‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್’ 2025 ಪ್ರಶಸ್ತಿ ಪ್ರದಾನ ಸಮಾರಂಭ ಶಿವರಾಜಕುಮಾರ್ಗೆ ಜೀವಮಾನ ಸಾಧನೆ ಪ್ರಶಸ್ತಿ; ದುನಿಯಾ ವಿಜಯ್ ಅತ್ಯುತ್ತಮ ನಿರ್ದೇಶಕ, ಗಣೇಶ್ ಅತ್ಯುತ್ತಮ ನಟ ಐದು ವಿವಿಧ ವಿಭಾಗಗಳಲ್ಲಿ 29 ಪ್ರಶಸ್ತಿಗಳ ಪ್ರದಾನ ಬೆಂಗಳೂರು: ಮೇ. 11, ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ ಅವರಿಗೆ ‘ಜೀವಮಾನ Continue Reading
ಪವನ್ ಒಡೆಯರ್, ಧರ್ಮಣ್ಣ ಕಡೂರು ಸೇರಿದಂತೆ ಅನೇಕರು ಭಾಗಿ ನವ ಪ್ರತಿಭೆಗಳ ಬೆನ್ನು ತಟ್ಟಿದ ಚಿತ್ರರಂಗದ ಗಣ್ಯರು ಕನ್ನಡ ಚಿತ್ರರಂಗಕ್ಕೆ ಬರಲು ಹಾತೊರೆಯುತ್ತಿರುವ ರಾಜ್ಯದ ವಿವಿಧ ಭಾಗಗಳ ನವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ‘ವಿ. ಕೆ. ಸ್ಟುಡಿಯೋಸ್’ ಆಯೋಜಿಸಿದ್ದ ‘ಕನ್ನಡ ಕಿರುಚಿತ್ರೋತ್ಸವ -2025’ ರ ಪ್ರಶಸ್ತಿ ಪ್ರಧಾನ ಸಮಾರಂಭ ಇತ್ತೀಚೆಗೆ ನಡೆಯಿತು. ಬೆಂಗಳೂರಿನ ಬನಶಂಕರಿಯಲ್ಲಿರುವ ‘ಸುಚಿತ್ರ Continue Reading
ಸಾಧಕರಿಗೆ ಸನ್ಮಾನಿಸಿದ ಸಪ್ತಮಿ ಗೌಡ ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಸನ್ಮಾನಿಸಿ, ಪ್ರಶಸ್ತಿ ಕೊಡುವ ಸಲುವ ಕಾರ್ಯವನ್ನು ʼಪ್ರೈಡ್ ಇಂಡಿಯಾ ಅವಾರ್ಡ್’ (India Pride Award) ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗೆ ಈ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ʼಕಾಂತಾರʼದ ಚೆಲುವೆ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಮೆರಗು ನೀಡುವುದರ ಜೊತೆಗೆ ಸಾಧಕರಿಗೆ ಪ್ರಶಸ್ತಿ Continue Reading
















