ಸೆಟ್ಟೇರಿತು ನಂದಮೂರಿ ಬಾಲಕೃಷ್ಣ ಅಭಿನಯದ 112ನೇ ಸಿನೆಮಾ ಬಾಲಯ್ಯ ಹೊಸ ಆಕ್ಷನ್ ಚಿತ್ರಕ್ಕೆ ಕೊರಟಾಲ ಶಿವ ಆಕ್ಷನ್-ಕಟ್ ಹೊಸ ಗೆಟಪ್ನಲ್ಲಿ ಎಂಟ್ರಿಗೆ ಬಾಲಯ್ಯ ರೆಡಿ ತೆಲುಗಿನ ‘ಗಾಡ್ ಆಫ್ ಮಾಸ್ಸ್’ ಖ್ಯಾತಿಯ ಬಾಲಕೃಷ್ಣನ ಉರೂಪ್ ಬಾಲಯ್ಯ ಈ ಬಾರಿ ಮತ್ತೊಂದು ಮಾಸ್ ಗೆಟಪ್ನಲ್ಲಿ ಅಭಿಮಾನಿಗಳ ಮುಂದೆ ಬರೋದಕ್ಕೆ ತಯಾರಾಗಿದ್ದಾರೆ. ಹೌದು, ಈ ಹಿಂದೆ Continue Reading
ಟಾಲಿವುಡ್ನ ಮತ್ತೊಂದು ಬಿಗ್ ಸ್ಟಾರ್ಸ್ ಚಿತ್ರಕ್ಕೆ ತಯಾರಿ ವಿಕ್ಟರಿ – ನಂದಮೂರಿ ಜೋಡಿ ಹೊಸಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ‘ಮಿಷನ್’ ನಿರ್ದೇಶಕನ ಹೊಸ ವಿಷನ್! ಈ ಹಿಂದೆ ತೆಲುಗಿನಲ್ಲಿ ‘ಮಿಷನ್’ ಎಂಬ ಸೂಪರ್ ಹಿಟ್ ಸಿನೆಮಾವನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಅನಿಲ್ ರವಿಪುಡಿ, ಈ ಬಾರಿ ಮತ್ತೊಂದು ಮಲ್ಟಿಸ್ಟಾರ್ ಸಿನೆಮಾವನ್ನು ತೆರೆಗೆ ತರಲು ತಯಾರಿ ಮಾಡಿಕೊಂಡಿದ್ದಾರೆ. ಹೌದು, ಅನಿಲ್ Continue Reading
ಸೆಟ್ಟೇರಿತು ಸಸ್ಪೆನ್ಸ್-ಕ್ರೈಂ ಥ್ರಿಲ್ಲರ್ ‘ಶೋಧ’ ನಟನೆ ತರಬೇತಿಯ ಜೊತೆಗೆ ನಿರ್ಮಾಣಕ್ಕೂ ಸೈ ಎಂದ ಧವನ್ ಸೋಹ… ‘ಶೋಧ’ನೆಗೆ ಹೊರಟ ‘ಫ್ಲೆಮಿಂಗೋ’ ಸ್ಟುಡೆಂಟ್ಸ್ ಸುಮಾರು ಒಂದೂವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಅಸಂಖ್ಯಾತ ಪ್ರತಿಭೆಗಳಿಗೆ ತರಬೇತಿ ನೀಡಿ ಕಿರುತೆರೆ ಮತ್ತು ಹಿರಿತೆರೆಗೆ ಕಲಾವಿದರನ್ನಾಗಿ ಪರಿಚಯಿಸಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್ ವರ್ಲ್ಡ್ ಫಿಲಂ ಅಕಾಡೆಮಿ’ ಬಗ್ಗೆ ಅನೇಕರಿಗೆ Continue Reading
ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ‘ಜೈ ಹನುಮಾನ್’ಗೆ ಮುಹೂರ್ತ ಹನುಮಾನ್ ಅವತಾರದಲ್ಲಿ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ‘ಕಾಂತಾರ’ ಪಾರ್ಟ್- 1 ಸಿನೆಮಾದ ಸೂಪರ್ ಸಕ್ಸಸ್ ಬಳಿಕ ನಟ ಕಂ ನಿರ್ದೇಶಕ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಬಹುಭಾಷೆಯಲ್ಲಿ ತಯಾರಾಗುತ್ತಿರುವ ‘ಜೈ ಹನುಮಾನ್’ ಸಿನೆಮಾದಲ್ಲಿ Continue Reading
‘ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ ನನ್ನ ತಂದೆಯೂ ‘ಗುಮ್ಮಡಿ ನರಸಯ್ಯ’ನಂತೆಯೇ ಜನರ ಸೇವೆ ಸಲ್ಲಿಸಿದ್ದಾರೆ; ಶಿವರಾಜ ಕುಮಾರ್ ಟಾಲಿವುಡ್ನಲ್ಲಿ ‘ಗುಮ್ಮಡಿ ನರಸಯ್ಯ’ನಾಗಿ ಮಿಂಚಲು ಶಿವಣ್ಣ ರೆಡಿ ಕೆಲ ದಿನಗಳ ಹಿಂದಷ್ಟೇ ಕನ್ನಡದ ನಟ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ‘ಗುಮ್ಮಡಿ ನರಸಯ್ಯ’ ಎಂಬ ತೆಲುಗು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು ಅನೇಕರಿಗೆ Continue Reading
ಧ್ರುವ ಸರ್ಜಾ ಹೊಸಚಿತ್ರ ‘ಕ್ರಿಮಿನಲ್’ಗೆ ಮುಹೂರ್ತ ಧ್ರುವ ಸರ್ಜಾ ಅಭಿನಯದ ಏಳನೇ ಚಿತ್ರ ‘ಕ್ರಿಮಿನಲ್’ಗೆ ರಚಿತಾ ರಾಮ್ ಜೋಡಿ ಸೆಟ್ಟೇರಿತು ಉತ್ತರ ಕರ್ನಾಟಕದ ಕಥೆಯ ‘ಕ್ರಿಮಿನಲ್’ ಹೊಸ ಚಿತ್ರ ‘ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಅಭಿನಯದ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಧ್ರುವ ಸರ್ಜಾ ಅಭಿನಯಿಸುತ್ತಿರುವ ಹೊಸಚಿತ್ರಕ್ಕೆ ‘ಕ್ರಿಮಿನಲ್’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಈ Continue Reading
ಯುವ ಪ್ರತಿಭೆ ಸಂದೀಪ್ ನಾಗರಾಜ್ ಜೊತೆ ಕೈ ಜೋಡಿಸಿದ ಶ್ರೀಜೈ ‘ಆರ್ ಎಕ್ಸ್ ಸೂರಿ’ ಮತ್ತು ‘ಭೈರಾದೇವಿ’ ನಿರ್ದೇಶಕರ ಹೊಸ ಚಿತ್ರ ಅನೌನ್ಸ್… ಹೊಸ ಕಥೆಯೊಂದಿಗೆ ಬಂದ ನಿರ್ದೇಶಕ ಶ್ರೀಜೈ ಕನ್ನಡದಲ್ಲಿ ‘ಆರ್ಎಕ್ಸ್ ಸೂರಿ’ ಹಾಗೂ ‘ಭೈರಾದೇವಿ’ ಸಿನೆಮಾಗಳನ್ನು ನಿರ್ದೇಶಿಸಿ ತೆರೆಮೇಲೆ ತಂದಿದ್ದ ನಿರ್ದೇಶಕ ಶ್ರೀಜೈ, ಇದೀಗ ಸದ್ದಿಲ್ಲದೆ ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇನ್ನೂ ಹೆಸರಿಡದ Continue Reading
ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ಮನೋರಂಜನ್ ರವಿಚಂದ್ರನ್ ಹೊಸಚಿತ್ರ ಶುರು ಮುಹೂರ್ತದ ಸಂಭ್ರಮದಲ್ಲಿ ಮನೋರಂಜನ್ ಹೊಸಚಿತ್ರ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಈ ವರ್ಷದ ಸದ್ದಿಲ್ಲದೆ ಮತ್ತೊಂದು ಹೊಸ ಸಿನೆಮಾವನ್ನು ಒಪ್ಪಿಕೊಂಡಿದ್ದಾರೆ. ಹೌದು, ಮನೋರಂಜನ್ ರವಿಚಂದ್ರನ್ ಅಭಿನಯಿಸುತ್ತಿರುವ ಐದನೇ ಸಿನಿಮಾ ಇದಾಗಿದ್ದು, ಇನ್ನೂ ಹೆಸರಿಡದ ಈ ಸಿನೆಮಾದ ಮುಹೂರ್ತ Continue Reading
ಹೇಮಂತ್ ಎಂ. ರಾವ್ ನಿರ್ದೇಶನದ ಹೊಸಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಡಾ. ವೈಶಾಖ್ ಜೆ. ಗೌಡ ಅವರ ‘ವೈಶಾಖ್ ಜೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಧನಂಜಯ ಅಭಿನಯದ ಚಿತ್ರದಲ್ಲಿ ಶಿವರಾಜಕುಮಾರ್ ವಿಶೇಷ ಪಾತ್ರ! ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಯುವ ನಿರ್ದೇಶರಲ್ಲಿ ಒಬ್ಬರಾಗಿರುವ ಹೇಮಂತ್ ಎಂ. ರಾವ್ ಈಗ ಮತ್ತೊಂದು ಹೊಸ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ. ಹೌದು, ‘ಗೋಧಿ ಬಣ್ಣ Continue Reading
‘ಗೀತಾ ಪಿಕ್ಚರ್ಸ್’ ನಿರ್ಮಾಣದ 4ನೇ ಚಿತ್ರಕ್ಕೆ ಮುಹೂರ್ತ ಧೀರೆನ್ – ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್ ‘ಪಬ್ಬಾರ್’ ಚಿತ್ರೀಕರಣಕ್ಕೆ ಅದ್ಧೂರಿ ಚಾಲನೆ ವರನಟ ಡಾ. ರಾಜಕುಮಾರ್ ಅವರ ಮೊಮ್ಮಗ, ಹಿರಿಯ ನಟ ರಾಮಕುಮಾರ್ ಅವರ ಪುತ್ರ ಧೀರೆನ್ ರಾಮಕುಮಾರ್ ಅಭಿನಯದ ಹೊಸ ಸಿನೆಮಾವನ್ನು ಶ್ರೀಮತಿ ಗೀತಾ ಶಿವರಾಜಕುಮಾರ್ ಒಡೆತನದ ‘ಗೀತಾ ಪಿಕ್ಚರ್ಸ್’ ಬ್ಯಾನರ್ ನಿರ್ಮಿಸುತ್ತಿರುವ Continue Reading
















