‘ಪಿಸ್ತೂಲ್’ ಪೋಸ್ಟರ್ ಬಿಡುಗಡೆ ಮಾಡಿದ ವಸಿಷ್ಠ ಎನ್. ಸಿಂಹ ಸ್ಯಾಂಡಲ್ವುಡ್ ನಲ್ಲಿ ಪ್ರಬೀಕ್ ಮೊಗವೀರ್ ನಿರ್ಮಾಣದ ಮಾಸ್ ಅಂಡ್ ಕ್ಲಾಸ್ ‘ಪಿಸ್ತೂಲ್’… ಪ್ರೀ-ಪ್ರೊಡಕ್ಷನ್ ಮುಕ್ತಾಯ, ‘ಪಿಸ್ತೂಲ್’ ಟೈಟಲ್ ಅನಾವರಣ ಕಳೆದ ಒಂದು ದಶಕದಿಂದ ಕನ್ನಡ ಚಿತ್ರರಂಗದಲ್ಲಿ ನಟ, ನಿರ್ಮಾಪಕ ಮತ್ತು ನಿರ್ದೇಶಕನಾಗಿ Continue Reading
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ‘ಮಾ ವಂದೇ’ ಬಯೋಪಿಕ್ ಘೋಷಣೆ ಮೋದಿ ಪಾತ್ರದಲ್ಲಿ ಮಲಯಾಳಂ ನಟ.. ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್ ಬಾಲ್ಯದಿಂದ ಪ್ರಧಾನಿಗಾದಿಯವರೆಗಿನ ಮೋದಿ ಚಿತ್ರಣ ಬೆಂಗಳೂರು, ಸೆಪ್ಟೆಂಬರ್ 17; ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಇಂದು (17 ಸೆ. 2025)ರಂದು ದೇಶದಾದ್ಯಂತ ಅವರ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇಶದ Continue Reading
ದಸರಾಗೆ ಪಂಚ ಭಾಷೆಯಲ್ಲಿ ‘ವಾಯುಪುತ್ರ’ ಸಿನಿಮಾ ರಿಲೀಸ್ 3ಡಿ ಅನಿಮೇಷನ್ ನಲ್ಲಿ ‘ವಾಯುಪುತ್ರ’ ಸಿನಿಮಾ ತೆರೆಗೆ ಬರ್ತಿದೆ ಸೂಪರ್ ಹೀರೋ ‘ವಾಯುಪುತ್ರ’ ಸಾಹಸ ಕಥೆ ಭಾರತೀಯ ಚಿತ್ರರಂಗದಲ್ಲಿ ‘ವಾಯುಪುತ್ರ’ ಅಥವಾ ‘ಹನುಮಾನ್’ ಹೆಸರಿನಲ್ಲಿ ಹಲವು ಸಾಹಸ ಕಥೆಗಳು ಸಿನೆಮಾ ಆಗಿವೆ. ಅಂಥ ಬಹುತೇಕ ಚಿತ್ರಗಳು ಸೂಪರ್ ಹಿಟ್ ಕೂಡ ಆಗಿವೆ. ಇದೀಗ ‘ವಾಯುಪುತ್ರ’ ಟೈಟಲ್ ನಡಿ ಅನಿಮೇಷನ್ Continue Reading
‘ಸ್ಲಂ ಶ್ರಾವಣಿ’ಗೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಸಾಥ್ ಹೊರಬಂತು ‘ಸ್ಲಂ ಶ್ರಾವಣಿ ದಿ ಗ್ರೇಟ್’ ಟೈಟಲ್ ಪೋಸ್ಟರ್ ತೆರೆಗೆ ಬರಲು ತಯಾರಾಗುತ್ತಿದೆ ‘ಸ್ಲಂ ಶ್ರಾವಣಿ’ ಸಾಹಸಗಾಥೆ ‘ಪೂರ್ವಿಕಾಮೃತ ಕ್ರಿಯೇಷನ್’ ಲಾಂಛನದ ಅಡಿಯಲ್ಲಿ ತಯಾರಾಗುತ್ತಿರುವ, ರಶ್ಮಿ ಎಸ್. (ಸಾಯಿ ರಶ್ಮಿ) ನಿರ್ದೇಶನದ ಹೊಸಚಿತ್ರಕ್ಕೆ ‘ಸ್ಲಂ ಶ್ರಾವಣಿ ದಿ ಗ್ರೇಟ್’ ಎಂದು ಹೆಸರಿಡಲಾಗಿದ್ದು, ಇದೀಗ ಈ ಚಿತ್ರದ ಶೀರ್ಷಿಕೆ Continue Reading
ಪೋಸ್ಟರ್ ವಿವಾದ; ರಮೇಶ್ ಇಂದಿರಾ ಬಳಿ ಕ್ಷಮೆ ಕೇಳಿದ ‘ಸ್ಪಾರ್ಕ್’ ನಿರ್ದೇಶಕ! ‘ಸ್ಪಾರ್ಕ್’ ಸಿನಿಮಾ ಪೋಸ್ಟರ್ ವಿವಾದಕ್ಕೆ ತೆರೆಬಿದ್ದಿದೆ. ‘ನೆನಪಿರಲಿ’ ಪ್ರೇಮ್ ಹುಟ್ಟುಹಬ್ಬಕ್ಕೆ ‘ಸ್ಪಾರ್ಕ್’ ಚಿತ್ರ ತಂಡದಿಂದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ಪ್ರೇಮ್ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ Continue Reading
ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ಹೊಸಚಿತ್ರ ಅನೌನ್ಸ್ ನಟ ದುನಿಯಾ ವಿಜಯ್ ಮುಂದಿನ ಸಿನಿಮಾದ ಟೈಟಲ್ ಪೋಸ್ಟರ್ ರಿಲೀಸ್ ಗ್ರಾಮೀಣ ಸೊಗಡಿನ, ಮಣ್ಣಿನ ಕಥೆ ‘ಲ್ಯಾಂಡ್ಲಾರ್ಡ್’ಗೆ ವಿಜಿಗೆ ನಾಯಕ ಇದೇ ಜನವರಿ 20 ರಂದು ನಟ ಕಂ ನಿರ್ದೇಶಕ ದುನಿಯಾ ವಿಜಯ್ ಅವರ ಹುಟ್ಟುಹಬ್ಬ. ಈ ಬಾರಿ ದುನಿಯಾ ವಿಜಯ್ ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಅಭಿಮಾನಿಗಳಿಗೆ ಪತ್ರ ಬರೆದಿದ್ದ Continue Reading
‘ಸಂಕ್ರಾಂತಿ’ಯಂದು ‘ದೊಡ್ಮನೆ ಸೊಸೆ’ ಚಿತ್ರದ ಶೀರ್ಷಿಕೆ ಅನಾವರಣ ಆಸ್ಕರ್ ಕೃಷ್ಣ ನಿರ್ದೇಶನದ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್… ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಸಾ. ರಾ ಗೋವಿಂದು ಕೆಲ ವರ್ಷಗಳ ಹಿಂದೆ ‘ದೊಡ್ಮನೆ ಹುಡ್ಗ’ ಎಂಬ ಸಿನೆಮಾ ಬಂದಿದ್ದು ಅನೇಕರಿಗೆ ನೆನಪಿರಬಹುದು. ಈಗ ‘ದೊಡ್ಮನೆ ಸೊಸೆ’ ಎಂಬ ಹೆಸರಿನಲ್ಲಿ ಸಿನೆಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಅಂದಹಾಗೆ, ಈ Continue Reading
ಶ್ರೀಮುರಳಿ ಬರ್ತಡೇಗೆ ‘ಪರಾಕ್’ ಸಿನೆಮಾ ಅನೌನ್ಸ್ ಹೊಸ ಪ್ರತಿಭೆಗಳ ಜೊತೆ ಕೈ ಜೋಡಿಸಿದ ಶ್ರೀಮುರಳಿ ರೋರಿಂಗ್ ಸ್ಟಾರ್ ಬರ್ತಡೇಗೆ ‘ಪರಾಕ್’ ಸಿನೆಮಾ ಟೈಟಲ್ ಪೋಸ್ಟರ್ ರಿಲೀಸ್ ‘ರೋರಿಂಗ್ ಸ್ಟಾರ್’ ಶ್ರೀಮುರಳಿ ಇಂದು (ಡಿ. 17) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮನೆಚ್ಚಿನ ನಾಯಕ ನಟನ ಜನ್ಮದಿನದ ಪ್ರಯುಕ್ತ ಶ್ರೀಮುರಳಿ ಅಭಿಮಾನಿಗಳು ಮತ್ತು ಚಿತ್ರರಂಗದ ಅನೇಕ ಗಣ್ಯರು ಮುಂಜಾನೆಯಿಂದಲೇ ಶ್ರೀಮುರಳಿ ಅವರಿಗೆ Continue Reading
‘ಈ ಪಾದ ಪುಣ್ಯಪಾದ’ ಚಿತ್ರಕ್ಕೆ ‘ಬಘೀರ’ನ ಬೆಂಬಲ ಆನೆಕಾಲು ರೋಗಿಯ ಸುತ್ತ ಒಂದು ಚಿತ್ರ… ಸಿದ್ದು ಪೂರ್ಣಚಂದ್ರ ಹೊಸಚಿತ್ರ ಬಿಡುಗಡೆಗೆ ಸಿದ್ದ ಈಗಾಗಲೇ ಕನ್ನಡದಲ್ಲಿ ‘ದಾರಿ ಯಾವುದಯ್ಯ ವೈಕುಂಠಕ್ಕೆ’, ‘ಬ್ರಹ್ಮ ಕಮಲ’ ಮತ್ತು ‘ತಾರಿಣಿ’ ಚಿತ್ರಗಳನ್ನು ನಿರ್ದೇಶಿಸಿ ಸದಭಿರುಚಿ ಚಿತ್ರಗಳ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಬಾರಿ ‘ಈ ಪಾದ ಪುಣ್ಯಪಾದ’ ಎಂಬ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ Continue Reading
ಬರ್ತಡೇ ಖುಷಿಯಲ್ಲಿ ತಾಂಡವ್ ರಾಮ್… ಎರಡನೇ ಹಂತದ ಚಿತ್ರೀಕರಣಕ್ಕೆ ರೆಡಿ ‘ದೇವನಾಂಪ್ರಿಯ’… ತಾಂಡವ್ ಹುಟ್ಟುಹಬ್ಬಕ್ಕೆ ‘ದೇವನಾಂಪ್ರಿಯ’ ಹೊಸ ಪೋಸ್ಟರ್ ಕನ್ನಡ ಕಿರುತೆರೆಯಲ್ಲಿ ‘ಜೋಡಿ ಹಕ್ಕಿ’, ‘ಭೂಮಿಗೆ ಬಂದ ಭಗವಂತ’ ದಂತಹ ಹಲವು ಧಾರಾವಾಹಿಗಳಲ್ಲಿ ನಟಿಸಿ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ತಾಂಡವ್ ರಾಮ್. ಈಗ ಕಿರುತೆರೆಯಿಂದ ಹಿರಿತೆರೆಯತ್ತ ಮುಖ ಮಾಡುತ್ತಿರುವ ನಟ ತಾಂಡವ Continue Reading
















