ಯುವ ಪ್ರತಿಭೆ ಸಂದೀಪ್ ನಾಗರಾಜ್ ಜೊತೆ ಕೈ ಜೋಡಿಸಿದ ಶ್ರೀಜೈ ‘ಆರ್ ಎಕ್ಸ್ ಸೂರಿ’ ಮತ್ತು ‘ಭೈರಾದೇವಿ’ ನಿರ್ದೇಶಕರ ಹೊಸ ಚಿತ್ರ ಅನೌನ್ಸ್… ಹೊಸ ಕಥೆಯೊಂದಿಗೆ ಬಂದ ನಿರ್ದೇಶಕ ಶ್ರೀಜೈ ಕನ್ನಡದಲ್ಲಿ ‘ಆರ್ಎಕ್ಸ್ ಸೂರಿ’ ಹಾಗೂ ‘ಭೈರಾದೇವಿ’ ಸಿನೆಮಾಗಳನ್ನು ನಿರ್ದೇಶಿಸಿ ತೆರೆಮೇಲೆ ತಂದಿದ್ದ ನಿರ್ದೇಶಕ Continue Reading
ಕೋಮಲ್ ಹೊಸಚಿತ್ರ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಮತ್ತೊಂದು ಕಾಮಿಡಿ ಕಮಾಲ್ ಮಾಡಲು ಕೋಮಲ್ ರೆಡಿ… ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಕೋಮಲ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ ನಟ ಕೋಮಲ್ ಕುಮಾರ್ ಸದ್ದಿಲ್ಲದೆ ಹೊಸಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದ್ದಾರೆ. ಹೌದು, ಕೋಮಲ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಎಂದು ಹೆಸರಿಡಲಾಗಿದೆ. Continue Reading
‘ಕನಸಿ’ಗೆ ಸಾಥ್ ಕೊಟ್ಟ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ ಮಾರ್ಚ್ 7ಕ್ಕೆ ‘ಕನಸೊಂದು ಶುರುವಾಗಿದೆ’ ಸಿನೆಮಾ ರಿಲೀಸ್ ಟ್ರೇಲರ್ ನಲ್ಲಿ ‘ಕನಸೊಂದು ಶುರುವಾಗಿದೆ..’ ‘ಸಹಾರಾ’ ಸಿನೆಮಾದ ಮೂಲಕ ಚಂದವನಕ್ಕೆ ನಿರ್ದೇಶಕನಾಗಿ ಹೆಜ್ಜೆ ಇಟ್ಟಿದ್ದ ಮಂಜೇಶ್ ಈಗ ‘ಕನಸೊಂದು ಶುರುವಾಗಿದೆ’ ಚಿತ್ರದ ಮೂಲಕ ಮತ್ತೊಂದು ಸಸ್ಪೆನ್ಸ್-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳಲು ರೆಡಿಯಾಗಿದ್ದಾರೆ. Continue Reading
ಪ್ರವೀರ್ ಶೆಟ್ಟಿ ಹೊಸ ಸಿನೆಮಾ ‘ನಿದ್ರಾದೇವಿ Next door’ ಟೀಸರ್ ರಿಲೀಸ್ ‘ನಿದ್ರಾದೇವಿ Next door’ ಸಿನೆಮಾಗೆ ಶ್ರೀಮುರಳಿ ಸಾಥ್ ‘ಬಘೀರ’ನ ಕೈಯಲ್ಲಿ ‘ನಿದ್ರಾದೇವಿ Next door’ ಟೀಸರ್ ಕನ್ನಡಪರ ಹೋರಾಟಗಾರ ಪ್ರವೀಣ್ ಕುಮಾರ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರ ‘ನಿದ್ರಾದೇವಿ Next door’ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ಈ Continue Reading
ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ.. ನೈಜ ಘಟನೆಯ ಸ್ಫೂರ್ತಿ ಆಧಾರಿತ ‘ದಿ ಟಾಸ್ಕ್’ಗೆ ಮುಹೂರ್ತದ ಸಂಭ್ರಮ… ರಾಘು ಶಿವಮೊಗ್ಗ ನಿರ್ದೇಶನದ ಮೂರನೇ ಚಿತ್ರ ಕನ್ನಡದಲ್ಲಿ ಈಗಾಗಕಲೇ ‘ಚೂರಿಕಟ್ಟೆ’, ‘ಪೆಂಟಗನ್’ ಸಿನೆಮಾಗಳನ್ನು ನಿರ್ದೇಶಿಸಿ ಗುರುತಿಸಿಕೊಂಡಿರುವ ನಿರ್ದೇಶಕ ರಾಘು ಶಿವಮೊಗ್ಗ ಈಗ ಸದ್ದಿಲ್ಲದೆ ಹೊಸ ಸಿನೆಮಾವನ್ನು ಕೈಗೆತ್ತಿಕೊಂಡಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶನದ ಈ ಹೊಸ Continue Reading
ಕುಡುಬಿ ಜನಜೀವನ ‘ಗುಂಮ್ಟಿ’ ಮೂಲಕ ಅನಾವರಣ ತೆರೆಗೆ ಬರಲು ತಯಾರಾಗುತ್ತಿದೆ ಕಡಲತಡಿಯ ಕಥೆ ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ‘ಗುಂಮ್ಟಿ’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ Continue Reading
ಗೋವಾ ಫಿಲ್ಮ್ ಫೆಸ್ಟಿವಲ್ನಲ್ಲಿ ‘ವೆಂಕ್ಯಾ’ನ ಪ್ರದರ್ಶನ! ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್ಗಳಲ್ಲಿ ಒಂದಾಗಿರುವ ‘ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಕನ್ನಡದ ‘ವೆಂಕ್ಯಾ’ ಸಿನೆಮಾ ಆಯ್ಕೆಯಾಗಿದೆ. ’55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ‘ವೆಂಕ್ಯಾ’ ಚಿತ್ರ ಪ್ರದರ್ಶನ ಕಾಣಲಿದೆ. ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯ Continue Reading
ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಶಾನುಭೋಗರ ಮಗಳು’ ಟ್ರೇಲರ್ ಬಿಡುಗಡೆ ‘ಮತ್ತೆ ಉದ್ಭವ’ ನಂತರ ಕೋಡ್ಲು ರಾಮಕೃಷ್ಣ ನಿರ್ದೇಶನದ ಚಿತ್ರವೊಂದು ಬಿಡುಗಡೆ ಆಗಿರಲಿಲ್ಲ. ಇದೀಗ ಅವರು ‘ಶಾನುಭೋಗರ ಮಗಳು’ ಎಂಬ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಈಗಾಗಲೇ ಚಿತ್ರದ ಸೆನ್ಸಾರ್ ಆಗಿದ್ದು, ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ‘ಶಾನುಭೋಗರ ಮಗಳು’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಟ್ರೇಲರ್ ಹಾಗೂ ಹಾಡುಗಳನ್ನು Continue Reading
ಆಡಿಯನ್ಸ್ಗೆ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರತಂಡದ ಕಡೆಯಿಂದ ಬಂಪರ್ ಆಫರ್ ದುಬಾರಿ ಟಿಕೆಟ್ ದರಕ್ಕೆ ಬೇಸತ್ತ ಪ್ರೇಕ್ಷಕರಿಗೆ ಚಿತ್ರತಂಡದ ಕಡೆಯಿಂದ ಗುಡ್ ನ್ಯೂಸ್… 99 ರೂ. ಗೆ ‘ಆರಾಮ್ ಅರವಿಂದ್ ಸ್ವಾಮಿ’ ಸಿನೆಮಾ ನೋಡಲು ಆಫರ್ ಒಂದೆಡೆ ಚಿತ್ರಮಂದಿರಗಳಲ್ಲಿ ಸಿನೆಮಾಗಳ ಟಿಕೆಟ್ ದರ ಗಗನಮುಖಿಯಾಗಿದೆ ಎಂದು ಪ್ರೇಕ್ಷಕರು ಗೊಣಗುತ್ತಿದ್ದರೆ, ಮತ್ತೊಂದೆಡೆ ಒಂದಷ್ಟು ಸಿನೆಮಾ ಮಂದಿ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ Continue Reading
ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯದ ‘ಮಫ್ತಿ’ ಖ್ಯಾತಿಯ ನರ್ತನ್ ಆ್ಯಕ್ಷನ್-ಕಟ್ ಹೇಳಿರುವ ‘ಭೈರತಿ ರಣಗಲ್’ ಚಿತ್ರದ ಟ್ರೇಲರ್ ಮಂಗಳವಾರ (ನ. 5ರಂದು) ರಿಲೀಸ್ ಆಗಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಸೌಂಡ್ ಮಾಡಿರುವ ‘ಭೈರತಿ Continue Reading
















