‘ಗಡಿಯಾರ’ ಚಿತ್ರದ ಬಳಿಕ ‘ಪಿಸ್ತೂಲ್’ ಚಿತ್ರಕ್ಕೆ ಪ್ರಬಿಕ್ ನಿರ್ದೇಶನ 8 ವರ್ಷಗಳ ನಂತರ ಮತ್ತೆ ಆಕ್ಷನ್-ಕಟ್ ಹೇಳುತ್ತಿರುವ ನಿರ್ದೇಶಕ ಪ್ರಬೀಕ್ ಮೊಗವೀರ್ ! ಬಹು ತಾರಾಗಣದಲ್ಲಿ ತೆರೆಗೆ ಬರುತ್ತಿದೆ ‘ಪಿಸ್ತೂಲ್’ ! ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ನಿರ್ದೇಶಕನಾಗಿ, ನಿರ್ಮಾಪಕನಾಗಿ ಮತ್ತು ನಟನಾಗಿ Continue Reading
ಹೊಸ ಪ್ರತಿಭೆಗಳ ‘ಬೆಟಾಲಿಯನ್’ ಚಿತ್ರದ ಟೈಟಲ್ ಬಿಡುಗಡೆ ‘ಆಕಾಶ್ ಪಿಕ್ಚರ್ಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರಕ್ಕೆ ಟೈಟಲ್ ಫಿಕ್ಸ್ ಪ್ರಕಾಶ್ ಎಸ್. ಬೂದೂರು ನಿರ್ಮಾಣದ ಚಿತ್ರಕ್ಕೆ ಕೆ. ಎಸ್. ಕೃಷ್ಣಕುಮಾರ್ ನಿರ್ದೇಶನ ‘ಆಕಾಶ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಎಸ್. ಬೂದೂರು ಅವರ ನಿರ್ಮಾಣದಲ್ಲಿ ಯುವ ಪ್ರತಿಭೆ ಕೆ. ಎಸ್. ಕೃಷ್ಣಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ Continue Reading
ಹೊರಬಂತು ‘ಕಲ್ಯಾಣಿ’ ಮೋಶನ್ ಪೋಸ್ಟರ್ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ ‘ಕಲ್ಯಾಣಿ’ ಚಿತ್ರ ಬಿ. ಎಂ. ಗಿರಿರಾಜ ಹೇಳುತ್ತಿರುವ ‘ಕಲ್ಯಾಣಿ’ ಕಥೆ ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಕಥಾಹಂದರದ ಸಿನೆಮಾಗಳ ಮೂಲಕ ಸದಭಿರುಚಿ ಚಿತ್ರ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು Continue Reading
ಸೆಟ್ಟೇರಿತು ನಂದಮೂರಿ ಬಾಲಕೃಷ್ಣ ಅಭಿನಯದ 112ನೇ ಸಿನೆಮಾ ಬಾಲಯ್ಯ ಹೊಸ ಆಕ್ಷನ್ ಚಿತ್ರಕ್ಕೆ ಕೊರಟಾಲ ಶಿವ ಆಕ್ಷನ್-ಕಟ್ ಹೊಸ ಗೆಟಪ್ನಲ್ಲಿ ಎಂಟ್ರಿಗೆ ಬಾಲಯ್ಯ ರೆಡಿ ತೆಲುಗಿನ ‘ಗಾಡ್ ಆಫ್ ಮಾಸ್ಸ್’ ಖ್ಯಾತಿಯ ಬಾಲಕೃಷ್ಣನ ಉರೂಪ್ ಬಾಲಯ್ಯ ಈ ಬಾರಿ ಮತ್ತೊಂದು ಮಾಸ್ ಗೆಟಪ್ನಲ್ಲಿ ಅಭಿಮಾನಿಗಳ ಮುಂದೆ ಬರೋದಕ್ಕೆ ತಯಾರಾಗಿದ್ದಾರೆ. ಹೌದು, ಈ ಹಿಂದೆ ‘ಅಖಂಡ-2’ ಸಿನೆಮಾದ ಮೂಲಕ ಅಭಿಮಾನನಿಗಳಿಗೆ ತಮ್ಮ ಅಖಂಡ ದರ್ಶನ ಕೊಟ್ಟಿದ್ದ ಬಾಲಯ್ಯ Continue Reading
ಮತ್ತೊಂದು ಪ್ರೇಮಕಥೆ ಹೊತ್ತು ಬಂದ ನಿರ್ದೇಶಕ ಸಿಂಪಲ್ ಸುನಿ ‘ಶಿಷ್ಯನಿಗಾಗಿ ಮೋಡ ಕವಿದ ವಾತಾವರಣ’ ಸೃಷ್ಟಿಸಿದ ಸಿಂಪಲ್ ಡೈರೆಕ್ಟರ್ ನಾಯಕ ನಟನಾಗಿ ಅಡಿಯಿಡಲು ಶೀಲಮ್ ರೆಡಿ ‘ಒಂದು ಸರಳ ಪ್ರೇಮಕಥೆ’, ‘ಗತ ವೈಭವ’ ಸಿನೆಮಾಗಳ ಬಳಿಕ ನಿರ್ದೇಶಕ ಸಿಂಪಲ್ ಸುನಿ ಮತ್ತೊಂದು ಸಿನೆಮಾವನ್ನು ಪ್ರೇಕ್ಷಕರ ಮುಂದೆ ತರಲು ಭರದ ತಯಾರಿ ಮಾಡಿಕೊಂಡಿದ್ದಾರೆ. ಹೌದು, ಸಿಂಪಲ್ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ Continue Reading
ತೆರೆಗೆ ಬರಲು ‘ಕ್ಷೇತ್ರಪಾಲ’ ತಯಾರಿ ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್ ಮತ್ತು ಮೋಶನ್ ಪೋಸ್ಟರ್ ‘ಕ್ಷೇತ್ರಪಾಲ’ನ ತೆರೆಗೆ ತರಲು ಹೊಸ ಪ್ರತಿಭೆಗಳ ಪ್ರಯತ್ನ ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳನ್ನು ಇಟ್ಟುಕೊಂಡು ಬರುತ್ತಿರುವ ಸಿನೆಮಾಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಈಗಾಗಲೇ ಕರಾವಳಿ ಸೊಗಡಿನ ಹಲವು ಸಿನೆಮಾಗಳು ತೆರೆಗೆ ಬಂದು Continue Reading
ಹೊರಬಂತು ‘ತಿಕ್ಲುರಾಮ’ ಸಿನೆಮಾದ ಕಾದಂಬರಿ ಡಾ. ನಟರಾಜ ಅವರ ಪರಿಸರ ಪ್ರೇಮಿ, ಹೃದಯಸ್ಪರ್ಶಿ ಕಾದಂಬರಿ ಬಿಡುಗಡೆ ಸಿನೆಮಾದ ಜೊತೆಗೆ ಕಾದಂಬರಿ ರೂಪ ಪಡೆದುಕೊಂಡ ‘ತಿಕ್ಲುರಾಮ’ ‘ತಿಕ್ಲುರಾಮ’ – ಕನ್ನಡದಲ್ಲಿ ಹೀಗೊಂದು ಹೆಸರಿನಲ್ಲಿ ಸಿನೆಮಾವೊಂದು ತೆರೆಗೆ ಬರುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಕೆಲ ತಿಂಗಳ ಹಿಂದಷ್ಟೇ ಈ ‘ತಿಕ್ಲುರಾಮ’ ಸಿನೆಮಾದ ಶೀರ್ಷಿಕೆಗೆ ಸಂಬಂಧಿಸಿದಂತೆ, ಅದರ ಸುತ್ತ Continue Reading
ಹೊಸಬರ ‘ಸುಮ್ನೆ ತಮಾಷೆಗೆ..’ ಸಿನೆಮಾದ ಸ್ಕ್ರಿಪ್ಟ್ ಪೂಜೆ ‘ಕಡಲ ತೀರದ ಭಾರ್ಗವ’ ಹಾಗೂ ‘ಯಾವ ಮೋಹನ ಮುರಳಿ ಕರೆಯಿತು’ ನಿರ್ದೇಶಕರ ಹೊಸಚಿತ್ರ ಚಿತ್ರೀಕರಣಕ್ಕೆ ತಯಾರಾದ ‘ಸುಮ್ನೆ ತಮಾಷೆಗೆ..’ ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಕೆಲವು ಸಿನೆಮಾಗಳು ತಮ್ಮ ತಾರಾಗಣದ ಮೂಲಕ, ಬಜೆಟ್ ಮೂಲಕ ಗಮನ ಸೆಳೆದರೆ, ಇನ್ನು ಕೆಲವು ಸಿನೆಮಾಗಳು ತಮ್ಮ ಕಥಾಹಂದರ, ಕಂಟೆಂಟ್, ಟೈಟಲ್ ಮೂಲಕವೇ ಗಮನ ಸೆಳೆಯುತ್ತವೆ. ಇದೀಗ Continue Reading
ಸೆಟ್ಟೇರಿತು ಸಸ್ಪೆನ್ಸ್-ಕ್ರೈಂ ಥ್ರಿಲ್ಲರ್ ‘ಶೋಧ’ ನಟನೆ ತರಬೇತಿಯ ಜೊತೆಗೆ ನಿರ್ಮಾಣಕ್ಕೂ ಸೈ ಎಂದ ಧವನ್ ಸೋಹ… ‘ಶೋಧ’ನೆಗೆ ಹೊರಟ ‘ಫ್ಲೆಮಿಂಗೋ’ ಸ್ಟುಡೆಂಟ್ಸ್ ಸುಮಾರು ಒಂದೂವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಅಸಂಖ್ಯಾತ ಪ್ರತಿಭೆಗಳಿಗೆ ತರಬೇತಿ ನೀಡಿ ಕಿರುತೆರೆ ಮತ್ತು ಹಿರಿತೆರೆಗೆ ಕಲಾವಿದರನ್ನಾಗಿ ಪರಿಚಯಿಸಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್ ವರ್ಲ್ಡ್ ಫಿಲಂ ಅಕಾಡೆಮಿ’ ಬಗ್ಗೆ ಅನೇಕರಿಗೆ Continue Reading
‘ಮದನಿಕ’ ಟೀಸರ್ ಮತ್ತು ಹಾಡು ಬಿಡುಗಡೆ ಹಳೇಗನ್ನಡ-ಹೊಸಗನ್ನಡದ ಸಂಗಮದಲ್ಲಿ ಅರಳಿದ ‘ಮದನಿಕ’ ಹೊಸ ಅವತಾರದಲ್ಲಿ ಗ್ಲಾಮರ್ ಗರ್ಲ್ ರಾಗಿಣಿ ಇಲ್ಲಿಯವರೆಗೆ ಗ್ಲಾಮರಸ್ ಮತ್ತು ಆ್ಯಕ್ಷನ್ ಪಾತ್ರಗಳ ಮೂಲಕ ಕನ್ನಡ ಸಿನಿಪ್ರಿಯರ ಗಮನ ಸೆಳೆದಿರುವ ನಟಿ ರಾಗಿಣಿ ದ್ವಿವೇದಿ ಈ ಬಾರಿ ‘ಮದನಿಕ’ ಎಂಬ ಪಿರಿಯಾಡಿಕ್ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ‘ಮದನಿಕ’ ಎಂಬುದು ದೇವಾಲಯಗಳಲ್ಲಿ Continue Reading
















