ಹೊಸ ಪ್ರತಿಭೆಗಳ ‘ಅಪರಾಧಿ ನಾನಲ್ಲ’ ಚಿತ್ರ ತೆರೆಗೆ ಸಿದ್ಧ ಹೊರಬಂತು ಸಸ್ಪೆನ್ಸ್-ಕ್ರೈಂ-ಥ್ರಿಲ್ಲರ್ ಶೈಲಿಯ ‘ಅಪರಾಧಿ ನಾನಲ್ಲ’ ಟ್ರೇಲರ್ 2026ರ ಜುಲೈ 3ಕ್ಕೆ ‘ಅಪರಾಧಿ ನಾನಲ್ಲ’ ಚಿತ್ರ ರಿಲೀಸ್ ಕನ್ನಡ ಚಿತ್ರರಂಗದಲ್ಲಿ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಹೊಸ ಚಿತ್ರವೊಂದು ತೆರೆಗೆ ಬರಲು Continue Reading
ಹೊಸಬರ ‘ಲವ್ 2 ಲಸ್ಸಿ’ ಚಿತ್ರದ ಪೋಸ್ಟರ್, ಹಾಡು ಹೊರಕ್ಕೆ ನವ ಪ್ರತಿಭೆಗಳ ಹೊಸ ಪ್ರೇಮಕಥೆ ‘ಲವ್ 2 ಲಸ್ಸಿ’ ತೆರೆಗೆ ಬರಲು ತಯಾರಿ… ನೈಜ ಕಥೆಗೆ ‘ಲವ್ 2 ಲಸ್ಸಿ’ ಚಿತ್ರರೂಪ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಹೊಸ ಚಿತ್ರ ‘ಲವ್ 2 ಲಸ್ಸಿ’ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ‘ಲವ್ 2 ಲಸ್ಸಿ’ ಚಿತ್ರದ ಚಿತ್ರೀಕರಣ ಮತ್ತು ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ Continue Reading
ಮತ್ತೊಂದು ಪ್ರೇಮಕಥೆ ಹೊತ್ತು ಬಂದ ನಿರ್ದೇಶಕ ಸಿಂಪಲ್ ಸುನಿ ‘ಶಿಷ್ಯನಿಗಾಗಿ ಮೋಡ ಕವಿದ ವಾತಾವರಣ’ ಸೃಷ್ಟಿಸಿದ ಸಿಂಪಲ್ ಡೈರೆಕ್ಟರ್ ನಾಯಕ ನಟನಾಗಿ ಅಡಿಯಿಡಲು ಶೀಲಮ್ ರೆಡಿ ‘ಒಂದು ಸರಳ ಪ್ರೇಮಕಥೆ’, ‘ಗತ ವೈಭವ’ ಸಿನೆಮಾಗಳ ಬಳಿಕ ನಿರ್ದೇಶಕ ಸಿಂಪಲ್ ಸುನಿ ಮತ್ತೊಂದು ಸಿನೆಮಾವನ್ನು ಪ್ರೇಕ್ಷಕರ ಮುಂದೆ ತರಲು ಭರದ ತಯಾರಿ ಮಾಡಿಕೊಂಡಿದ್ದಾರೆ. ಹೌದು, ಸಿಂಪಲ್ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ Continue Reading
‘ಮದನಿಕ’ ಟೀಸರ್ ಮತ್ತು ಹಾಡು ಬಿಡುಗಡೆ ಹಳೇಗನ್ನಡ-ಹೊಸಗನ್ನಡದ ಸಂಗಮದಲ್ಲಿ ಅರಳಿದ ‘ಮದನಿಕ’ ಹೊಸ ಅವತಾರದಲ್ಲಿ ಗ್ಲಾಮರ್ ಗರ್ಲ್ ರಾಗಿಣಿ ಇಲ್ಲಿಯವರೆಗೆ ಗ್ಲಾಮರಸ್ ಮತ್ತು ಆ್ಯಕ್ಷನ್ ಪಾತ್ರಗಳ ಮೂಲಕ ಕನ್ನಡ ಸಿನಿಪ್ರಿಯರ ಗಮನ ಸೆಳೆದಿರುವ ನಟಿ ರಾಗಿಣಿ ದ್ವಿವೇದಿ ಈ ಬಾರಿ ‘ಮದನಿಕ’ ಎಂಬ ಪಿರಿಯಾಡಿಕ್ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ‘ಮದನಿಕ’ ಎಂಬುದು ದೇವಾಲಯಗಳಲ್ಲಿ Continue Reading
‘ಪೀಟರ್’ ಆಡಿಯೋ ರಿಲೀಸ್ ಮತ್ತು ಪ್ರೀ-ರಿಲೀಸ್ ಇವೆಂಟ್ ಇದೇ 2026ರ ಏಪ್ರಿಲ್ 10ರಿಂದ ‘ಪೀಟರ್’ ಚಿತ್ರ ರಾಜ್ಯದಾದ್ಯಂತ ಬಿಡುಗಡೆ ‘ಪೀಟರ್’ ಕೈ ಹಿಡಿಯುವ ನಿರೀಕ್ಷೆಯಲ್ಲಿ ಯುವ ಪ್ರತಿಭೆಗಳ ತಂಡ ಕನ್ನಡ ಚಿತ್ರರಂಗದ ಬಹುತೇಕ ನವ ಯುವ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಪೀಟರ್’ ಸಿನೆಮಾ ಇದೇ 2026ರ ಏಪ್ರಿಲ್ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ Continue Reading
ತೆರೆಗೆ ಬರುತ್ತಿದೆ ಹೊಸಬರ ‘ನಾನು ಕರುಣಾಕರ’ ಚಿತ್ರ ‘ನಾನು ಕರುಣಾಕರ’ ಚಿತ್ರದ ಆಡಿಯೋ-ಟ್ರೇಲರ್ ಬಿಡುಗಡೆ ಮಾಡಿದ ಚಿತ್ರತಂಡ ತಂದೆ-ಮಗನ ಬಾಂಧವ್ಯದ ಕಥೆಗೆ ಸಿನೆಮಾ ಟಚ್ ‘ನಾನು ಕರುಣಾಕರ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲೊಂದು ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ರಂಗಭೂಮಿ ಹಿನ್ನೆಲೆಯ ಯುವ ಪ್ರತಿಭೆ ನಟ ಕಂ ನಿರ್ದೇಶಕ ಆರ್ಯನ್ ತೇಜಸ್, ‘ನಾನು ಕರುಣಾಕರ’ ಎಂಬ ತಂದೆ-ಮಗನ ನಡುವಿನ ಬಾಂಧವ್ಯದ Continue Reading
‘ಫೆಬ್ರವರಿ 30’ ಎಂಬ ಸೈಕಾಲಜಿಕಲ್-ಥ್ರಿಲ್ಲರ್ ಚಿತ್ರ ಹೊಸ ಪ್ರತಿಭೆಗಳ ‘ಫೆಬ್ರವರಿ 30’ ಚಿತ್ರ ಬಿಡುಗಡೆಗೆ ತಯಾರಿ ಹೊರಬಂತು ‘ಫೆಬ್ರವರಿ 30’ ಚಿತ್ರ ಟ್ರೇಲರ್ ಪ್ರತಿವರ್ಷ ಫೆಬ್ರವರಿ ತಿಂಗಳಿನಲ್ಲಿ 28ನೇ ತಾರೀಖು ಬರುವುದನ್ನ, ನಾಲ್ಕು ವರ್ಷಗಳಿಗೊಮ್ಮೆ ಫೆಬ್ರವರಿ ತಿಂಗಳಿನಲ್ಲಿ 29ನೇ ತಾರೀಖು ಬರುವುದನ್ನು ನೀವೆಲ್ಲರೂ ನೋಡಿರುತ್ತೀರಿ, ಕೇಳಿರುತ್ತೀರಿ. ಆದರೆ, ಎಂದಾದರೂ ಫೆಬ್ರವರಿ ತಿಂಗಳಿನಲ್ಲಿ 30ನೇ ತಾರೀಖು Continue Reading
ಹೊರಬಂತು ‘ಜೈ’ ಸಿನೆಮಾದ ಮೆಲೋಡಿ ಲವ್ ಟ್ರಾಕ್ ಅದ್ವಿತಿ ಹಿಂದೆ ‘ಲವ್ ಯು…’ ಎಂದು ಹಾಡುತ್ತಾ ಓಡಾಡಿದ ರೂಪೇಶ್ ಶೆಟ್ಟಿ ಪ್ರೇಮಿಗಳಿಂದ ಬಿಡುಗಡೆಯಾಯಿತು ‘ಜೈ’ ಚಿತ್ರದ ಪ್ರೇಮಗೀತೆ ಕನ್ನಡ ಮತ್ತು ತುಳು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ‘ಜೈ’ ಸಿನೆಮಾದ ಮೊದಲ ಪ್ರೇಮಗೀತೆ ಇದೀಗ ಬಿಡುಗಡೆಯಾಗಿದೆ. ಕರ್ನಾಟಕದ ಕರಾವಳಿ ಭಾಗದ ಪ್ರತಿಭೆ ಹಾಗೂ ‘ಬಿಗ್ಬಾಸ್’ ಖ್ಯಾತಿಯ ರಾಕ್ Continue Reading
ವಿಷ್ಣುವರ್ಧನ್ ‘ಅಮೃತ ಮಹೋತ್ಸವ’ದಂದು ಸ್ಮಾರಕಕ್ಕೆ ಅಡಿಗಲ್ಲು ‘ಕಿಚ್ಚ’ನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ 2025ರ ಸೆಪ್ಟೆಂಬರ್ 18ಕ್ಕೆ ವಿಷ್ಣುವರ್ಧನ್ ಸ್ಮಾರಕಕ್ಕೆ ಅಡಿಗಲ್ಲು ಬೆಂಗಳೂರು, ಆ. 20; ಕನ್ನಡ ಚಿತ್ರರಂಗದ ಹಿರಿಯ ನಟ ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸಮಾಧಿಯನ್ನು ಇತ್ತೀಚೆಗಷ್ಟೇ ರಾತ್ರೋರಾತ್ರಿ ‘ಅಭಿಮಾನ್ ಸ್ಟುಡಿಯೋ’ದಿಂದ ತೆರವು ಮಾಡಲಾಗಿತ್ತು. ವಿಷ್ಣುವರ್ಧನ್ ಸಮಾಧಿ ತೆರವಿಗೆ Continue Reading
‘ಕರಳೆ’ ಸಿನೆಮಾ ತಂಡದಿಂದ ಐ ಫೋನ್ ಉಡುಗೊರೆ ‘ಕರಳೆ’ ಹೆಸರಿನ ಅರ್ಥ ತಿಳಿಸಿದ ಅದೃಷ್ಟಶಾಲಿಗಳ ಹೆಸರು ಪ್ರಕಟಿಸಿದ ವಸಿಷ್ಟ ಸಿಂಹ ಹೊಸ ಪ್ರಯೋಗದ ಮೂಲಕ ಗಮನ ಸೆಳೆದ ‘ಕರಳೆ’ ಚಿತ್ರತಂಡ ಸಾಮಾನ್ಯವಾಗಿ ಸಿನೆಮಾ ನೋಡಿದ ಪ್ರೇಕ್ಷಕರಿಗೆ ಲಕ್ಕಿಡಿಪ್ ಮೂಲಕ ಗಿಫ್ಟ್ಗಳನ್ನು ಕೊಡುವುದನ್ನು ನೀವೆಲ್ಲ ಕೇಳಿರುತ್ತೀರಿ. ಆದರೆ ಇಲ್ಲೊಂದು ಚಿತ್ರತಂಡ, ತನ್ನ ಟೈಟಲ್ ಅರ್ಥವನ್ನು ಸರಿಯಾಗಿ ಹೇಳಿದ ಅದೃಷ್ಟವಂತರಿಗೆ ಐ ಪೋನ್ Continue Reading
















