‘ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ ನನ್ನ ತಂದೆಯೂ ‘ಗುಮ್ಮಡಿ ನರಸಯ್ಯ’ನಂತೆಯೇ ಜನರ ಸೇವೆ ಸಲ್ಲಿಸಿದ್ದಾರೆ; ಶಿವರಾಜ ಕುಮಾರ್ ಟಾಲಿವುಡ್ನಲ್ಲಿ ‘ಗುಮ್ಮಡಿ ನರಸಯ್ಯ’ನಾಗಿ ಮಿಂಚಲು ಶಿವಣ್ಣ ರೆಡಿ ಕೆಲ ದಿನಗಳ ಹಿಂದಷ್ಟೇ ಕನ್ನಡದ ನಟ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ‘ಗುಮ್ಮಡಿ ನರಸಯ್ಯ’ Continue Reading
ಧ್ರುವ ಸರ್ಜಾ ಹೊಸಚಿತ್ರ ‘ಕ್ರಿಮಿನಲ್’ಗೆ ಮುಹೂರ್ತ ಧ್ರುವ ಸರ್ಜಾ ಅಭಿನಯದ ಏಳನೇ ಚಿತ್ರ ‘ಕ್ರಿಮಿನಲ್’ಗೆ ರಚಿತಾ ರಾಮ್ ಜೋಡಿ ಸೆಟ್ಟೇರಿತು ಉತ್ತರ ಕರ್ನಾಟಕದ ಕಥೆಯ ‘ಕ್ರಿಮಿನಲ್’ ಹೊಸ ಚಿತ್ರ ‘ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಅಭಿನಯದ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಧ್ರುವ ಸರ್ಜಾ ಅಭಿನಯಿಸುತ್ತಿರುವ ಹೊಸಚಿತ್ರಕ್ಕೆ ‘ಕ್ರಿಮಿನಲ್’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಈ Continue Reading
ಯುವ ಪ್ರತಿಭೆ ಸಂದೀಪ್ ನಾಗರಾಜ್ ಜೊತೆ ಕೈ ಜೋಡಿಸಿದ ಶ್ರೀಜೈ ‘ಆರ್ ಎಕ್ಸ್ ಸೂರಿ’ ಮತ್ತು ‘ಭೈರಾದೇವಿ’ ನಿರ್ದೇಶಕರ ಹೊಸ ಚಿತ್ರ ಅನೌನ್ಸ್… ಹೊಸ ಕಥೆಯೊಂದಿಗೆ ಬಂದ ನಿರ್ದೇಶಕ ಶ್ರೀಜೈ ಕನ್ನಡದಲ್ಲಿ ‘ಆರ್ಎಕ್ಸ್ ಸೂರಿ’ ಹಾಗೂ ‘ಭೈರಾದೇವಿ’ ಸಿನೆಮಾಗಳನ್ನು ನಿರ್ದೇಶಿಸಿ ತೆರೆಮೇಲೆ ತಂದಿದ್ದ ನಿರ್ದೇಶಕ ಶ್ರೀಜೈ, ಇದೀಗ ಸದ್ದಿಲ್ಲದೆ ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇನ್ನೂ ಹೆಸರಿಡದ Continue Reading
ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ಮನೋರಂಜನ್ ರವಿಚಂದ್ರನ್ ಹೊಸಚಿತ್ರ ಶುರು ಮುಹೂರ್ತದ ಸಂಭ್ರಮದಲ್ಲಿ ಮನೋರಂಜನ್ ಹೊಸಚಿತ್ರ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಈ ವರ್ಷದ ಸದ್ದಿಲ್ಲದೆ ಮತ್ತೊಂದು ಹೊಸ ಸಿನೆಮಾವನ್ನು ಒಪ್ಪಿಕೊಂಡಿದ್ದಾರೆ. ಹೌದು, ಮನೋರಂಜನ್ ರವಿಚಂದ್ರನ್ ಅಭಿನಯಿಸುತ್ತಿರುವ ಐದನೇ ಸಿನಿಮಾ ಇದಾಗಿದ್ದು, ಇನ್ನೂ ಹೆಸರಿಡದ ಈ ಸಿನೆಮಾದ ಮುಹೂರ್ತ Continue Reading
ಹೇಮಂತ್ ಎಂ. ರಾವ್ ನಿರ್ದೇಶನದ ಹೊಸಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಡಾ. ವೈಶಾಖ್ ಜೆ. ಗೌಡ ಅವರ ‘ವೈಶಾಖ್ ಜೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಧನಂಜಯ ಅಭಿನಯದ ಚಿತ್ರದಲ್ಲಿ ಶಿವರಾಜಕುಮಾರ್ ವಿಶೇಷ ಪಾತ್ರ! ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಯುವ ನಿರ್ದೇಶರಲ್ಲಿ ಒಬ್ಬರಾಗಿರುವ ಹೇಮಂತ್ ಎಂ. ರಾವ್ ಈಗ ಮತ್ತೊಂದು ಹೊಸ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ. ಹೌದು, ‘ಗೋಧಿ ಬಣ್ಣ Continue Reading
‘ಗೀತಾ ಪಿಕ್ಚರ್ಸ್’ ನಿರ್ಮಾಣದ 4ನೇ ಚಿತ್ರಕ್ಕೆ ಮುಹೂರ್ತ ಧೀರೆನ್ – ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್ ‘ಪಬ್ಬಾರ್’ ಚಿತ್ರೀಕರಣಕ್ಕೆ ಅದ್ಧೂರಿ ಚಾಲನೆ ವರನಟ ಡಾ. ರಾಜಕುಮಾರ್ ಅವರ ಮೊಮ್ಮಗ, ಹಿರಿಯ ನಟ ರಾಮಕುಮಾರ್ ಅವರ ಪುತ್ರ ಧೀರೆನ್ ರಾಮಕುಮಾರ್ ಅಭಿನಯದ ಹೊಸ ಸಿನೆಮಾವನ್ನು ಶ್ರೀಮತಿ ಗೀತಾ ಶಿವರಾಜಕುಮಾರ್ ಒಡೆತನದ ‘ಗೀತಾ ಪಿಕ್ಚರ್ಸ್’ ಬ್ಯಾನರ್ ನಿರ್ಮಿಸುತ್ತಿರುವ Continue Reading
ದೊಡ್ಮನೆ ‘ಯುವ’ನಿಗೆ ದುನಿಯಾ ವಿಜಯ್ ಪುತ್ರಿ ರಿತನ್ಯಾ ನಾಯಕಿ ‘ಪಿಆರ್ಕೆ’, ‘ಕೆಆರ್ಜಿ’, ‘ಜಯಣ್ಣ ಫಿಲ್ಮಂ’ ಬ್ಯಾನರ್ನ ಮತ್ತೊಂದು ಸಿನೆಮಾ… ‘ಅಕ್ಷಯ ತೃತೀಯ’ಕ್ಕೆ ಸೂರಿ ಹೊಸ ಸಿನೆಮಾಗೆ ಚಾಲನೆ… ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ‘ಪಿಆರ್ಕೆ ಪ್ರೊಡಕ್ಷನ್ಸ್’, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಒಡೆತನದ ‘ಕೆಆರ್ಜಿ’ ಹಾಗೂ Continue Reading
ಅಭಿಮಾನಿಯ ‘ಪವರ್ ಸ್ಟಾರ್ ಧರೆಗೆ ದೊಡ್ಡವನು’ ಚಿತ್ರಕ್ಕೆ ಚಾಲನೆ ‘ನೇತ್ರದಾನ.. ಮಹಾದಾನ…’ ಎನ್ನುವ ಸ್ಫೂರ್ತಿಯ ಸಾಲಿನಲ್ಲಿ ಸಿನಿಮಾ ‘ಅಪ್ಪು’ ಅಭಿಮಾನ ನೆನಪಿಸುವ ಮತ್ತೊಂದು ಚಿತ್ರ ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್ ಅಭಿಮಾನಿಗಳನ್ನು ಅಗಲಿ ವರ್ಷಗಳೇ ಕಳೆದರೂ, ಅವರ ನೆನಪು ಮಾತ್ರ ಇನ್ನೂ ಮಾಸಿಲ್ಲ. ಚಿತ್ರರಂಗದಲ್ಲಿ ಆಗಾಗ್ಗೆ ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸುವ ಒಂದಷ್ಟು Continue Reading
ಚಿರಂಜೀವಿ 157 ಸಿನೆಮಾಕ್ಕೆ ಕ್ಲಾಪ್ ಮಾಡಿದ ವಿಕ್ಟರಿ ವೆಂಕಟೇಶ್ ‘ಯುಗಾದಿ ಹಬ್ಬ’ಕ್ಕೆ ಸೆಟ್ಟೇರಿದ ‘ಮೆಗಾಸ್ಟಾರ್’ ಚಿರಂಜೀವಿ ಹೊಸ ಸಿನೆಮಾ ಚಿರು 157ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್-ಕಟ್ ‘ಯುಗಾದಿ ಹಬ್ಬ’ಕ್ಕೆ ‘ಮೆಗಾಸ್ಟಾರ್’ ಚಿರಂಜೀವಿ ಹೊಸ ಸಿನೆಮಾ ಸೆಟ್ಟೇರಿದೆ. ಹೈದರಾಬಾದ್ ನಲ್ಲಿಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಿತ್ರಕ್ಕೆ ವಿಕ್ಟರಿ ವೆಂಕಟೇಶ್ ಕ್ಲ್ಯಾಪ್ ಮಾಡಿದರು. ನಿರ್ಮಾಪಕ Continue Reading
ಸೆಟ್ಟೇರಿದ ‘ಸ್ಪಾರ್ಕ್’ನಲ್ಲಿ ನಿರಂಜನ್ ಸುಧೀಂದ್ರ ಜರ್ನಲಿಸ್ಟ್! ಉಪ್ಪಿ ಅಣ್ಣನ ಮಗನ ಹೊಸ ಸಿನೆಮಾ ಘೋಷಣೆ… ನಿರಂಜನ್ ಸುಧೀಂದ್ರ ಹೊಸ ಸಿನೆಮಾಗೆ ಮಹಾಂತೇಶ್ ಹಂದ್ರಾಳ್ ಆಕ್ಷನ್-ಕಟ್ ಸ್ಯಾಂಡಲ್ವುಡ್ನ ಭರವಸೆಯ ನಾಯಕ ನಟರಾಗುವ ನಿರೀಕ್ಷೆ ಹುಟ್ಟಿಸಿರುವ ಉಪ್ಪಿ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೊಸ ಸಿನೆಮಾ ‘ಸ್ಪಾರ್ಕ್’. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ Continue Reading
















