ವಿಜಯ್ ಸೇತುಪತಿ – ಪುರಿ ಜಗನ್ನಾಥ್ ಚಿತ್ರಕ್ಕೆ ಟಬು ಎಂಟ್ರಿ ದಕ್ಷಿಣ ಭಾರತದತ್ತ ಬಾಲಿವುಡ್ ಬ್ಯೂಟಿ ಟಬು ಚಿತ್ತ ಚಿತ್ರದ ಕಥೆ ಕೇಳಿ ಟಬು ಎಕ್ಸೈಟ್! ತೆಲುಗಿನ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಸೇತುಪತಿ ಕಾಂಬೋದ ಹೊಸ ಚಿತ್ರದ ಬಗ್ಗೆ ಲೇಟೆಸ್ಟ್ ಸುದ್ದಿಯೊಂದು ಸಿಕ್ಕಿದೆ. ‘ಯುಗಾದಿ ಹಬ್ಬ’ಕ್ಕೆ Continue Reading
ಆರ್ ಜೆ ಪ್ರದೀಪ್ ‘ಮರ್ಯಾದೆ ಪ್ರಶ್ನೆ’ಯಲ್ಲಿ ಪ್ರತಿಭಾನ್ವಿತರ ದಂಡು… ಭಿನ್ನ ಪಥದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗ ಹೊರಟಿರುವ ಸಿನಿಮಾಗಳ ಸಾಲಿನಲ್ಲಿ ಸದ್ಯಕ್ಕೆ `ಮರ್ಯಾದೆ ಪ್ರಶ್ನೆ’ ಪ್ರಧಾನವಾಗಿ ಕಾಣಿಸುತ್ತಿದೆ. ಅತೀವ ಸಿನಿಮಾ ಆಸಕ್ತಿಯಿಂದ ನಾಗರಾಜ್ ಸೋಮಯಾಜಿ ನಿರ್ದೇಶನದ ಈ ಚಿತ್ರವನ್ನು ಆರ್. ಜೆ ಪ್ರದೀಪ್ ನಿರ್ಮಾಣ ಮಾಡಿದ್ದಾರೆ. ಶುರುವಾತಿನಿಂದ ಇಲ್ಲಿಯವರೆಗೂ ‘ಮರ್ಯಾದೆ ಪ್ರಶ್ನೆ’ ಬಗ್ಗೆ ಪ್ರೇಕ್ಷಕರೆಲ್ಲರ Continue Reading
















