ವಿಜಯ್ ಸೇತುಪತಿ – ಪುರಿ ಜಗನ್ನಾಥ್ ಚಿತ್ರಕ್ಕೆ ಟಬು ಎಂಟ್ರಿ ದಕ್ಷಿಣ ಭಾರತದತ್ತ ಬಾಲಿವುಡ್ ಬ್ಯೂಟಿ ಟಬು ಚಿತ್ತ ಚಿತ್ರದ ಕಥೆ ಕೇಳಿ ಟಬು ಎಕ್ಸೈಟ್! ತೆಲುಗಿನ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಸೇತುಪತಿ ಕಾಂಬೋದ ಹೊಸ ಚಿತ್ರದ ಬಗ್ಗೆ ಲೇಟೆಸ್ಟ್ ಸುದ್ದಿಯೊಂದು ಸಿಕ್ಕಿದೆ. ‘ಯುಗಾದಿ ಹಬ್ಬ’ಕ್ಕೆ Continue Reading

ಅಲ್ಲು ಅರ್ಜುನ್ – ಅಟ್ಲಿ ಹೊಸ ಚಿತ್ರಕ್ಕೆ ‘ಸನ್ ಪಿಕ್ಚರ್’ ನಿರ್ಮಾಣ ‘ಪುಷ್ಪ-2’ ಬಾಕ್ಸ್ ಆಫೀಸ್ ಯಶಸ್ಸಿನ ನಂತರ ಅಲ್ಲು ಅರ್ಜುನ್ ಹೊಸಚಿತ್ರ… ಅಲ್ಲು ಅರ್ಜುನ್ 43ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ‘#AA22’ ಘೋಷಣೆ ‘ಪುಷ್ಪ-2’ ಚಿತ್ರದ ಬಾಕ್ಸ್ ಆಫೀಸ್ ಯಶಸ್ಸಿನ ನಂತರ ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಇದೀಗ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಜೊತೆ ಸಿನಿಮಾ Continue Reading

ವಿಜಯ್ ಸೇತುಪತಿ ಚಿತ್ರಕ್ಕೆ ಪುರಿ ಜಗನ್ನಾಥ್ ಆಕ್ಷನ್ ಕಟ್… 2025 ಜೂನ್ ನಿಂದ ಹೊಸ ಚಿತ್ರದ ಚಿತ್ರೀಕರಣ ಪ್ರಾರಂಭ ಡೆಡ್ಲಿ ಕಾಂಬಿನೇಷನ್ ನಲ್ಲಿ ಅದ್ಧೂರಿ ಸಿನೆಮಾ ತೆಲುಗಿನ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಮೊದಲ ಬಾರಿಗೆ ‘ಮಕ್ಕಳ್ ಸೆಲ್ವನ್’ ಖ್ಯಾತಿಯ ವಿಜಯ್ ಸೇತುಪತಿ ಜೊತೆ ಕೈ ಜೋಡಿಸಿದ್ದಾರೆ. ‘ಯುಗಾದಿ ಹಬ್ಬ’ದ ವಿಶೇಷವಾಗಿ ಪುರಿ ಜಗನ್ನಾಥ್ ತಮ್ಮ ಮುಂದಿನ ಚಿತ್ರದ ಬಗ್ಗೆ ಬಿಗ್ ಅಪ್ Continue Reading

ಕಮರ್ಷಿಯಲ್ ಜೊತೆಗೆ ಕಂಟೆಂಟ್ ಆಟ ‘ಆರಾಮ್ ಅರವಿಂದ ಸ್ವಾಮಿ’ ನಂತರ ಮತ್ತೆ ಅಖಾಡಕ್ಕಿಳಿದ ಅನೀಶ್ ತೇಜೇಶ್ವರ್ 2025ಕ್ಕೆ ಅನೀಶ್ ಕೊಡಲಿದ್ದಾರೆ ಅಚ್ಚರಿ ಉಡುಗೊರೆ 2024ರಲ್ಲಿ ತೆರೆಗೆ ಬಂದು ಒಂದಷ್ಟು ಸುದ್ದಿ ಮಾಡಿದ ಸಿನೆಮಾಗಳ ಸಾಲಿನಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಸಿನೆಮಾ ಕೂಡ ಒಂದು. ಸಿನಿಪ್ರಿಯರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ಈ ಚಿತ್ರದ ಬಳಿಕ ಇದರ ನಾಯಕ ನಟ ನಿರ್ದೇಶಕ ಅನೀಶ್ ತೇಜೇಶ್ವರ್ ಈ ವರ್ಷ ಮತ್ತೊಂದು ಹೊಸ Continue Reading

‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಬ್ರೋ ಗೌಡ ಈಗ ಸಿನಿಮಾ ಹೀರೋ.. ಕನ್ನಡದ ಮೊದಲ ಝಾಂಬಿ ಸಿನೆಮಾಗೆ ಆನಂದ ರಾಜ್ ಸಾರಥಿ ಕಿರುತೆರೆಯಿಂದ ಹಿರಿತೆರೆಗೆ ಬರಲು ಬ್ರೋ ಗೌಡ ರೆಡಿ ಕನ್ನಡ ‘ಬಿಗ್ ಬಾಸ್’ ಸೀಸನ್ 8ರಲ್ಲಿ ಸ್ಪರ್ಧಿಸಿಯಾಗಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದಿದ್ದ, ಆ ಬಳಿಕ ಕಲರ್ಸ್ ಕನ್ನಡ ವಾಹಿನಿಯ ‘ಲಕ್ಷ್ಮೀ ಬಾರಮ್ಮ’ ಸೀರಿಯಲ್ ಮೂಲಕ ಕಿರುತೆರೆ ಮನೆ ಮಾತನಾಗಿರುವ ಬ್ರೋ ಗೌಡ ಉರೂಫ್ ಶಮಂತ್ Continue Reading

ಶಿವರಾಜಕುಮಾರ್ ಹೊಸ ಸಿನಿಮಾಕ್ಕೆ ‘ಗೂಗ್ಲಿ’ ಡೈರೆಕ್ಟರ್ ಸಾರಥಿ ‘ಮಾಸ್ ಲೀಡರ್’ ಜೊತೆ ಪವನ್ ಒಡೆಯರ್ ಹೊಸ ಸಿನಿಮಾ ಘೋಷಣೆ ಆಕ್ಷನ್-ಥ್ರಿಲ್ಲರ್ ಸಿನಿಮಾಕ್ಕೆ ಕೈ ಜೋಡಿಸಿದ ಪವನ್ ಒಡೆಯರ್ ಇತ್ತೀಚೆಗಷ್ಟೇ ‘ಭೈರತಿ ರಣಗಲ್’ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದ ನಟ ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್, ಈ ವರ್ಷ ಚಿತ್ರರಂಗಕ್ಕೆ ತಮ್ಮ ಪಾಲಿನ ಬ್ಲಾಕ್ ಬಸ್ಟರ್ ಹಿಟ್ ಸಿನೆಮಾ ಕೊಟ್ಟಿದ್ದರು. ಸದ್ಯ ‘ಭೈರತಿ Continue Reading

‘ಗೀತಾ ಪಿಕ್ಚರ್ಸ್’ ಬ್ಯಾನರಿನ 4ನೇ ಸಿನೆಮಾ ಘೋಷಣೆ ಧೀರನ್ ಹೊಸಚಿತ್ರಕ್ಕೆ ಗೀತಾ ಶಿವರಾಜಕುಮಾರ್ ಬಂಡವಾಳ ಧೀರನ್ ಹೊಸಚಿತ್ರಕ್ಕೆ ಸಂದೀಪ್ ಸುಂಕದ್ ನಿರ್ದೇಶನ ಇತ್ತೀಚೆಗಷ್ಟೇ ‘ಗೀತಾ ಪಿಕ್ಚರ್ಸ್’ ಬ್ಯಾನರಿನಲ್ಲಿ ಶ್ರೀಮತಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದ ‘ಭೈರತಿ ರಣಗಲ್’ ಸಿನೆಮಾ ಭರ್ಜರಿ ಯಶಸ್ಸುಕಂಡಿದ್ದು ನಿಮಗೆ ಗೊತ್ತಿರಬಹುದು. ‘ಭೈರತಿ ರಣಗಲ್’ ಸಿನೆಮಾದ ನಂತರ, ‘ಗೀತಾ Continue Reading

‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ಬ್ಯಾನರ್ ನಲ್ಲಿ ‘ಸೂರ್ಯ 45’ ಚಿತ್ರ ಸೂರ್ಯ ಹೊಸ ಸಿನೆಮಾಕ್ಕೆ ಅದ್ಧೂರಿ ಚಾಲನೆ… ಸಸ್ಪೆನ್ಸ್ ಕಂ ಆಕ್ಷನ್-ಥ್ರಿಲ್ಲರ್ ಚಿತ್ರಕ್ಕೆ ತಯಾರಿ ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ಸಂಸ್ಥೆ ತಮಿಳಿನ ಖ್ಯಾತ ನಟ ಸೂರ್ಯ ಅವರ ಅಭಿನಯದ 45ನೇ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಗೊತ್ತೇ ಇದೆ. ಈಗ Continue Reading

‘ಆಕಾಶ್’, ‘ಅರಸು’, ‘ಮೆರವಣಿಗೆ’ ಡೈರೆಕ್ಟರ್ ಹೊಸ ಸಿನಿಮಾಕ್ಕೆ ಮುಹೂರ್ತ.. ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಚಿತ್ರಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಸಾಥ್ ಕನ್ನಡ ಚಿತ್ರರಂಗದಲ್ಲಿ ‘ಅರಸು’, ‘ಆಕಾಶ್’, ‘ಮೆರವಣಿಗೆ’ ಮೊದಲಾದ ಸೂಪರ್ ಹಿಟ್ ಸಿನೆಮಾಗಳನ್ನು ನೀಡಿರುವ ನಿರ್ದೇಶಕ ಮಹೇಶ್ ಬಾಬು ಸದ್ದಿಲ್ಲದೆ ಹೊಸ ಸಿನೆಮಾವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಬಹುತೇಕ ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು Continue Reading