಮಾರು ಎರಡೂವರೆ ದಶಕಗಳ ಹಿಂದೆ ಸಿನೆಮಾವೊಂದು ತೆರೆಗೆ ಬಂದಿದ್ದು, ಹಲವರಿಗೆ ನೆನಪಿರಬಹುದು. ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸಿದ್ದ ಚಿತ್ರವದು. Continue Reading

ಮಧ್ಯಮ ವರ್ಗದ ಸೋಮಾರಿ ‘ರಾಜರತ್ನಾಕರ’ನ ಕಥೆ ಎಲ್ಲರ ಮನೆ.. ಮನಗಳನ್ನು ಮುಟ್ಟುವ ಸ್ಟೋರಿ ಇದು… ವಿಚಿತ್ರ ಕ್ಯಾರೆಕ್ಟರ್ ಗಳನ್ನೆ ಇಟ್ಟುಕೊಂಡು ಮಾಡಿದ ಸಿನೆಮಾ ನಮ್ಮ ಸುತ್ತಮುತ್ತ ಅದೆಷ್ಟೋ ಕಥೆಗಳು ಇರುತ್ತವೆ.. ಅದೆಷ್ಟೋ ವಿಚಿತ್ರ ಕ್ಯಾರೆಕ್ಟರ್ ಗಳು ಇರ್ತಾರೆ. ಆ ಕ್ಯಾರೆಕ್ಟರ್ ಗಳನ್ನೆ ಇಟ್ಟುಕೊಂಡು ಸಿನೆಮಾ ಮಾಡಿದಾಗ ಸಾಕಷ್ಟು ಜನರನ್ನ ತಲುಪಲಿದೆ. ಅಂಥದ್ದೊಂದು ಕಥೆಯನ್ನ ಹೊತ್ತು ಬರ್ತಾ ಇರೋದೆ ‘ರಾಜರತ್ನಾಕರ’ ಸಿನೆಮಾ. ಈ Continue Reading

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ‘ಎ ಫಾರ್ ಆನಂದ್’ ಶುರು ಗುರುವಾಗಿ ಕಾಣಿಸಿಕೊಳ್ಳುತ್ತಿರುವ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ‘ಎ ಫಾರ್ ಆನಂದ್’ ಮಕ್ಕಳ ಸಿನೆಮಾ… ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿರುವ ‘ಎ ಫಾರ್ ಆನಂದ್’ (A for Anand) ಚಿತ್ರದ ಮುಹೂರ್ತ ಇಂದು (02 Friday, May Continue Reading

ದೊಡ್ಮನೆ ‘ಯುವ’ನಿಗೆ ದುನಿಯಾ ವಿಜಯ್ ಪುತ್ರಿ ರಿತನ್ಯಾ ನಾಯಕಿ ‘ಪಿಆರ್ಕೆ’, ‘ಕೆಆರ್ಜಿ’, ‘ಜಯಣ್ಣ ಫಿಲ್ಮಂ’ ಬ್ಯಾನರ್ನ ಮತ್ತೊಂದು ಸಿನೆಮಾ… ‘ಅಕ್ಷಯ ತೃತೀಯ’ಕ್ಕೆ ಸೂರಿ ಹೊಸ ಸಿನೆಮಾಗೆ ಚಾಲನೆ… ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ‘ಪಿಆರ್ಕೆ ಪ್ರೊಡಕ್ಷನ್ಸ್’, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಒಡೆತನದ ‘ಕೆಆರ್ಜಿ’ ಹಾಗೂ Continue Reading

ಕರಾವಳಿ ಪ್ರತಿಭೆಗಳ ‘ದಸ್ಕತ್’ ಚಿತ್ರ ಕನ್ನಡದಲ್ಲಿ ಬಿಡುಗಡೆ 70 ದಿನಗಳ ಯಶಸ್ವಿ ಪ್ರದರ್ಶನ ಕಂಡ ತುಳುಚಿತ್ರ ‘ದಸ್ಕತ್’ ಚಿತ್ರ ಕನ್ನಡದಲ್ಲಿ ತೆರೆಗೆ ಸಿದ್ದ ‘ದಸ್ಕತ್’ ಚಿತ್ರದ ಕನ್ನಡದ ಟ್ರೈಲರ್ ಬಿಡುಗಡೆ ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಪ್ರತಿಭೆಗಳ ಅಬ್ಬರ ಜೋರಾಗಿ ನಡೆಯುತ್ತಿದೆ. ಎಲ್ಲಾ ಕಾಲಘಟ್ಟಕ್ಕೂ ಒಪ್ಪುವಂತಹ ಕಥಾನಕ ಬಂದರೆ ಖಂಡಿತ ಪ್ರೇಕ್ಷಕರ ಗಮನ ಸೆಳೆಯಬಹುದು ಎಂಬ ನಿಟ್ಟಿನಲ್ಲಿ ಪ್ರೇಕ್ಷಕರ ಮುಂದೆ Continue Reading