Home Posts tagged title_announced (Page 3)
Pop Corner
ಸದ್ದಿಲ್ಲದೆ ಶೂಟಿಂಗ್ ಮುಗಿಸಿದ ಚಿತ್ರತಂಡ ‘ನಮ್ ಗಣಿ ಬಿ. ಕಾಂ ಪಾಸ್’ ಚಿತ್ರದ ಸೀಕ್ವೆಲ್‌ ತೆರೆಗೆ ಬರಲು ಸಿದ್ಧತೆ ಸದ್ದು-ಗದ್ದಲವಿಲ್ಲದೆ ಶುರುವಾದ ‘ನಮ್ ಗಣಿ ಬಿ. ಕಾಂ ಪಾಸ್’ ಮುಂದುವರೆದ ಕಥೆ 2019ರಲ್ಲಿ ‘ನಮ್ ಗಣಿ ಬಿ. ಕಾಂ ಪಾಸ್’ ಎಂಬ ಬಹುತೇಕ ಹೊಸ ಪ್ರತಿಭೆಗಳ ಚಿತ್ರ ತೆರೆಗೆ ಬಂದಿದ್ದು ನಿಮಗೆ ನೆನಪಿರಬಹುದು. ನವಿರಾದ ಕಾಮಿಡಿ ಜೊತೆಗೆ ಒಂದಷ್ಟು ಸೆಂಟಿಮೆಂಟ್‌ ಅಂಶಗಳನ್ನು ಇಟ್ಟುಕೊಂಡು ತೆರೆಗೆ ಬಂದಿದ್ದ ಈ Continue Reading
Pop Corner
ಸಿಂಪಲ್ ಸುನಿ-ಕಾರ್ತಿಕ್ ಹೊಸ ಮಹೇಶ್ ಸಿನೆಮಾ ಘೋಷಣೆ ಕನ್ನಡ ಚಿತ್ರರಂಗಕ್ಕೆ ‘ಎವಿಆರ್ ಎಂಟರ್ಟೈನರ್’ ನಿರ್ಮಾಣ ಸಂಸ್ಥೆಎಂಟ್ರಿ ಏಕಕಾಲಕ್ಕೆ ಎರಡು ಸಿನೆಮಾಗಳನ್ನು ಘೋಷಿಸಿದ ‘ಎವಿಆರ್ ಎಂಟರ್ಟೈನರ್’ ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ ಬೆಂಗಳೂರಿನ ಉದ್ಯಮಿಯಾಗಿ ಅರವಿಂದ್ ವೆಂಕಟೇಶ್ ರೆಡ್ಡಿ ‘ಎವಿಆರ್ ಎಂಟರ್ಟೈನರ್’ ಎಂಬ ತಮ್ಮದೇಯಾದ ಹೊಸ ನಿರ್ಮಾಣ ಸಂಸ್ಥೆಯನ್ನು Continue Reading
Street Beat
ಯುವ ಪ್ರತಿಭೆ ರವಿ ಗೌಡ ಹೊಸ ಸಿನೆಮಾಗೆ ಸಿಎಂ ಸಾಥ್ ‘I Am God’ ಟೈಟಲ್ ಪೋಸ್ಟರ್ ರಿಲೀಸ್ ಮಾಡಿ ಶುಭ ಕೋರಿದ ಸಿದ್ದು… ರೋಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರದ ಹೊಸ ಚಿತ್ರ ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನೆಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ನಿನ್ನೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಧ್ವಜ ಸಿನೆಮಾ Continue Reading
Street Beat
ನಟಿ ರಾಗಿಣಿ ದ್ವಿವೇದಿ ಹೊಸಚಿತ್ರಕ್ಕೆ ಟೈಟಲ್‌ ಫಿಕ್ಸ್‌ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಧ್ವನಿಮುದ್ರಣ ಆರಂಭ ಹಳ್ಳಿ ಸೊಗಡಿನ ಪಾತ್ರದಲ್ಲಿ ತುಪ್ಪದ ಹುಡುಗಿ ಮಿಂಚಿಂಗ್‌..! ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಹೆಚ್ಚಾಗಿ ಗ್ಲಾಮರಸ್‌ ಪಾತ್ರಗಳ ಮೂಲಕ ಸಿನಿಪ್ರಿಯರ ಮನ ಗೆದ್ದಿದ್ದ ನಟಿ ರಾಗಿಣಿ ದ್ವಿವೇದಿ, ಈ ಬಾರಿ ಔಟ್‌ ಅಂಡ್‌ ಔಟ್‌ ಡಿ-ಗ್ಲಾಮರಸ್‌ ಪಾತ್ರವೊಂದರ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ರಾಗಿಣಿ Continue Reading
Pop Corner
ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್‌ ಹೊಸಚಿತ್ರ ಅನೌನ್ಸ್‌ ನಟ ದುನಿಯಾ ವಿಜಯ್‌ ಮುಂದಿನ ಸಿನಿಮಾದ ಟೈಟಲ್‌ ಪೋಸ್ಟರ್‌ ರಿಲೀಸ್‌ ಗ್ರಾಮೀಣ ಸೊಗಡಿನ, ಮಣ್ಣಿನ ಕಥೆ ‘ಲ್ಯಾಂಡ್‌ಲಾರ್ಡ್’ಗೆ ವಿಜಿಗೆ ನಾಯಕ ಇದೇ ಜನವರಿ 20 ರಂದು ನಟ ಕಂ ನಿರ್ದೇಶಕ ದುನಿಯಾ ವಿಜಯ್‌ ಅವರ ಹುಟ್ಟುಹಬ್ಬ. ಈ ಬಾರಿ ದುನಿಯಾ ವಿಜಯ್‌ ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಅಭಿಮಾನಿಗಳಿಗೆ ಪತ್ರ ಬರೆದಿದ್ದ Continue Reading
Pop Corner
‘ಒಂದು ಶಿಕಾರಿಯ ಕಥೆ’ ತಂಡದ ಹೊಸಕಥೆ ‘ಸಮುದ್ರ ಮಂಥನ’ ಯಶವಂತ ಕುಮಾರ್ – ಮಂದಾರ ಬಟ್ಟಲಹಳ್ಳಿ ಜೋಡಿಯ ಹೊಸಚಿತ್ರ ಪ್ರೀ- ಪ್ರೊಡಕ್ಷನ್ ಹಂತದಲ್ಲಿ ‘ಸಮುದ್ರ ಮಂಥನ’ 2020 ರಲ್ಲಿ ಬಿಡುಗಡೆಯಾಗಿ ತೆರೆಗೆ ಬಂದಿದ್ದ ‘ಒಂದು ಶಿಕಾರಿಯ ಕಥೆ’ ಚಿತ್ರ ಹಲವರಿಗೆ ಗೊತ್ತಿರಬಹುದು. ಸಚಿನ್‌ ಶೆಟ್ಟಿ ಎಂಬ ಯುವ ನಿರ್ದೇಶಕ ಈ ಸಿನೆಮಾವನ್ನು ನಿರ್ದೇಶಿಸಿ ತೆರೆಗೆ ತಂದಿದ್ದರು. ಬಿಡುಗಡೆಯಾಗಿ ತೆರೆಗೆ ಬಂದ Continue Reading
Pop Corner
ಎ. ಪಿ. ಅರ್ಜುನ್ ನಿರ್ಮಾಣದಲ್ಲಿ ‘ಲಕ್ಷ್ಮೀ ಪುತ್ರ’ನಾದ ಚಿಕ್ಕಣ್ಣ ‘ಉಪಾಧ್ಯಕ್ಷ’ ಚಿತ್ರದ ಬಳಿಕ ಮತ್ತೊಂದು ಚಿತ್ರಕ್ಕೆ ಚಿಕ್ಕಣ್ಣ ನಾಯಕ  ಎ. ಪಿ. ಅರ್ಜುನ್ ನಿರ್ಮಾಣದ ಮೂರನೇ ಸಿನೆಮಾಕ್ಕೆ ಚಿಕ್ಕಣ್ಣ ಹೀರೋ ಕಳೆದ ಬಾರಿ ‘ಉಪಾಧ್ಯಕ್ಷ’ ಸಿನೆಮಾದ ಮೂಲಕ ನಾಯಕ ನಟನಾಗಿ ಪ್ರೇಕ್ಷಕರ ಮುಂದೆ ಬಂದಿದ್ದ ನಟ ಚಿಕ್ಕಣ್ಣ ಈ ಬಾರಿ ‘ಲಕ್ಷ್ಮೀಪುತ್ರ’ನಾಗಿ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದ್ದಾರೆ. ಹೌದು, Continue Reading
Pop Corner
ಕೈಯಲ್ಲಿ ಮಚ್ಚು ಹಿಡಿದು ನೀನಾಸಂ ಸತೀಶ್‌ ಮಾಸ್‌ ಎಂಟ್ರಿ ‘ದಿ ರೈಸ್ ಆಫ್ ಅಶೋಕ’ ಮೋಶನ್‌ ಪೋಸ್ಟರ್ ರಿಲೀಸ್…! ಬದಲಾದ ಹೆಸರಿನೊಂದಿಗೆ ‘ಅಶೋಕ’ ಬರುತ್ತಿದ್ದಾನೆ ಅಭಿನಯ ಚತುರ ನೀನಾಸಂ ಸತೀಶ್ ನಟಿಸುತ್ತಿರುವ ‘ಅಶೋಕ ಬ್ಲೇಡ್’ ಸಿನೆಮಾ ಅರ್ಧಕ್ಕೆ ನಿಂತು ಹೋಗಿದೆ ಎಂಬ ಸುದ್ದಿ ಕೆಲ ತಿಂಗಳ ಹಿಂದೆ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಇದೀಗ ಅದೇ ‘ಅಶೋಕ ಬ್ಲೇಡ್’ ಸಿನೆಮಾದ ಕಡೆಯಿಂದ ಹೊಸ Continue Reading
Street Beat
‘ತಾಯವ್ವ’ ಹೆಸರಿನ ಮತ್ತೊಂದು ಚಿತ್ರ ತೆರೆಗೆ ಹೊರಬಂತು ‘ತಾಯವ್ವ’ ಸಿನೆಮಾದ ಟೈಟಲ್‌ ಪೋಸ್ಟರ್‌ ಚಿತ್ರಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಹಿರಿಯ ನಟಿ ಉಮಾಶ್ರೀ ಸಾಥ್… ಸುಮಾರು ಎರಡು ದಶಕದ ಹಿಂದೆ ಕಿಚ್ಚ ಸುದೀಪ್‌ ಮತ್ತು ಹಿರಿಯ ನಟಿ ಉಮಾಶ್ರೀ ಅಭಿನಯದಲ್ಲಿ ‘ತಾಯವ್ವ’ ಎಂಬ ಹೆಸರಿನ ಸಿನೆಮಾ ತೆರೆಗೆ ಬಂದಿದ್ದು ಅನೇಕರಿಗೆ ನೆನಪಿರಬಹುದು. ಈಗ ಅದೇ ‘ತಾಯವ್ವ’ ಎಂಬ ಹೆಸರಿನಲ್ಲಿ ಮತ್ತೊಂದು Continue Reading
Quick ಸುದ್ದಿಗೆ ಒಂದು click
ಶ್ರೀಮುರಳಿ ಬರ್ತಡೇಗೆ ‘ಪರಾಕ್’ ಸಿನೆಮಾ ಅನೌನ್ಸ್ ಹೊಸ ಪ್ರತಿಭೆಗಳ ಜೊತೆ ಕೈ ಜೋಡಿಸಿದ ಶ್ರೀಮುರಳಿ ರೋರಿಂಗ್‌ ಸ್ಟಾರ್‌ ಬರ್ತಡೇಗೆ ‘ಪರಾಕ್’ ಸಿನೆಮಾ ಟೈಟಲ್‌ ಪೋಸ್ಟರ್‌ ರಿಲೀಸ್‌ ‘ರೋರಿಂಗ್ ಸ್ಟಾರ್’ ಶ್ರೀಮುರಳಿ ಇಂದು (ಡಿ. 17) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮನೆಚ್ಚಿನ ನಾಯಕ ನಟನ ಜನ್ಮದಿನದ ಪ್ರಯುಕ್ತ  ಶ್ರೀಮುರಳಿ ಅಭಿಮಾನಿಗಳು ಮತ್ತು ಚಿತ್ರರಂಗದ ಅನೇಕ ಗಣ್ಯರು ಮುಂಜಾನೆಯಿಂದಲೇ ಶ್ರೀಮುರಳಿ ಅವರಿಗೆ Continue Reading
Load More
error: Content is protected !!