‘ಪಬ್ಬಾರ್’ ಚಿತ್ರಕ್ಕಾಗಿ ಲುಕ್ ಬದಲಾಯಿಸಿದ ಅಯ್ಯಪ್ಪ ಅಯ್ಯಪ್ಪ ಈಗ ಸೂಪರಿಟೆಂಡ್ ಆಫ್ ಪೊಲೀಸ್ (ಎಸ್.ಪಿ) ಆಗಿ ಮಿಂಚು… 14 ವರ್ಷದ ಬಳಿಕ ‘ಪಬ್ಬಾರ್’ ಚಿತ್ರಕ್ಕಾಗಿ ಕ್ಲೀನ್ ಶೇವ್…! ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ಮ್ಯಾನರಿಸಂ, ಖಡಕ್ ಧ್ವನಿ, ಉದ್ದನೆಯ ಗಡ್ಡದ ಮೂಲಕ ಖಳನಟನಾಗಿ ನೋಡುಗರ ಎದೆ Continue Reading
‘ಗೀತಾ ಪಿಕ್ಚರ್ಸ್’ ನಿರ್ಮಾಣದ 4ನೇ ಚಿತ್ರಕ್ಕೆ ಮುಹೂರ್ತ ಧೀರೆನ್ – ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್ ‘ಪಬ್ಬಾರ್’ ಚಿತ್ರೀಕರಣಕ್ಕೆ ಅದ್ಧೂರಿ ಚಾಲನೆ ವರನಟ ಡಾ. ರಾಜಕುಮಾರ್ ಅವರ ಮೊಮ್ಮಗ, ಹಿರಿಯ ನಟ ರಾಮಕುಮಾರ್ ಅವರ ಪುತ್ರ ಧೀರೆನ್ ರಾಮಕುಮಾರ್ ಅಭಿನಯದ ಹೊಸ ಸಿನೆಮಾವನ್ನು ಶ್ರೀಮತಿ ಗೀತಾ ಶಿವರಾಜಕುಮಾರ್ ಒಡೆತನದ ‘ಗೀತಾ ಪಿಕ್ಚರ್ಸ್’ ಬ್ಯಾನರ್ ನಿರ್ಮಿಸುತ್ತಿರುವ Continue Reading
‘ಗೀತಾ ಪಿಕ್ಚರ್ಸ್’ ಬ್ಯಾನರಿನ 4ನೇ ಸಿನೆಮಾ ಘೋಷಣೆ ಧೀರನ್ ಹೊಸಚಿತ್ರಕ್ಕೆ ಗೀತಾ ಶಿವರಾಜಕುಮಾರ್ ಬಂಡವಾಳ ಧೀರನ್ ಹೊಸಚಿತ್ರಕ್ಕೆ ಸಂದೀಪ್ ಸುಂಕದ್ ನಿರ್ದೇಶನ ಇತ್ತೀಚೆಗಷ್ಟೇ ‘ಗೀತಾ ಪಿಕ್ಚರ್ಸ್’ ಬ್ಯಾನರಿನಲ್ಲಿ ಶ್ರೀಮತಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದ ‘ಭೈರತಿ ರಣಗಲ್’ ಸಿನೆಮಾ ಭರ್ಜರಿ ಯಶಸ್ಸುಕಂಡಿದ್ದು ನಿಮಗೆ ಗೊತ್ತಿರಬಹುದು. ‘ಭೈರತಿ ರಣಗಲ್’ ಸಿನೆಮಾದ ನಂತರ, ‘ಗೀತಾ Continue Reading
















