‘ಗಡಿಯಾರ’ ಚಿತ್ರದ ಬಳಿಕ ‘ಪಿಸ್ತೂಲ್’ ಚಿತ್ರಕ್ಕೆ ಪ್ರಬಿಕ್ ನಿರ್ದೇಶನ 8 ವರ್ಷಗಳ ನಂತರ ಮತ್ತೆ ಆಕ್ಷನ್-ಕಟ್ ಹೇಳುತ್ತಿರುವ ನಿರ್ದೇಶಕ ಪ್ರಬೀಕ್ ಮೊಗವೀರ್ ! ಬಹು ತಾರಾಗಣದಲ್ಲಿ ತೆರೆಗೆ ಬರುತ್ತಿದೆ ‘ಪಿಸ್ತೂಲ್’ ! ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ನಿರ್ದೇಶಕನಾಗಿ, ನಿರ್ಮಾಪಕನಾಗಿ ಮತ್ತು ನಟನಾಗಿ Continue Reading
ಹೊಸ ಪ್ರತಿಭೆಗಳ ‘ಬೆಟಾಲಿಯನ್’ ಚಿತ್ರದ ಟೈಟಲ್ ಬಿಡುಗಡೆ ‘ಆಕಾಶ್ ಪಿಕ್ಚರ್ಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರಕ್ಕೆ ಟೈಟಲ್ ಫಿಕ್ಸ್ ಪ್ರಕಾಶ್ ಎಸ್. ಬೂದೂರು ನಿರ್ಮಾಣದ ಚಿತ್ರಕ್ಕೆ ಕೆ. ಎಸ್. ಕೃಷ್ಣಕುಮಾರ್ ನಿರ್ದೇಶನ ‘ಆಕಾಶ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಎಸ್. ಬೂದೂರು ಅವರ ನಿರ್ಮಾಣದಲ್ಲಿ ಯುವ ಪ್ರತಿಭೆ ಕೆ. ಎಸ್. ಕೃಷ್ಣಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ Continue Reading
ತೆರೆಗೆ ಬರಲು ‘ಕ್ಷೇತ್ರಪಾಲ’ ತಯಾರಿ ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್ ಮತ್ತು ಮೋಶನ್ ಪೋಸ್ಟರ್ ‘ಕ್ಷೇತ್ರಪಾಲ’ನ ತೆರೆಗೆ ತರಲು ಹೊಸ ಪ್ರತಿಭೆಗಳ ಪ್ರಯತ್ನ ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳನ್ನು ಇಟ್ಟುಕೊಂಡು ಬರುತ್ತಿರುವ ಸಿನೆಮಾಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಈಗಾಗಲೇ ಕರಾವಳಿ ಸೊಗಡಿನ ಹಲವು ಸಿನೆಮಾಗಳು ತೆರೆಗೆ ಬಂದು Continue Reading
‘ಮಾರ್ಚ್ 23’ ಸಿನೆಮಾ ಟೈಟಲ್ ಬಿಡುಗಡೆ ನೈಜ ಘಟನೆಯಾಧಾರಿತ ಸಿನೆಮಾಕ್ಕೆ ಮಾಜಿ ಸಿ.ಎಂ ಕುಮಾರಸ್ವಾಮಿ ಸಾಥ್ 2021ರಲ್ಲಿ ನಡೆದ ನೈಜ ಘಟನೆಗೆ ಚಿತ್ರರೂಪ ಕನ್ನಡ ಚಿತ್ರರಂಗದಲ್ಲಿ ಆಗಾಗ್ಗೆ ಒಂದಷ್ಟು ನೈಜ ಘಟನೆಗಳು ಸಿನೆಮಾವಾಗಿ ತೆರೆಮೇಲೆ ಬಂದಿರುವುದನ್ನು ನೀವು ನೋಡಿರುತ್ತೀರಿ. ಈಗ ಅಂಥದ್ದೇ ಮತ್ತೊಂದು ನೈಜ ಘಟನೆ ಸಿನೆಮಾ ರೂಪದಲ್ಲಿ ತೆರೆಮೇಲೆ ಬರಲು ತಯಾರಾಗುತ್ತಿದೆ. ಅಂದಹಾಗೆ, ಆ ಸಿನೆಮಾದ ಹೆಸರು ‘ಮಾರ್ಚ್ 23’. ತೆರೆಗೆ Continue Reading
‘ಪಿಸ್ತೂಲ್’ ಪೋಸ್ಟರ್ ಬಿಡುಗಡೆ ಮಾಡಿದ ವಸಿಷ್ಠ ಎನ್. ಸಿಂಹ ಸ್ಯಾಂಡಲ್ವುಡ್ ನಲ್ಲಿ ಪ್ರಬೀಕ್ ಮೊಗವೀರ್ ನಿರ್ಮಾಣದ ಮಾಸ್ ಅಂಡ್ ಕ್ಲಾಸ್ ‘ಪಿಸ್ತೂಲ್’… ಪ್ರೀ-ಪ್ರೊಡಕ್ಷನ್ ಮುಕ್ತಾಯ, ‘ಪಿಸ್ತೂಲ್’ ಟೈಟಲ್ ಅನಾವರಣ ಕಳೆದ ಒಂದು ದಶಕದಿಂದ ಕನ್ನಡ ಚಿತ್ರರಂಗದಲ್ಲಿ ನಟ, ನಿರ್ಮಾಪಕ ಮತ್ತು ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಕರ್ನಾಟಕದ ಕಡಲ ತಡಿಯ ಪ್ರತಿಭೆ ಪ್ರಬೀಕ್ ಮೊಗವೀರ್, ಈ ಬಾರಿ Continue Reading
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ‘ಮಾ ವಂದೇ’ ಬಯೋಪಿಕ್ ಘೋಷಣೆ ಮೋದಿ ಪಾತ್ರದಲ್ಲಿ ಮಲಯಾಳಂ ನಟ.. ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್ ಬಾಲ್ಯದಿಂದ ಪ್ರಧಾನಿಗಾದಿಯವರೆಗಿನ ಮೋದಿ ಚಿತ್ರಣ ಬೆಂಗಳೂರು, ಸೆಪ್ಟೆಂಬರ್ 17; ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಇಂದು (17 ಸೆ. 2025)ರಂದು ದೇಶದಾದ್ಯಂತ ಅವರ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇಶದ Continue Reading
ದಸರಾಗೆ ಪಂಚ ಭಾಷೆಯಲ್ಲಿ ‘ವಾಯುಪುತ್ರ’ ಸಿನಿಮಾ ರಿಲೀಸ್ 3ಡಿ ಅನಿಮೇಷನ್ ನಲ್ಲಿ ‘ವಾಯುಪುತ್ರ’ ಸಿನಿಮಾ ತೆರೆಗೆ ಬರ್ತಿದೆ ಸೂಪರ್ ಹೀರೋ ‘ವಾಯುಪುತ್ರ’ ಸಾಹಸ ಕಥೆ ಭಾರತೀಯ ಚಿತ್ರರಂಗದಲ್ಲಿ ‘ವಾಯುಪುತ್ರ’ ಅಥವಾ ‘ಹನುಮಾನ್’ ಹೆಸರಿನಲ್ಲಿ ಹಲವು ಸಾಹಸ ಕಥೆಗಳು ಸಿನೆಮಾ ಆಗಿವೆ. ಅಂಥ ಬಹುತೇಕ ಚಿತ್ರಗಳು ಸೂಪರ್ ಹಿಟ್ ಕೂಡ ಆಗಿವೆ. ಇದೀಗ ‘ವಾಯುಪುತ್ರ’ ಟೈಟಲ್ ನಡಿ ಅನಿಮೇಷನ್ Continue Reading
‘ಸ್ಲಂ ಶ್ರಾವಣಿ’ಗೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಸಾಥ್ ಹೊರಬಂತು ‘ಸ್ಲಂ ಶ್ರಾವಣಿ ದಿ ಗ್ರೇಟ್’ ಟೈಟಲ್ ಪೋಸ್ಟರ್ ತೆರೆಗೆ ಬರಲು ತಯಾರಾಗುತ್ತಿದೆ ‘ಸ್ಲಂ ಶ್ರಾವಣಿ’ ಸಾಹಸಗಾಥೆ ‘ಪೂರ್ವಿಕಾಮೃತ ಕ್ರಿಯೇಷನ್’ ಲಾಂಛನದ ಅಡಿಯಲ್ಲಿ ತಯಾರಾಗುತ್ತಿರುವ, ರಶ್ಮಿ ಎಸ್. (ಸಾಯಿ ರಶ್ಮಿ) ನಿರ್ದೇಶನದ ಹೊಸಚಿತ್ರಕ್ಕೆ ‘ಸ್ಲಂ ಶ್ರಾವಣಿ ದಿ ಗ್ರೇಟ್’ ಎಂದು ಹೆಸರಿಡಲಾಗಿದ್ದು, ಇದೀಗ ಈ ಚಿತ್ರದ ಶೀರ್ಷಿಕೆ Continue Reading
ಪೋಸ್ಟರ್ ವಿವಾದ; ರಮೇಶ್ ಇಂದಿರಾ ಬಳಿ ಕ್ಷಮೆ ಕೇಳಿದ ‘ಸ್ಪಾರ್ಕ್’ ನಿರ್ದೇಶಕ! ‘ಸ್ಪಾರ್ಕ್’ ಸಿನಿಮಾ ಪೋಸ್ಟರ್ ವಿವಾದಕ್ಕೆ ತೆರೆಬಿದ್ದಿದೆ. ‘ನೆನಪಿರಲಿ’ ಪ್ರೇಮ್ ಹುಟ್ಟುಹಬ್ಬಕ್ಕೆ ‘ಸ್ಪಾರ್ಕ್’ ಚಿತ್ರ ತಂಡದಿಂದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ಪ್ರೇಮ್ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ Continue Reading
ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ಹೊಸಚಿತ್ರ ಅನೌನ್ಸ್ ನಟ ದುನಿಯಾ ವಿಜಯ್ ಮುಂದಿನ ಸಿನಿಮಾದ ಟೈಟಲ್ ಪೋಸ್ಟರ್ ರಿಲೀಸ್ ಗ್ರಾಮೀಣ ಸೊಗಡಿನ, ಮಣ್ಣಿನ ಕಥೆ ‘ಲ್ಯಾಂಡ್ಲಾರ್ಡ್’ಗೆ ವಿಜಿಗೆ ನಾಯಕ ಇದೇ ಜನವರಿ 20 ರಂದು ನಟ ಕಂ ನಿರ್ದೇಶಕ ದುನಿಯಾ ವಿಜಯ್ ಅವರ ಹುಟ್ಟುಹಬ್ಬ. ಈ ಬಾರಿ ದುನಿಯಾ ವಿಜಯ್ ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಅಭಿಮಾನಿಗಳಿಗೆ ಪತ್ರ ಬರೆದಿದ್ದ Continue Reading
















