ಅಭಿಮಾನಿಗಳಿಂದಲೇ ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ‘ಡಾ. ವಿಷ್ಣುವರ್ಧನ್ ಅಭಿಮಾನ ಕ್ಷೇತ್ರ’ದ ನೀಲನಕ್ಷೆ ಬಿಡುಗಡೆ ವಿಷ್ಣುವರ್ಧನ್ 75ನೇ ಜನ್ಮದಿನ ಪ್ರಯುಕ್ತ ಅಭಿಮಾನಿಗಳ ಹೊಸ ಕಾರ್ಯ ಬೆಂಗಳೂರು, 18 ಸೆ. 2025; ಕನ್ನಡ ಚಿತ್ರರಂಗದ ‘ಸಾಹಸಸಿಂಹ’ ಖ್ಯಾತಿಯ ನಟ ಡಾ. ವಿಷ್ಣುವರ್ಧನ್ ಅವರ ಪುಣ್ಯಭೂಮಿ ಹೋರಾಟ ಇಂದಿನದಲ್ಲ. ಅದನ್ನು Continue Reading
ಚಿತ್ರರಂಗದ ಹಿರಿಯ ಕಲಾವಿದರಿಗೆ ಅಭಿಮಾನಿಗಳ ಶುಭ ಹಾರೈಕೆ ನೆಚ್ಚಿನ ನಟರ ಜನ್ಮದಿನ ಆಚರಿಸಿ, ಸಾಮಾಜಿಕ ಕಾರ್ಯ ಕೈಗೊಂಡ ಫ್ಯಾನ್ಸ್ ಸೋಶಿಯಲ್ ಮೀಡಿಯಾಗಳಲ್ಲಿ ಶುಭ ಹಾರೈಸಿದ ಗಣ್ಯರು ಬೆಂಗಳೂರು, 18 ಸೆಪ್ಟೆಂಬರ್; ಕನ್ನಡ ಚಿತ್ರರಂಗದ ಮೂವರು ದಿಗ್ಗಜ ಕಲಾವಿದರಾದ ಸಾಹಸಸಿಂಹ ವಿಷ್ಣುವರ್ಧನ್, ನಟ ಕಂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ಶ್ರುತಿ ಅವರಿಗೆ ಇಂದು (18 ಸೆಪ್ಟೆಂಬರ್ 2025) ಹುಟ್ಟುಹಬ್ಬ. ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಸಿಕ್ಕ Continue Reading
ವಿಷ್ಣುವರ್ಧನ್ ‘ಅಮೃತ ಮಹೋತ್ಸವ’ದಂದು ಸ್ಮಾರಕಕ್ಕೆ ಅಡಿಗಲ್ಲು ‘ಕಿಚ್ಚ’ನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ 2025ರ ಸೆಪ್ಟೆಂಬರ್ 18ಕ್ಕೆ ವಿಷ್ಣುವರ್ಧನ್ ಸ್ಮಾರಕಕ್ಕೆ ಅಡಿಗಲ್ಲು ಬೆಂಗಳೂರು, ಆ. 20; ಕನ್ನಡ ಚಿತ್ರರಂಗದ ಹಿರಿಯ ನಟ ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸಮಾಧಿಯನ್ನು ಇತ್ತೀಚೆಗಷ್ಟೇ ರಾತ್ರೋರಾತ್ರಿ ‘ಅಭಿಮಾನ್ ಸ್ಟುಡಿಯೋ’ದಿಂದ ತೆರವು ಮಾಡಲಾಗಿತ್ತು. ವಿಷ್ಣುವರ್ಧನ್ ಸಮಾಧಿ ತೆರವಿಗೆ Continue Reading
ಜಿ. ಕೆ. ಶಶಿರಾಜ್ ದೊರೆ ನಿರ್ದೇಶನದಲ್ಲಿ ಮೂಡಿಬಂದ ‘ಸಿಂಹದ ಹಾದಿ’ ಟೆಲಿಚಿತ್ರ ವಿಷ್ಣುವರ್ಧನ್ ಅಭಿನಯದ ಚಿತ್ರಗಳು ಮತ್ತು ಪಾತ್ರಗಳಿಂದ ಪ್ರೇರಣೆ… 100ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ‘ಸಿಂಹದ ಹಾದಿ’ಯ ಟ್ರೇಲರ್ ರಿಲೀಸ್ ಡಿಸೆಂಬರ್ ತಿಂಗಳು ಬಂತೆಂದರೆ, ಕನ್ನಡ ಚಿತ್ರರಂಗದ ‘ಸಾಹಸ ಸಿಂಹ’, ‘ಅಭಿನಯ ಭಾರ್ಗವ’ ವಿಷ್ಣುವರ್ಧನ್ ಅವರ ನೆನಪು ಅಭಿಮಾನಿಗಳನ್ನು Continue Reading
















