‘ಗೀತಾ ಪಿಕ್ಚರ್ಸ್’ ನಿರ್ಮಾಣದ 4ನೇ ಚಿತ್ರಕ್ಕೆ ಮುಹೂರ್ತ ಧೀರೆನ್ – ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್ ‘ಪಬ್ಬಾರ್’ ಚಿತ್ರೀಕರಣಕ್ಕೆ ಅದ್ಧೂರಿ ಚಾಲನೆ ವರನಟ ಡಾ. ರಾಜಕುಮಾರ್ ಅವರ ಮೊಮ್ಮಗ, ಹಿರಿಯ ನಟ ರಾಮಕುಮಾರ್ ಅವರ ಪುತ್ರ ಧೀರೆನ್ ರಾಮಕುಮಾರ್ ಅಭಿನಯದ ಹೊಸ ಸಿನೆಮಾವನ್ನು ಶ್ರೀಮತಿ Continue Reading

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ‘ಎ ಫಾರ್ ಆನಂದ್’ ಶುರು ಗುರುವಾಗಿ ಕಾಣಿಸಿಕೊಳ್ಳುತ್ತಿರುವ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ‘ಎ ಫಾರ್ ಆನಂದ್’ ಮಕ್ಕಳ ಸಿನೆಮಾ… ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿರುವ ‘ಎ ಫಾರ್ ಆನಂದ್’ (A for Anand) ಚಿತ್ರದ ಮುಹೂರ್ತ ಇಂದು (02 Friday, May Continue Reading

‘ಗೀತಾ ಪಿಕ್ಚರ್ಸ್’ ಬ್ಯಾನರಿನ 4ನೇ ಸಿನೆಮಾ ಘೋಷಣೆ ಧೀರನ್ ಹೊಸಚಿತ್ರಕ್ಕೆ ಗೀತಾ ಶಿವರಾಜಕುಮಾರ್ ಬಂಡವಾಳ ಧೀರನ್ ಹೊಸಚಿತ್ರಕ್ಕೆ ಸಂದೀಪ್ ಸುಂಕದ್ ನಿರ್ದೇಶನ ಇತ್ತೀಚೆಗಷ್ಟೇ ‘ಗೀತಾ ಪಿಕ್ಚರ್ಸ್’ ಬ್ಯಾನರಿನಲ್ಲಿ ಶ್ರೀಮತಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದ ‘ಭೈರತಿ ರಣಗಲ್’ ಸಿನೆಮಾ ಭರ್ಜರಿ ಯಶಸ್ಸುಕಂಡಿದ್ದು ನಿಮಗೆ ಗೊತ್ತಿರಬಹುದು. ‘ಭೈರತಿ ರಣಗಲ್’ ಸಿನೆಮಾದ ನಂತರ, ‘ಗೀತಾ Continue Reading