‘ಪ್ರೇಮದ ಊರಲಿ’ ಹೊರಬಂದ ‘ಅವ್ವನಂತ ಅಪ್ಪನಿವನು…’ ಅಪ್ಪನ ಕುರಿತಾದ ಅಂದದ ಹಾಡು ಹೊರತಂದ ‘ಪ್ರೇಮದ ಊರಲಿ’ ಚಿತ್ರತಂಡ ನಿಧಾನವಾಗಿ ಕೇಳುಗರನ್ನು ಸೆಳೆಯುತ್ತಿರುವ ಮೆಲೋಡಿ ಹಾಡು ಕನ್ನಡ ಚಿತ್ರರಂಗದಲ್ಲಿ ಅಮ್ಮನ ಕುರಿತು ಸಾಕಷ್ಟು ಹಾಡುಗಳು ಬಂದಿವೆ. ಈ ಹಾಡುಗಳ ಪೈಕಿ ಅನೇಕ ಹಾಡುಗಳು ಸೂಪರ್ ಹಿಟ್ ಆಗಿ, Continue Reading
ತೆರೆಗೆ ಬರಲು ‘ಕ್ಷೇತ್ರಪಾಲ’ ತಯಾರಿ ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್ ಮತ್ತು ಮೋಶನ್ ಪೋಸ್ಟರ್ ‘ಕ್ಷೇತ್ರಪಾಲ’ನ ತೆರೆಗೆ ತರಲು ಹೊಸ ಪ್ರತಿಭೆಗಳ ಪ್ರಯತ್ನ ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳನ್ನು ಇಟ್ಟುಕೊಂಡು ಬರುತ್ತಿರುವ ಸಿನೆಮಾಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಈಗಾಗಲೇ ಕರಾವಳಿ ಸೊಗಡಿನ ಹಲವು ಸಿನೆಮಾಗಳು ತೆರೆಗೆ ಬಂದು Continue Reading
‘ದೊಡ್ಮನ್ಸ’ ಚಿತ್ರದ ಡ್ಯುಯೆಟ್ ಸಾಂಗ್ ರಿಲೀಸ್ ತೆರೆಗೆ ಬರಲು ಶರತ್ ಕೃಷ್ಣ ನಟನೆ, ನಿರ್ದೇಶನದ ‘ದೊಡ್ಮನ್ಸ’ ಚಿತ್ರದ ತಯಾರಿ ‘ದೊಡ್ಮನ್ಸ’ನ ಪ್ರಣಯ ಗೀತೆಗೆ ಶರತ್ ಕೃಷ್ಣ-ರೇಷ್ಮಾ ಹೆಜ್ಜೆ… ಯುವ ಪ್ರತಿಭೆ ಶರತ್ ಕೃಷ್ಣ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬರುತ್ತಿರುವ ‘ದೊಡ್ಮನ್ಸ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ನಿಧಾನವಾಗಿ ‘ದೊಡ್ಮನ್ಸ’ ಚಿತ್ರದ ಪ್ರಚಾರ Continue Reading
ಹೊರಬಂತು ‘ತಿಕ್ಲುರಾಮ’ ಸಿನೆಮಾದ ಕಾದಂಬರಿ ಡಾ. ನಟರಾಜ ಅವರ ಪರಿಸರ ಪ್ರೇಮಿ, ಹೃದಯಸ್ಪರ್ಶಿ ಕಾದಂಬರಿ ಬಿಡುಗಡೆ ಸಿನೆಮಾದ ಜೊತೆಗೆ ಕಾದಂಬರಿ ರೂಪ ಪಡೆದುಕೊಂಡ ‘ತಿಕ್ಲುರಾಮ’ ‘ತಿಕ್ಲುರಾಮ’ – ಕನ್ನಡದಲ್ಲಿ ಹೀಗೊಂದು ಹೆಸರಿನಲ್ಲಿ ಸಿನೆಮಾವೊಂದು ತೆರೆಗೆ ಬರುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಕೆಲ ತಿಂಗಳ ಹಿಂದಷ್ಟೇ ಈ ‘ತಿಕ್ಲುರಾಮ’ ಸಿನೆಮಾದ ಶೀರ್ಷಿಕೆಗೆ ಸಂಬಂಧಿಸಿದಂತೆ, ಅದರ ಸುತ್ತ Continue Reading
ಹೃದಯಾಘಾತದಿಂದ ಖ್ಯಾತ ನಟ ದಿಲೀಪ್ ರಾಜ್ ನಿಧನ ಕನ್ನಡ ಕಿರುತೆರೆ, ಹಿರಿತೆರೆಯಲ್ಲಿ ತನ್ನದೇಯಾದ ಛಾಪು ಮೂಡಿಸಿದ್ದ ನಟ ಹೃದಯಾಘಾತದಿಂದ ಮನೆಯಲ್ಲೇ ಕೊನೆಯುಸಿರೆಳೆದ ದಿಲೀಪ್ ರಾಜ್ 13 ಮೇ 2026, ಬೆಂಗಳೂರು: ಸುಮಾರು ಎರಡು ದಶಕಗಳಿಂದ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ (47) ಇಂದು (13 ಮೇ 2026, ಬುಧವಾರ) ಮುಂಜಾನೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬುಧವಾರ ಮುಂಜಾನೆ ತಮ್ಮ Continue Reading
ಸೆಟ್ಟೇರಿತು ಸಸ್ಪೆನ್ಸ್-ಕ್ರೈಂ ಥ್ರಿಲ್ಲರ್ ‘ಶೋಧ’ ನಟನೆ ತರಬೇತಿಯ ಜೊತೆಗೆ ನಿರ್ಮಾಣಕ್ಕೂ ಸೈ ಎಂದ ಧವನ್ ಸೋಹ… ‘ಶೋಧ’ನೆಗೆ ಹೊರಟ ‘ಫ್ಲೆಮಿಂಗೋ’ ಸ್ಟುಡೆಂಟ್ಸ್ ಸುಮಾರು ಒಂದೂವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಅಸಂಖ್ಯಾತ ಪ್ರತಿಭೆಗಳಿಗೆ ತರಬೇತಿ ನೀಡಿ ಕಿರುತೆರೆ ಮತ್ತು ಹಿರಿತೆರೆಗೆ ಕಲಾವಿದರನ್ನಾಗಿ ಪರಿಚಯಿಸಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್ ವರ್ಲ್ಡ್ ಫಿಲಂ ಅಕಾಡೆಮಿ’ ಬಗ್ಗೆ ಅನೇಕರಿಗೆ Continue Reading
‘ಮದನಿಕ’ ಟೀಸರ್ ಮತ್ತು ಹಾಡು ಬಿಡುಗಡೆ ಹಳೇಗನ್ನಡ-ಹೊಸಗನ್ನಡದ ಸಂಗಮದಲ್ಲಿ ಅರಳಿದ ‘ಮದನಿಕ’ ಹೊಸ ಅವತಾರದಲ್ಲಿ ಗ್ಲಾಮರ್ ಗರ್ಲ್ ರಾಗಿಣಿ ಇಲ್ಲಿಯವರೆಗೆ ಗ್ಲಾಮರಸ್ ಮತ್ತು ಆ್ಯಕ್ಷನ್ ಪಾತ್ರಗಳ ಮೂಲಕ ಕನ್ನಡ ಸಿನಿಪ್ರಿಯರ ಗಮನ ಸೆಳೆದಿರುವ ನಟಿ ರಾಗಿಣಿ ದ್ವಿವೇದಿ ಈ ಬಾರಿ ‘ಮದನಿಕ’ ಎಂಬ ಪಿರಿಯಾಡಿಕ್ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ‘ಮದನಿಕ’ ಎಂಬುದು ದೇವಾಲಯಗಳಲ್ಲಿ Continue Reading
ಅಣ್ಣಾವ್ರ ಹುಟ್ಟುಹಬ್ಬದಂದು ಶಿವಣ್ಣ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್ ಕೆವಿಎನ್-ಪವನ್ ಒಡೆಯರ್-ಶಿವಣ್ಣ ಕಾಂಬಿನೇಶನ್ ಸಿನೆಮಾದ ಟೈಟಲ್ ರಿವೀಲ್… ಶಿವಣ್ಣ ನಟನೆಯ ‘ಬೇಲ್’ ಫಸ್ಟ್ ಲುಕ್ ಅನಾವರಣ ಕೆಲ ದಿನಗಳ ಹಿಂದಷ್ಟೇ ‘ಕೆವಿಎನ್ ಪ್ರೊಡಕ್ಷನ್ಸ್’ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೊತೆ ಕೈ ಜೋಡಿಸಿರುವ ಸುದ್ದಿ ಹೊರಬಿದ್ದಿತ್ತು. ನಿರ್ದೇಶಕ ಪವನ್ ಒಡೆಯರ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಬಹು Continue Reading
ಹೊಸ ಪ್ರತಿಭೆಗಳ ‘ದೊಡ್ಮನ್ಸ’ ತೆರೆಗೆ ಬರಲು ರೆಡಿ ಬೆಂಗಳೂರಿನ ಆಟೋ ಡ್ರೈವರಿನ ಬದುಕಿನ ಚಲನ’ಚಿತ್ರ’ಣ ಟೀಸರಿನಲ್ಲಿ ಎಂಟ್ರಿಕೊಟ್ಟ ‘ದೊಡ್ಮನ್ಸ’ ಬೆಂಗಳೂರಿನಲ್ಲಿರುವ ಆಟೋ ಡ್ರೈವರ್ ಒಬ್ಬನ ಜೀವನದಲ್ಲಿ ನಡೆಯುವ ಘಟನೆಗಳ ಸುತ್ತ ನಡೆಯುವ ಕಾಲ್ಪನಿಕ ಕಥಾಹಂದರವನ್ನು ಹೊಂದಿರುವ ‘ದೊಡ್ಮನ್ಸ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ‘ದೊಡ್ಮನ್ಸ’ ಚಿತ್ರದಲ್ಲಿ ಯುವ ಪ್ರತಿಭೆ ನಾಯಕ ನಟ ಕಂ Continue Reading
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಸಿ. ಎಂ. ಸಿದ್ದರಾಮಯ್ಯ ಸಾಥ್ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಅನಾವರಣ ಮಾಡಿದ ಸಿದ್ಧರಾಮಯ್ಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಸಾಮಾಜಿಕ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ತನ್ನ ಬಹುತೇಕ ಪೋಸ್ಟ್ ಪ್ರೊಡಕ್ಷನ್ Continue Reading
















