ಕರಾವಳಿ ಸೊಗಡಿನಲ್ಲಿ ಮೂಡಿಬಂದ ‘ದೇವಿ ಮಹಾತ್ಮೆ’ ಟೀಸರ್ ‘ದೇವಿ ಮಹಾತ್ಮೆ’ ಪ್ರಪಂಚ ಪರಿಚಯಿಸಿದ ನಾಗರಾಜ್ ಸೋಮಯಾಜಿ ಪ್ರಾಮಿಸಿಂಗ್ ಆಗಿ ಮೂಡಿಬಂದ ‘ದೇವಿ ಮಹಾತ್ಮೆ’ ಟೀಸರ್ ಕನ್ನಡ ಚಿತ್ರರಂಗದಲ್ಲಿ ಎಲ್ಲಾ ಥರದ ಪಾತ್ರಗಳನ್ನೂ ಲೀಲಾಜಾಲವಾಗಿ ಅಭಿನಯಿಸಬಲ್ಲ ಕಲಾವಿದ, ಅತ್ಯದ್ಭುತ ನಟ ರಂಗಾಯಣ ರಘು. ಪ್ರತಿ ವರ್ಷ ಹತ್ತಾರು Continue Reading
ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ದೇವಿ ಮಹಾತ್ಮೆ’ ಚಿತ್ರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ಮುಗಿಸಿದ ‘ದೇವಿ ಮಹಾತ್ಮೆ’ ಚಿತ್ರತಂಡ ನಾಗರಾಜ್ ಸೋಮಯಾಜಿ ನಿರ್ದೇಶನದ ಕಾಮಿಡಿ-ಥ್ರಿಲ್ಲರ್ ಚಿತ್ರ ಕೆಲ ದಿನಗಳ ಹಿಂದಷ್ಟೇ ಉಡುಪಿ ಜಿಲ್ಲೆಯ ಕಮಲಶಿಲೆಯ ಶ್ರೀ ಬ್ರಾಹ್ಮೀ ದೇಗುಲದಲ್ಲಿ ಸರಳವಾಗಿ ಮುಹೂರ್ತವನ್ನು ನೆರವೇರಿಸಿದ್ದ ‘ದೇವಿ ಮಹಾತ್ಮೆ’ ಚಿತ್ರತಂಡ, ಇದೀಗ ಸದ್ದಿಲ್ಲದೆ ತನ್ನ ಮೊದಲ ಹಂತದ ಚಿತ್ರೀಕರಣವನ್ನು Continue Reading
ಆರ್ ಜೆ ಪ್ರದೀಪ್ ‘ಮರ್ಯಾದೆ ಪ್ರಶ್ನೆ’ಯಲ್ಲಿ ಪ್ರತಿಭಾನ್ವಿತರ ದಂಡು… ಭಿನ್ನ ಪಥದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗ ಹೊರಟಿರುವ ಸಿನಿಮಾಗಳ ಸಾಲಿನಲ್ಲಿ ಸದ್ಯಕ್ಕೆ `ಮರ್ಯಾದೆ ಪ್ರಶ್ನೆ’ ಪ್ರಧಾನವಾಗಿ ಕಾಣಿಸುತ್ತಿದೆ. ಅತೀವ ಸಿನಿಮಾ ಆಸಕ್ತಿಯಿಂದ ನಾಗರಾಜ್ ಸೋಮಯಾಜಿ ನಿರ್ದೇಶನದ ಈ ಚಿತ್ರವನ್ನು ಆರ್. ಜೆ ಪ್ರದೀಪ್ ನಿರ್ಮಾಣ ಮಾಡಿದ್ದಾರೆ. ಶುರುವಾತಿನಿಂದ ಇಲ್ಲಿಯವರೆಗೂ ‘ಮರ್ಯಾದೆ ಪ್ರಶ್ನೆ’ ಬಗ್ಗೆ ಪ್ರೇಕ್ಷಕರೆಲ್ಲರ Continue Reading
















