‘ಗಡಿಯಾರ’ ಚಿತ್ರದ ಬಳಿಕ ‘ಪಿಸ್ತೂಲ್’ ಚಿತ್ರಕ್ಕೆ ಪ್ರಬಿಕ್ ನಿರ್ದೇಶನ 8 ವರ್ಷಗಳ ನಂತರ ಮತ್ತೆ ಆಕ್ಷನ್-ಕಟ್ ಹೇಳುತ್ತಿರುವ ನಿರ್ದೇಶಕ ಪ್ರಬೀಕ್ ಮೊಗವೀರ್ ! ಬಹು ತಾರಾಗಣದಲ್ಲಿ ತೆರೆಗೆ ಬರುತ್ತಿದೆ ‘ಪಿಸ್ತೂಲ್’ ! ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ನಿರ್ದೇಶಕನಾಗಿ, ನಿರ್ಮಾಪಕನಾಗಿ ಮತ್ತು ನಟನಾಗಿ Continue Reading
ಹೊಸಬರ ‘ಸುಮ್ನೆ ತಮಾಷೆಗೆ..’ ಸಿನೆಮಾದ ಸ್ಕ್ರಿಪ್ಟ್ ಪೂಜೆ ‘ಕಡಲ ತೀರದ ಭಾರ್ಗವ’ ಹಾಗೂ ‘ಯಾವ ಮೋಹನ ಮುರಳಿ ಕರೆಯಿತು’ ನಿರ್ದೇಶಕರ ಹೊಸಚಿತ್ರ ಚಿತ್ರೀಕರಣಕ್ಕೆ ತಯಾರಾದ ‘ಸುಮ್ನೆ ತಮಾಷೆಗೆ..’ ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಕೆಲವು ಸಿನೆಮಾಗಳು ತಮ್ಮ ತಾರಾಗಣದ ಮೂಲಕ, ಬಜೆಟ್ ಮೂಲಕ ಗಮನ ಸೆಳೆದರೆ, ಇನ್ನು ಕೆಲವು ಸಿನೆಮಾಗಳು ತಮ್ಮ ಕಥಾಹಂದರ, ಕಂಟೆಂಟ್, ಟೈಟಲ್ ಮೂಲಕವೇ ಗಮನ ಸೆಳೆಯುತ್ತವೆ. ಇದೀಗ Continue Reading
















