‘ಪಬ್ಬಾರ್’ ಚಿತ್ರಕ್ಕಾಗಿ ಲುಕ್ ಬದಲಾಯಿಸಿದ ಅಯ್ಯಪ್ಪ ಅಯ್ಯಪ್ಪ ಈಗ ಸೂಪರಿಟೆಂಡ್ ಆಫ್ ಪೊಲೀಸ್ (ಎಸ್.ಪಿ) ಆಗಿ ಮಿಂಚು… 14 ವರ್ಷದ ಬಳಿಕ ‘ಪಬ್ಬಾರ್’ ಚಿತ್ರಕ್ಕಾಗಿ ಕ್ಲೀನ್ ಶೇವ್…! ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ಮ್ಯಾನರಿಸಂ, ಖಡಕ್ ಧ್ವನಿ, ಉದ್ದನೆಯ ಗಡ್ಡದ ಮೂಲಕ ಖಳನಟನಾಗಿ ನೋಡುಗರ ಎದೆ Continue Reading
ಧೀರೆನ್ ರಾಮಕುಮಾರ್, ಡಿ. ಸತ್ಯ ಪ್ರಕಾಶ್ ಜೋಡಿಯ ಹೊಸಚಿತ್ರ ಪ್ರೀ-ಪ್ರೊಡಕ್ಷನ್ ಕೆಲಸ ಕಂಪ್ಲೀಟ್.., ಶೀಘ್ರದಲ್ಲೇ ಚಿತ್ರದ ಟೈಟಲ್ ಅನೌನ್ಸ್..! ಧೀರೆನ್ ರಾಮಕುಮಾರ್, ಸತ್ಯ ಜೋಡಿಗೆ ಶಿವಣ್ಣ ದಂಪತಿ ಹಾರೈಕೆ ಕನ್ನಡ ಚಿತ್ರರಂಗದಲ್ಲಿ ‘ರಾಮಾ ರಾಮಾ ರೇ’, ‘ಒಂದಲ್ಲಾ ಎರೆಡಲ್ಲಾ..’, ‘ಮ್ಯಾನ್ ಆಫ್ ದ ಮ್ಯಾಚ್’, ‘ಎಕ್ಸ್ ಅಂಡ್ ವೈ’ ಸಿನೆಮಾಗಳ ಮೂಲಕ ಸದಭಿರುಚಿ ಸಿನೆಮಾ ನಿರ್ದೇಶಕರ ಸಾಲಿನಲ್ಲಿ Continue Reading
‘ಗೀತಾ ಪಿಕ್ಚರ್ಸ್’ ಬ್ಯಾನರಿನ 4ನೇ ಸಿನೆಮಾ ಘೋಷಣೆ ಧೀರನ್ ಹೊಸಚಿತ್ರಕ್ಕೆ ಗೀತಾ ಶಿವರಾಜಕುಮಾರ್ ಬಂಡವಾಳ ಧೀರನ್ ಹೊಸಚಿತ್ರಕ್ಕೆ ಸಂದೀಪ್ ಸುಂಕದ್ ನಿರ್ದೇಶನ ಇತ್ತೀಚೆಗಷ್ಟೇ ‘ಗೀತಾ ಪಿಕ್ಚರ್ಸ್’ ಬ್ಯಾನರಿನಲ್ಲಿ ಶ್ರೀಮತಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದ ‘ಭೈರತಿ ರಣಗಲ್’ ಸಿನೆಮಾ ಭರ್ಜರಿ ಯಶಸ್ಸುಕಂಡಿದ್ದು ನಿಮಗೆ ಗೊತ್ತಿರಬಹುದು. ‘ಭೈರತಿ ರಣಗಲ್’ ಸಿನೆಮಾದ ನಂತರ, ‘ಗೀತಾ Continue Reading
















