‘ಸೆಲೆಬ್ರಿಟಿ’ ಸಿನೆಮಾಗೆ ಕಿಚ್ಚ ಸುದೀಪ್ ಸಾಥ್… ಚಿತ್ರರಂಗಕ್ಕೆ ನಾಯಕ ನಟನಾಗಿ ಎಂಟ್ರಿಯಾಗುತ್ತಿರುವ ಯುವ ಪ್ರತಿಭೆ ಅಶ್ವಿನ್ ಹಿರಿಯ ರಾಜಕಾರಣಿ ಸಾರಾ ಮಹೇಶ್ ನಿರ್ಮಿಸುತ್ತಿರುವ ಚಿತ್ರ ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಜೆಡಿಎಸ್ ನಾಯಕ ಸಾರಾ ಮಹೇಶ್ ‘ಗೌರಿ ಆರ್ಟ್ಸ್ ಪ್ರೊಡಕ್ಷನ್’ ಎಂಬ Continue Reading
ನಿರ್ಮಾಪಕನಾಗುತ್ತಿರುವ ಮಾಜಿ ಶಾಸಕ ಸಾರಾ ಮಹೇಶ್ ಚಂದನವನದಲ್ಲಿ ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ ಚಿತ್ರ ನಿರ್ಮಾಣ… ಹೊಸ ತಂಡದ ಪ್ರಯತ್ನಕ್ಕೆ ಸಾಥ್ ಕೊಟ್ಟ ಸಾರಾ ಮಹೇಶ್ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ರಾಜಕಾರಣಿಯಾಗಿ, ಹಳೇ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಜೆಡಿಎಸ್ನ ಮಾಜಿ ಶಾಸಕ ಸಾರಾ ಮಹೇಶ್, ಈಗ ರಾಜಕಾರಣದ ಜೊತೆಗೆ ಚಿತ್ರರಂಗದತ್ತಲೂ ಮುಖ ಮಾಡುತ್ತಿದ್ದಾರೆ. ಹೌದು, ಸಾರಾ ಮಹೇಶ್, ‘ಗೌರಿ ಆರ್ಟ್ಸ್’ Continue Reading
ಗೆದ್ದು ಬೀಗಿದ ‘ಏಳುಮಲೆ’ ಚಿತ್ರತಂಡ… ಸಕ್ಸಸ್ ಖುಷಿಯ ಹಂಚಿಕೊಂಡ ನಿರ್ಮಾಪಕ ತರುಣ್ ಸುಧೀರ್ ‘ಏಳುಮಲೆ’ಗೆ ಪ್ರೇಕ್ಷಕರ ಭರಪೂರ ಮೆಚ್ಚುಗೆ ಎಂದ ಚಿತ್ರತಂಡ ಈ ವರ್ಷದ ಮತ್ತೊಂದು ಒಳ್ಳೆ ಸಿನೆಮಾಗಳ ಸಾಲಿಗೆ ‘ಏಳುಮಲೆ’ ಸೇರ್ಪಡೆಗೊಂಡಿದೆ. ನಿರ್ದೇಶಕರಾಗಿ ಗೆದ್ದಿರುವ ತರುಣ್ ಸುಧೀರ್ ನಿರ್ಮಾಪಕರಾಗಿಯೂ ಸಕ್ಸಸ್ ಕಂಡಿದ್ದಾರೆ. ಅವರ ನಿರ್ಮಾಣದಲ್ಲಿ ಬಂದಿರುವ ‘ಏಳುಮಲೆ’ ಚಿತ್ರಕ್ಕೆ ಪ್ರೇಕ್ಷಕರ ವಲಯದಿಂದ Continue Reading
‘ಏಳುಮಲೆ’ ಚಿತ್ರದ ಬಿಡುಗಡೆ ದಿನಾಂಕ ನಿಗದಿ ತರುಣ್ ಸುಧೀರ್ ನಿರ್ಮಾಣದ ಗಡಿ ಮೀರಿದ ‘ಏಳುಮಲೆ’ ಪ್ರೇಮಕಥೆ ಸೆಪ್ಟಂಬರ್ 5ರಂದು ‘ಏಳುಮಲೆ’ ಚಿತ್ರದ ಬಿಡುಗಡೆ ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನೆಮಾ ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿದೆ. ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪುನೀತ್ Continue Reading
‘ಏಳುಮಲೆ’ ಸಿನೆಮಾದ ‘ಕಾಪಾಡೋ ದ್ಯಾವ್ರೇ…’ ಸಾಂಗ್ ರಿಲೀಸ್ ಡಿ. ಇಮ್ಮಾನ್ ಸಂಗೀತ ಸಂಯೋಜನೆಯ ಗೀತೆಗೆ ಧ್ವನಿಯಾದ ಮಂಗ್ಲಿ… ಮೆಲೋಡಿ ಗೀತೆಯಲ್ಲಿ ರಾಣಾ – ಪ್ರಿಯಾಂಕಾ ಆಚಾರ್ ಜೋಡಿ ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನೆಮಾದ ಟೈಟಲ್ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಮೊದಲ ನೋಟದಲ್ಲೇ ಒಂದಷ್ಟು ಸಿನಿಪ್ರಿಯರ ಗಮನ ಸೆಳೆದಿದ್ದ ‘ಏಳುಮಲೆ’ ಸಿನೆಮಾದ ಮತ್ತೊಂದು ಹಾಡು Continue Reading
‘ಏಳುಮಲೆ’ ಚಿತ್ರದ ಮೆಲೋಡಿ ಹಾಡು ರಿಲೀಸ್… ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಗಡಿಮೀರಿದ ಪ್ರೇಮಕಥೆ ‘ಏಳುಮಲೆ’ ಚಿತ್ರದಲ್ಲಿ ರಾಣಾ-ಪ್ರಿಯಾಂಕಾ ಜೋಡಿ ‘ಏಕ್ ಲವ್ ಯಾ’ ಸಿನೆಮಾದ ನಂತರ ನಟಿ ರಕ್ಷಿತಾ ಪ್ರೇಮ್ ಅವರ ಸೋದರ ರಾಣಾ ಮತ್ತೊಂದು ಹೊಸ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ರಾಣಾ ಅಭಿನಯದ ಹೊಸ ಸಿನೆಮಾಕ್ಕೆ ‘ಏಳುಮಲೆ’ ಎಂದು Continue Reading
















