ನಿರ್ದೇಶನದ ಜೊತೆಗೆ ನಟನಾಗಿಯೂ ಗುರುತಿಸಿಕೊಳ್ಳುತ್ತಿರುವ ಪ್ರತಿಭೆ ‘ನಾಯಿ ಇದೆ ಎಚ್ಚರಿಕೆ!!’ ಚಿತ್ರದ ನಟನೆಯಲ್ಲಿ ಗಮನ ಸೆಳೆಯುವ ಪ್ರಬೀಕ್ ಮೊಗವೀರ್ ‘ಕಾಮ’ತ್ ಪಾತ್ರದಲ್ಲಿ ಮಿಂಚಿದ ಕರಾವಳಿ ಪ್ರತಿಭೆ ಚಿತ್ರರಂಗದಲ್ಲೇ ಹಲವು ವರ್ಷಗಳಿಂದ ಸಕ್ರಿಯರಾಗಿರುವ ಅನೇಕ ಕಲಾವಿದರು, ತಂತ್ರಜ್ಞರು ಆಗಾಗ್ಗೆ ಚಿತ್ರರಂಗದಲ್ಲೇ ತಮ್ಮ ಹೊಸ ಪಥ Continue Reading
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಿರ್ದೇಶಕ, ಬರಹಗಾರ ಎ. ಟಿ. ರಘು ಇನ್ನಿಲ್ಲ ಸಾಹಸ ಸಿನಿಮಾಗಳ ಮಾಂತ್ರಿಕ ಇನ್ನು ನೆನಪು ಮಾತ್ರ… ಚಿತ್ರರಂಗದ ಬಹುಮುಖ ಪ್ರತಿಭೆ ಎ. ಟಿ. ರಘು ನಿಧನ ಬೆಂಗಳೂರು, (ಮಾ. 21, 2025): ಕನ್ನಡ ಚಿತ್ರರಂಗದಲ್ಲಿ ಸಾಹಸ ಪ್ರಧಾನ ಸಿನೆಮಾಗಳಿಗೆ ಹೆಸರಾಗಿದ್ದ, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ಮಂಡ್ಯದ ಗಂಡು’ ಸಿನೆಮಾ ನಿರ್ದೇಶಿಸಿದ್ದ ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಎ. ಟಿ. ರಘು (ಅಪಡಾಂಡ ಟಿ. ರಘು) Continue Reading
















