ಹೊರಬಂತು ‘ಕಲ್ಯಾಣಿ’ ಮೋಶನ್ ಪೋಸ್ಟರ್ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ ‘ಕಲ್ಯಾಣಿ’ ಚಿತ್ರ ಬಿ. ಎಂ. ಗಿರಿರಾಜ ಹೇಳುತ್ತಿರುವ ‘ಕಲ್ಯಾಣಿ’ ಕಥೆ ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಕಥಾಹಂದರದ ಸಿನೆಮಾಗಳ ಮೂಲಕ ಸದಭಿರುಚಿ ಚಿತ್ರ ನಿರ್ದೇಶಕರಾಗಿ Continue Reading
‘ರಾಮರಸ’ ಸಿನೆಮಾಕ್ಕೆ ಕಾರ್ತಿಕ್ ಮಹೇಶ್ ನಾಯಕ ಗುರುದೇಶಪಾಂಡೆ ಬ್ಯಾನರಿನ ಹೊಸ ಚಿತ್ರ ಕಳೆದ ವರ್ಷ ‘ಬಿಗ್ ಬಾಸ್’ ಮನೆಗೆ ಹೋಗುವ ಮೊದಲೇ ಕಾರ್ತಿಕ್, ‘ಡೊಳ್ಳು’ ಎಂಬ ಚಿತ್ರದಲ್ಲಿ ನಟಿಸಿದ್ದರು. ‘ಒಂದು ಸರಳ ಪ್ರೇಮಕಥೆ’ಯಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ‘ರಾಮರಸ’ಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಚಿತ್ರತಂಡ ‘ರಾಮರಸ’ ಸಿನೆಮಾದ ನಾಯಕನನ್ನು ಪರಿಚಯಿಸುವ ಟೀಸರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆ Continue Reading
















